• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಚಿ ಪ್ರೌಢಶಾಲೆ: ‘ಕಲಾ ನಿಧಿ -25’ ಪ್ರಶಸ್ತಿ ಪ್ರದಾನ
ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿ, ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಇವರು ಮಂಚಿ ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ‘ಕಲಾ ನಿಧಿ-25’ ಪ್ರಶಸ್ತಿ ಪ್ರದಾನ ಸಮಾರಂಭ ಸಂಪನ್ನಗೊಂಡಿತು.
ಮಡಿಕೇರಿಯಲ್ಲಿ ನೀಮಾ ಬೆಳ್ಳಿ ಮಹೋತ್ಸವ, ಧನ್ವಂತರಿ ಜಯಂತಿ ಆಚರಣೆ
ನೀಮಾ ಕೊಡಗು ಜಿಲ್ಲಾ ಘಟಕದ ವತಿಯಿಂದ ಧನ್ವಂತರಿ ಜಯಂತಿ ಮತ್ತು ಬೆಳ್ಳಿಮಹೋತ್ಸವ ಸಮಾರಂಭ ನಡೆಯಿತು.
ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ
ಪೊಲೀಸ್‌ ಸಂಸ್ಮರಣಾ ದಿನಾಚರಣೆಯು ನಗರದ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ನಡೆಯಿತು.
ಭಾರತ ಹಲವು ಸಂಸ್ಕೃತಿ ಇರುವ ದೇಶ
ಸಂಸ್ಕೃತಿ, ಪರಂಪರೆಯನ್ನು ರಕ್ಷಣೆ ಮಾಡುವುದರ ಜೊತೆಗೆ ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಸಂಸದರು ಹೇಳಿದರು.
ಎಸಿಎಫ್ ಕೋರ್ಟ್‌ ಒಕ್ಕಲೆಬ್ಬಿಸುವ ಪ್ರಕ್ರಿಯೆ
ಕರ್ನಾಟಕ ಅರಣ್ಯ ಕಾಯಿದೆ ಅಡಿಯಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿರುವ ಸಂಬಂಧ ಜಿಲ್ಲಾದ್ಯಂತ ಸಾವಿರಾರು ಅರಣ್ಯವಾಸಿಗಳಿಗೆ ವಿಚಾರಣೆ ಹಾಜರಾಗಲು ನೋಟಿಸ್ ನೀಡಲಾಗುತ್ತಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಕೊಡವ ಸಮಾಜದ ತೀರ್ಮಾನ ಎಲ್ಲರೂ ಪರಿಗಣಿಸಬೇಕು: ಚೊಟ್ಟೆಯಾಂಡಮಾಡ ಎಂ. ರಾಜೇಂದ್ರ
ಟಿ ಶೆಟ್ಟಿಗೇರಿ ಕೊಡವ ಸಮಾಜದಲ್ಲಿ 9ನೇವರ್ಷದ ಚಂಗ್ರಾಂದಿ ಪತ್ತಾಲೋದಿ ಕಾರ್ಯಕ್ರಮ ನಡೆಯಿತು.
ವರುಣನ ಆರ್ಭಟ, ವ್ಯಾಪಾರಸ್ಥರ ಪರದಾಟ
ಮಂಗಳವಾರ ಮಧ್ಯಾಹ್ನ ಅರ್ಧ ಗಂಟೆಗಳ ಕಾಲ ಏಕಾಏಕಿ ಸುರಿದ ಮಳೆಯಿಂದ ಕಂಗಾಲಾದರು.
ನಾಡುಮಾಸ್ಕೇರಿ-ಕಾಯಂ ಪಿಡಿಒ ನೇಮಕಕ್ಕೆ ಆಗ್ರಹ
ನಾಡುಮಾಸ್ಕೇರಿ ಗ್ರಾಪಂಗೆ ಕಾಯಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಆ ಭಾಗದ ಸಾರ್ವಜನಿಕರು ಗ್ರಾಪಂಗೆ ಆಗ್ರಹಿಸಿದ ಘಟನೆ ಮಂಗಳವಾರ ನಡೆದಿದೆ.
ಈರುಳ್ಳಿ ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಲಿ: ವೀರಬಸಪ್ಪ ಹೂಗಾರ
ಸರ್ಕಾರ ರೈತರ ಕಷ್ಟವನ್ನು ಅರಿತು ಬೆಳೆಹಾನಿಯಾದ ರೈತರ ಕೃಷಿ ಸಾಲಮನ್ನಾ ಮಾಡಬೇಕು. ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಬೇಕು.
ಬೀದಿನಾಯಿ ಹಾವಳಿಗೆ ರೋಸಿಹೋದ ಜನತೆ
ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿದ ಪರಿಣಾಮ ನಿತ್ಯ ಒಂದಿಲ್ಲೊಂದು ಅನಾಹುತಗಳು ಸಂಭವಿಸುತ್ತಲೇ ಇದ್ದು, ನಾಯಿಗಳ ಉಪಟಳಕ್ಕೆ ಜನತೆ ರೋಸಿ ಹೋಗಿದ್ದಾರೆ.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 14366
  • next >
Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved