• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೀರ್ಥಹಳ್ಳಿ: ವಿದ್ಯುತ್‌ ಸ್ಪರ್ಶ: ಮಹಿಳೆ ಸಾವು
ಮಂಗಳವಾರ ತೋಟಕ್ಕೆ ಹೋಗಿದ್ದ ಸಂದರ್ಭ ಈ ಅವಘಡ
ವಿದ್ಯುತ್‌ ಸರಬರಾಜು ಸಮರ್ಪಕವಾಗಿ ನಿರ್ವಹಿಸಲು ಸಚಿವ ಎಚ್‌ಕೆಪಿ ಸೂಚನೆ
ಗದಗ ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ವಿದ್ಯುತ್‌ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ಪಂಪ್‌ಸೆಟ್‌ ರೈತರು ಹೋರಾಟದ ಹಾದಿ ತುಳಿದಿದ್ದಾರೆ. ಹೀಗಾಗಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲರು ಹೆಸ್ಕಾಂ ಹಾಗೂ ಜಿಲ್ಲಾ ಮಟ್ಟದ ಪ್ರಮುಖ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.
(ಓಕೆ) ಗಣೇಶ ವಿಸರ್ಜನೆ: ಭಾರೀ ಡಿಜೆ ಸೌಂಡ್ ಗೆ ಹೃದಯಾಘಾತ- ಯುವಕ ಸಾವು
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬೇಕಾಬಿಟ್ಟಿ ಕಿವಿಗಡಚಿಕ್ಕುವ, ನಿಯಮ ಮೀರಿದ ಶಬ್ದದೊಂದಿಗೆ ಡಿಜೆ ಹಚ್ಚಿ ಕುಣಿಯುತ್ತಿದ್ದ ಯುವಕನೋರ್ವನಿಗೆ ಹೃದಯಾಘಾತವಾಗಿದ್ದು, ಸ್ಥಳದಲ್ಲಿಯೇ ಆತ ಮೃತಪಟ್ಟ ದಾರುಣ ಘಟನೆ ಇಲ್ಲಿಯ ಪ್ರಶಾಂತ ನಗರದಲ್ಲಿ ಸೋಮವಾರ ತಡ ರಾತ್ರಿ ಸಂಭವಿಸಿದೆ.
ಜನತಾದರ್ಶನ: ಬೆಳಗ್ಗೆ ಇದ್ದರೆ ಮಧ್ಯಾಹ್ನಕ್ಕೆ ಬಂದ ಅಧಿಕಾರಿಗಳು
ಶಿರಸಿ ತಾಲೂಕಿನ ಬನವಾಸಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಜನತಾ ದರ್ಶನ ಕಾರ್ಯಕ್ರಮ ಗೊಂದಲದ ಗೂಡಾಗಿ ಪರಿಣಮಿಸಿತು. 10.30ಕ್ಕೆ ಆರಂಭಗೊಳ್ಳಬೇಕಿದ್ದ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು ವಿಳಂಬವಾಗಿ ಆಗಮಿಸಿ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಯಿತು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಾಗಲೇ ಬಿಡುಗಡೆಯಾಗಿರುವ ₹೧ ಕೋಟಿ ವೆಚ್ಚದ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲು ಶಾಸಕ ಶ್ರೀನಿವಾಸ ಮಾನೆ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಭಾರಿ ಮಳೆ: ಧರೆಗುರುಳಿದ ಮರ, ವಿದ್ಯುತ್ ಕಂಬಗಳು
ಭಾರಿ ಮಳೆಯಿಂದಾಗಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್ ಫಾರ್ಮರ್ ಗಳು ಧರಗುರುಳಿದೆ.
ಎಲ್ಲಾ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಪ್ರತಿಭಟನೆ
ಹಾಸನದ ಎಲ್ಲಾ ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಡೀಸಿ ಕಚೇರಿ ಮುಂದೆ ಕರವೇ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ.
ಬೆಟ್ಟಿಂಗ್: ಭಾಲ್ಕಿಯಲ್ಲಿ ಓರ್ವನ ಬಂಧನ
ಭಾಲ್ಕಿ ಪಟ್ಟಣದ ಹಳೆ ಭಾಗದ ಅಶೋಕ ನಗರ ಕ್ರಾಸ್ ಬಳಿ ಖುಲ್ಲಾ ಜಾಗದಲ್ಲಿ ಒಬ್ಬ ವ್ಯಕ್ತಿ ವಿಶ್ವಕಪ್ ಕ್ರಿಕೆಟ್ ಪಂದ್ಯದ ಮೇಲೆ ಸಾರ್ವಜನಿಕರಿಂದ ಹಣ ಪಡೆದುಕೊಂಡು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದನು.
ನೊಂದು-ಬೆಂದ ಜೀವಕ್ಕೆ ಪುಸ್ತಕ ಸ್ಫೂರ್ತಿಯಾಗಲಿ
ಕುಷ್ಟಗಿ ಪಟ್ಟಣದ ಬಸವ ಭವನದಲ್ಲಿ ತಾಲೂಕು ಕಸಾಪ, ಕುಷ್ಟಗಿಯ ತಿರುಳ್ಗನ್ನಡ ಪ್ರಕಾಶನದ ಸಹಯೋಗದಲ್ಲಿ ಕವಿಗೋಷ್ಠಿ ಹಾಗೂ ಲೇಖಕ ರವೀಂದ್ರ ಬಾಕಳೆ ಅವರ ''ಕೂಡಿಟ್ಟ ಕನಸು'' ಕಥಾ ಸಂಕಲನವನ್ನು ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ ಜಂಟಿಯಾಗಿ ಲೋಕಾರ್ಪಣೆಗೊಳಿಸಿದರು.
ಕಾವೇರಿ ನದಿ ನೀರು ಸಂಕಷ್ಟ ಸೂತ್ರ ರಚಿಸುವಂತೆ ಆಗ್ರಹ
ರಾಮನಗರ: ಕಾವೇರಿ ನದಿ ನೀರು ವಿವಾದ ಪರಿಹಾರಕ್ಕೆ ಸಂಕಷ್ಟ ಸೂತ್ರ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡುವಂತೆ ಒತ್ತಾಯಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಅವಿನಾಶ್ ರವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 14145
  • 14146
  • 14147
  • 14148
  • 14149
  • 14150
  • 14151
  • 14152
  • 14153
  • ...
  • 14193
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved