ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೆಎಸ್ಎಸ್ನಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಸೋಮವಾರ ನಡೆಯಿತು.ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಉದ್ಘಾಟಿಸಿದರು
ಸ್ವಚ್ಛ ಭಾರತ ಅನುಷ್ಠಾನ ನಮ್ಮೆಲ್ಲರ ಜವಾಬ್ದಾರಿ
ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಶಾಸಕ ಕೆ.ಎಸ್.ಬಸವಂತಪ್ಪ ಅಭಿಮತ
ಕಾಂಗ್ರೆಸ್ ಸಮುದ್ರವಿದಂತೆ ಯಾರೆ ಬಂದರೂ ಸ್ವಾಗತ: ಬೋಸರಾಜು
ಕಾಂಗ್ರೆಸ್ ಸಮುದ್ರವಿದ್ದಂತೆ. ಯಾರೇ ಪಕ್ಷಕ್ಕೆ ಬಂದರೂ ಅವರನ್ನು ಸ್ವಾಗತಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜು ತಿಳಿಸಿದರು.
ಕುಡುಕರ ಅಡ್ಡಯಾದ ಸುರಪುರ ಬಿಸಿಎಂ ಹಾಸ್ಟೆಲ್!
ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯ ನಿರ್ಮಾಣಗೊಂಡು 50 ವರ್ಷ ಕಳೆದು ಲಕ್ಷಾಂತರ ವಿದ್ಯಾರ್ಥಿಗಳ ಬದುಕಿಗೆ ತಾಣವಾಗಿತ್ತು. ಕಳೆದ ನಾಲ್ಕೈದು ವರ್ಷಗಳ ಹಿಂದೆ ಕಟ್ಟಡ ದುರಸ್ತಿ ಹೆಸರಲ್ಲಿ ವಿದ್ಯಾರ್ಥಿಗಳನ್ನು ಮತ್ತೊಂದು ಕಟ್ಟಡಕ್ಕೆ ವರ್ಗಾಯಿಸಿದ ಬಳಿಕ ಈಗಿದು ಪಾಳುಬಿದ್ದು ಅನೈತಿಕ ಚಟುವಟಿಕೆಯ ಅಡ್ಡೆಯಾಗಿ ಮಾರ್ಪಾಡಾಗಿದೆ.
ಸಹಕಾರ ತತ್ವ ಗಾಂಧೀಜಿ ಕನಸು: ನರೇಂದ್ರ
ಸಹಕಾರ ತತ್ವ ಗಾಂಧೀಜಿ ಕನಸು: ನರೇಂದ್ರ
ದಂಡ ಹಾಕುವ ನೆಪದಲ್ಲಿ ಮಾರಣಾಂತಿಕ ಹಲ್ಲೆ
ಕನಕಪುರ: ಪೊಲೀಸರು ಅಧಿಕಾರದ ಅಮಲಿನಲ್ಲಿ ಮಾನವೀಯತೆ ಮರೆತು ದಂಡ ಹಾಕುವ ನೆಪದಲ್ಲಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ಜಕ್ಕೇಗೌಡನ ದೊಡ್ಡಿ ಕಾಂಗ್ರೆಸ್ ಮುಖಂಡ ಕನಕರಾಜು ಆಕ್ರೋಶ ವ್ಯಕ್ತಪಡಿಸಿದ್ದರು.
ರಾಯಚೂರಲ್ಲಿ ಗಾಂಧಿ-ಶಾಸ್ತ್ರಿ ಜಯಂತಿ, ನಮನ
ಜಿಲ್ಲಾದ್ಯಂತ ಮಹಾನ್ ನಾಯಕರ ಸ್ಮರಣೆ, ಜನಪ್ರತಿನಿಧಿಗಳಿಂದ ಮಾಲಾರ್ಪಣೆ, ಸರ್ವಧರ್ಮ ಪ್ರಾರ್ಥನೆ, ಪ್ರಶಸ್ತಿ ಪ್ರದಾನ
ಶಾಂತಿ, ಅಹಿಂಸೆ, ಸತ್ಯಾಗ್ರಹಗಳಿಂದ ದೇಶಕ್ಕೆ ಸ್ವಾತಂತ್ರ್ಯ
ಮಹಾತ್ಮ ಗಾಂಧೀಜಿ ಮೇರು ವ್ಯಕ್ತಿತ್ವದ ಶ್ರೇಷ್ಠ ವ್ಯಕ್ತಿ: ಜಿಲ್ಲಾ ಉಸ್ತುವಾರಿ ಸಚಿವರು ಶರಣಬಸಪ್ಪ ದರ್ಶನಾಪುರ
ನೈಜ ಸಮಾಜ ಸೇವಕರು ರಾಜಕೀಯಕ್ಕೆ ಬರಲಿ
ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಸ್ವಾಮೀಜಿ ಸಲಹೆ । ಜಿ.ಬಿ.ವಿನಯಕುಮಾರ ಅಭಿಮಾನಿ ಬಳಗದಿಂದ ವ್ಹೀಲ್ ಚೇರ್, ವಾಕರ್, ಶ್ರವಣ ಸಾಧನ ವಿತರಣೆ
ಸರಣಿ ಮನೆಗಳ್ಳತನ
ಮನೆಗಳಲ್ಲಿ ಸರಣಿ ಕಳ್ಳತನ ಮಾಡಿರುವ ಕಳ್ಳರು ಚಿನ್ನಾಭರಣ, ನಗದು ದೋಚಿ ಪರಾರಿಯಾಗಿರುವ ಘಟನೆ ತೊರೆಕಾಡನಹಳ್ಳಿ ಬೆಂಗಳೂರು ಜಲ ಮಂಡಳಿ ವಸತಿ ಗೃಹದಲ್ಲಿ ನಡೆದಿದೆ.
< previous
1
...
14746
14747
14748
14749
14750
14751
14752
14753
14754
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ