• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಿನ ವೇಳೆ ವಿದ್ಯುತ್ ಪೂರೈಸುವಂತೆ ರೈತ ಸಂಘದಿಂದ ಮನವಿ
ಗದಗ ಜಿಲ್ಲೆಯ ಗ್ರಾಮೀಣ ಭಾಗದ ರೈತರ ಹೊಲಗಳಿಗೆ ಬೆಳಗಿನ ಸಮಯದ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರೈತ ಹಿತಾಭಿವೃದ್ಧಿ ಸಂಘದಿಂದ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಿಗೆ ಮನವಿ ಸಲ್ಲಿಸಲಾಯಿತು.
ಬರಗಾಲ ಎದುರಿಸಲು ಸನ್ನದ್ಧರಾಗಿ
ಪ್ರಸ್ತುತ ರಾಜ್ಯದಲ್ಲಿ ಬರಗಾಲ ಇದ್ದು ಕಾರಣ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಿ ಬರಗಾಲವನ್ನು ಎದುರಿಸಲು ತಾಲೂಕು ಆಡಳಿತ ಸರ್ವ ಸನ್ನದ್ಧರಾಗುವಂತೆ ತಾಪಂ ಆಡಳಿತಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಎ. ವಸಂತಕುಮಾರ ಹೇಳಿದರು.
ಶಿವಮೊಗ್ಗದಿಂದ ಹೈದರಾಬಾದ್‌, ತಿರುಪತಿ, ಗೋವಾಕ್ಕೂ ವಿಮಾನ
ಟಿಕೆಟ್‌ ಬುಕ್ಕಿಂಗ್‌ ಶುರು
ಬರಗಾಲ ಪರಿಸ್ಥಿತಿ ಎದುರಿಸಲು, ಗುಳೆ ತಪ್ಪಿಸಲು ಕ್ರಮ
ಶಿರಹಟ್ಟಿ ತಾಪಂ ಕಾರ್ಯಾಲಯದ ಎದುರು ಮಂಗಳವಾರ ನರೇಗಾ ಯೋಜನೆಯಡಿ ಮನೆ ಮನೆ ಜಾಥಾ ಅಂಗವಾಗಿ ಉದ್ಯೋಗ ರಥ ವಾಹನಕ್ಕೆ ಚಾಲನೆ ತಾಪಂ ಇಒ ಡಾ. ನಿಂಗಪ್ಪ ಓಲೇಕಾರ ಚಾಲನೆ ನೀಡಿದರು.
ಕ್ರಿಕೆಟ್‌ ಬೆಟ್ಟಿಂಗ್‌ ಪತ್ತೆಗಾಗಿಯೇ ವಿಶೇಷ ಟೀಂ!
ಇದೀಗ ಮೊಬೈಲ್‌ ಆ್ಯಪ್‌ಗಳ ಮೂಲಕ ಬೆಟ್ಟಿಂಗ್‌ ನಡೆಯುತ್ತಿದೆ. ಇದೀಗ ಬಂಧಿತರಾದವರ ಪೈಕಿ ಮೊಬೈಲ್‌ ಆ್ಯಪ್‌ ಮೂಲಕ ಇಲ್ಲಿನ ಜನರನ್ನು ಬಳಸಿಕೊಂಡು ಬೆಟ್ಟಿಂಗ್‌ ಕಟ್ಟಿಸುವ ಕೆಲಸದಲ್ಲೂ ತೊಡಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಮೊಬೈಲ್‌ ಮೂಲಕವೇ ಬೆಟ್ಟಿಂಗ್‌ ಕಟ್ಟಿಸುವ ಕೆಲಸವನ್ನೂ ಮಾಡುತ್ತಿದ್ದಾರೆ.
ಈ ಬಾರಿ ಸರಳ ಚಾಮರಾಜನಗರ ದಸರಾ ಉತ್ಸವ: ಸಚಿವ ವೆಂಕಟೇಶ್‌
ಈ ಬಾರಿಯ ದಸರಾ ಸಂತೋಷ ಸಂಭ್ರಮದಿಂದ ಆಚರಿಸುವ ದಸರಾ ಆಗಿಲ್ಲ. ಆದ್ದರಿಂದ ಈ ಬಾರಿಯದು ಸರಳ ದಸರಾ ಉತ್ಸವ ಆಗಿರಲಿದೆ ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ ಹೇಳಿದರು. ಚಾಮರಾಜೇಶ್ವರ ದೇವಸ್ಥಾನದಲ್ಲಿ ಮುಂಭಾಗದ ವೇದಿಕೆಯಲ್ಲಿ ಚಾಮರಾಜನಗರ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್‍ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು
ಸಾಲಬಾಧೆ: ರೈತ ಆತ್ಮಹತ್ಯೆ
fಬೀರೂರು: ಸಮೀಪದ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.
ಅನಿರೀಕ್ಷಿತ ಗೆಲವಿನಿಂದ ಮುಖ್ಯ ಪಂದ್ಯಾವಳಿಗೆ ಕರ್ನಾಟಕದ ಸೂರಜ್‌
ಕರ್ನಾಟಕದ ಸೂರಜ್‌ ಪ್ರಬೋಧ ಮತ್ತು ಗುಜರಾತದ ಮಧ್ವಿನ್‌ ಕಾಮತ್‌ ಇಲ್ಲಿ ನಡೆದಿರುವ ಐಟಿಎಫ್‌ ಪುರುಷರ ವಿಶ್ವ ಟೆನಿಸ್‌ ಟೂರ್‌ ಪಂದ್ಯಾವಳಿಯ ಅರ್ಹತಾ ಸುತ್ತಿನಲ್ಲಿ ಪ್ರಮುಖ ಆಟಗಾರರ ವಿರುದ್ಧ ಅನಿರೀಕ್ಷಿತ ಗೆಲವು ಸಾಧಿಸಿ ಮುಖ್ಯ ಪಂದ್ಯಾವಳಿಗೆ ಅರ್ಹತೆ ಪಡೆದರು.
ಕುಸ್ತಿ ಪಂದ್ಯಾವಳಿಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಚಾಲನೆ
ಕುಸ್ತಿ ಪಂದ್ಯಾವಳಿಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಚಾಲನೆ, ರಾಜ್ಯ ಹಾಗೂ ಹೊರ ರಾಜ್ಯದಿಂದ ಒಟ್ಟು 72 ಜೊತೆ ಕುಸ್ತಿಪಟುಗಳು ಭಾಗಿ
ರಸ್ತೆ ಗುಂಡಿ: ಟಾಟಾ ಏಸ್ ಮೇಲೆ ಉರುಳಿಬಿದ್ದ ಟ್ರ್ಯಾಕ್ಟರ್‌ನ ಟ್ರೇಲರ್‌
ರಸ್ತೆಯಲ್ಲಿನ ಗುಂಡಿಗೆ ಬಿದ್ದ ಕಟ್ಟಿಗೆ ನಾಟಾ ತುಂಬಿದ ಟ್ರ್ಯಾಕ್ಟರ್‌ನ ಟ್ರೇಲರ್‌ ಟಾಟಾ ಎಸಿ ಗಾಡಿಯ ಮೇಲೆ ಉರುಳಿದ ಘಟನೆ ಮಂಗಳವಾರ ಸಂಜೆ ಇಲ್ಲಿನ ತಡಸ ಗೊಂದಿ ಮುಖ್ಯ ರಸ್ತೆಯ ಉದಾಸಿ ಕಲ್ಯಾಣ ಮಂಟಪದ ಬಳಿ ನಡೆದಿದೆ. ಆದರೆ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯವಾಗಿಲ್ಲ.
  • < previous
  • 1
  • ...
  • 14118
  • 14119
  • 14120
  • 14121
  • 14122
  • 14123
  • 14124
  • 14125
  • 14126
  • ...
  • 14225
  • next >
Top Stories
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved