• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವಸಮುದ್ರ, ರಾಮಸಾಗರ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ
ಆಸ್ಪತ್ರೆಯ ಸೇವೆಗಳ ಕುರಿತು ಅವರ ಅಭಿಪ್ರಾಯ ಹಾಗೂ ಅಸಮಾಧಾನಗಳನ್ನು ಕೇಳಿಕೊಂಡರು.
ಎಲ್ಲವೂ ಇದ್ದು ಏನೂ ಇಲ್ಲದಂತಿರುವ ಜೋಯಿಡಾ
ಜೋಯಿಡಾ ಎಂದ ಕೂಡಲೇ ಏನೋ ವಿಶೇಷತೆ ಇದೆ ಎಂದು ಅನಿಸಿದರೆ ತಪ್ಪಿಲ್ಲ. ಇಲ್ಲಿ ಎಲ್ಲವೂ ಇದೆ ಆದರೆ ಏನೂ ಇಲ್ಲ. ಇದೇನು ಹೀಗೆ. ಅಂತೀರಾ ಒಮ್ಮೆ ಜೋಯಿಡಾಕ್ಕೆ ಬನ್ನಿ ನೀವು ಹೌಹಾರಿ ಬಿಡುತ್ತೀರಿ.
ತಳಿರು ತೋರಣ ಖರೀದಿಸಲು ಮುಗಿಬಿದ್ದ ಜನರು
ಅನೇಕ ಮನೆಗಳಲ್ಲಿ ಸೋಮವಾರ ರಾತ್ರಿ ಲಕ್ಷ್ಮೀ ಪೂಜೆ ನೆರವೇರಿಸಿದರೆ, ಬಹುತೇಕರು ಮಂಗಳವಾರ ಪೂಜೆ ನಡೆಸಿದರು. ಇದರ ಪರಿಣಾಮವಾಗಿ ಮಾರುಕಟ್ಟೆಗಳಲ್ಲಿ ಜನಸಂದಣಿ ಹೆಚ್ಚಿತು
ಲಿಂ. ತೋಂಟದ ಸಿದ್ದಲಿಂಗ ಸ್ವಾಮೀಜಿ ಕನ್ನಡಪ್ರೇಮ ಮಾದರಿ: ಡಾ. ಸಿದ್ದರಾಮ ಸ್ವಾಮೀಜಿ
ಸಿದ್ದಲಿಂಗ ಸ್ವಾಮೀಜಿಯವರು ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತಗುಡ್ಡ ವನ್ಯಜೀವಿಧಾಮ ಎಂದು ಘೋಷಣೆ ಮಾಡಲು ಹೋರಾಟ ಮಾಡಿ ಸರ್ಕಾರದ ಗಮನ ಸೆಳೆದಿದ್ದರಿಂದ ಇಂದು ಕಪ್ಪತಗುಡ್ಡ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ.
ಜೀಪು ಚಾಲಕರ ಸಂಘದಿಂದ ಸ್ವಚ್ಛ ಕೊಡಗು- ಸುಂದರ ಕೊಡಗು ಅಭಿಯಾನ
ಸ್ವಚ್ಛ ಕೊಡಗು - ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನೆ ದೊರಕಿದೆ.
ಅಯೋಡಿನ್‌ ಕೊರತೆಯಿಂದ ಬುದ್ಧಿಮಾಂದ್ಯ ಮಕ್ಕಳ ಜನನ
ಇಂದಿನ ದಿನಗಳಲ್ಲಿ ಜನರು ಹೆಚ್ಚಾಗಿ ರಸ್ತೆ ಬದಿಯ ಆಹಾರ ಪದಾರ್ಥಗಳ ಮೊರೆ ಹೋಗುತ್ತಿದ್ದು
ಹುಳ್ಳಿ ಬಸಪ್ಪ ದೇವಾಲಯದಲ್ಲಿ ನೋಪಿ ಗೌರಮ್ಮ ಪೂಜೆ
ಹೊಸ ಬಿದಿರಿನ 21 ಕಟ್ಟಿನ ಮೊರದಲ್ಲಿ 21 ವಿಧದ ನೈವೇದ್ಯಗಳನ್ನು ಸಮರ್ಪಿಸಿದರು.
ಮುರುಡೇಶ್ವರದಲ್ಲಿ ಜಲಸಾಹಸ ಕ್ರೀಡೆಗೆ ವಿಧಿಸಿದ್ದ ನಿರ್ಬಂಧ ತೆರವು
ಪ್ರವಾಸಿ ಕ್ಷೇತ್ರ ಮುರುಡೇಶ್ವರದಲ್ಲಿ ಬಂದಾಗಿದ್ದ ಜಲ ಸಾಹಸ ಕ್ರೀಡೆಗಳಿಗೆ ಜಿಲ್ಲಾಡಳಿತ ಪುನರಾರಂಭಿಸಲು ಹಸಿರು ನಿಶಾನೆ ತೋರಿಸಿದೆ. ಇದರಿಂದ ಮುರುಡೇಶ್ವರದಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವುದರ ಜತೆಗೆ ವ್ಯಾಪಾರ-ವಹಿವಾಟು ಚೇತರಿಸಿಕೊಳ್ಳುವಂತಾಗಿದೆ.
ಟಿಎಪಿಸಿಎಂಎಸ್ ಚುನಾವಣೆ: ಅಂತಿಮ ಕಣದಲ್ಲಿ 25 ಅಭ್ಯರ್ಥಿಗಳು

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಆಡಳಿತ ಮಂಡಳಿ 14 ನಿರ್ದೇಶಕರ ಸ್ಥಾನಗಳಿಗೆ ಅ.26ರಂದು ನಡೆಯುವ ಚುನಾವಣೆ ಕಣದಿಂದ 5 ಜನ ನಾಮಪತ್ರ ಹಿಂಪಡೆದಿದ್ದು ಅಂತಿಮ ಕಣದಲ್ಲಿ 25 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ.

ಮುಂಡರಗಿಯಲ್ಲಿ ಸಂಭ್ರಮದ ಲಕ್ಷ್ಮೀ ಪೂಜೆ
ನಾನಾ ವಾಹನಗಳು, ಯಂತ್ರಗಳನ್ನು ಪೂಜಿಸುವ ಮೂಲಕ ದೀಪಾವಳಿ ಅಮಾವಾಸ್ಯೆ ಪೂಜೆ ನೆರವೇರಿಸಿದರು. ದೀಪಾವಳಿ ಅಂಗವಾಗಿ ಅನೇಕ ಯುವಕರು, ಪಟಾಕಿ, ಸುರಸುರ ಬತ್ತಿ, ಬಾಣಗಳನ್ನು ಹಚ್ಚಿ ಸಂಭ್ರಮಿಸಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 14366
  • next >
Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved