• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಯಪ್ಪ ಪ್ರತಿಮೆ ಶುಚಿಗೊಳಿಸಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ
ನಗರದಲ್ಲಿನ ಫೀಲ್ಡ್‌ ಮಾರ್ಷಲ್‌ ಕೆ ಎಂ ಕಾರ್ಯಪ್ಪ ಅವರ ಪ್ರತಿಮೆಯನ್ನು ಶುಚಿಗೊಳಿಸುವುದರ ಮೂಲಕ ಕಾರ್ಗಿಲ್‌ ವಿಜಯ್‌ ದಿವಸ್‌ ಅನ್ನು ಆಚರಿಸಲಾಯಿತು.
ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದ ಅವಕಾಶ ಬಳಸಿಕೊಳ್ಳಲಿ
ಶಾಲೆಯ ಸರ್ವತೋಮುಖ ಏಳಿಗೆಯಲ್ಲಿ ಪಠ್ಯಕ್ರಮದ ಜೊತೆಗೆ ಕ್ರೀಡಾ ಚಟುವಟಿಕೆಗಳು ನಡೆಯಬೇಕು.
ಆಹಾರ ಮಿತ ಬಳಕೆ ಮಾಡಬೇಕು: ಸ್ವರ್ಣವಲ್ಲೀ ಶ್ರೀ
ಎಲ್ಲರಿಗೂ ದೀರ್ಘವಾದ ಆಯುಷ್ಯ ಬೇಕು ಎನ್ನುವ ಅಪೇಕ್ಷೆ ಇರುತ್ತದೆ.
ಮನೆಯಿಂದ ಮನೆಗೆ ವಚನ ಜ್ಯೋತಿ ಕಾರ್ಯಕ್ರಮಕ್ಕೆ ಚಾಲನೆ
ಲಿಂಗ, ವರ್ಗ, ವರ್ಣ ಭೇದವಿಲ್ಲದ ಬಸವಾದಿ ಶರಣರ ವಚನ ಸಾಹಿತ್ಯ, ಮನೆ ಮತ್ತು ಮನ ಪರಿವರ್ತನೆಗೆ ಮನೆ ಮದ್ದಾಗಿದೆ. ವಚನ ಸಾಹಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಬಾಳಿದರೆ ಬದುಕು ಪಾವನ.
ಪ್ಲಾಸ್ಟಿಕ್‌ ತ್ರಿವರ್ಣ ಧ್ವಜ ಮಾರಾಟ ನಿಷೇಧಕ್ಕೆ ಆಗ್ರಹ
ಸ್ವಾತಂತ್ರ್ಯೋತ್ಸವ ಮತ್ತು ಪ್ರಜಾರಾಜ್ಯೋತ್ಸವದ ದಿನದಂದು ರಾಷ್ಟೀಯ ಧ್ವಜವನ್ನು ಪ್ರದರ್ಶಿಸಲಾಗುತ್ತದೆ.
ಉಜ್ಜಯನಿ ಹೋಬಳಿ ಕೇಂದ್ರ ಆಗೋದು ಯಾವಾಗ?
ಪಂಚಪೀಠಗಳಲ್ಲಿ ಎರಡನೆಯದಾದ ತಾಲೂಕಿನ ಉಜ್ಜಯನಿ ಗ್ರಾಮ ಹೋಬಳಿ ಕೇಂದ್ರವಾಗಬೇಕೆಂಬ ದಶಕಗಳ ಒತ್ತಾಯ ಇದೀಗ ಒಮ್ಮೆಲೇ ಹಿಂದೆ ಸರಿದಿದೆ.
ಯೂರಿಯಾ ರಸಗೊಬ್ಬರದ ಕೊರತೆ: ಒಬ್ಬರಿಗೆ ಒಂದೇ ಚೀಲ ವಿತರಣೆ
ನಾಗರಪಂಚಮಿ ಹಬ್ಬ ಆಚರಣೆ ಬಿಟ್ಟು ಬೆಳಗಿನ ಜಾವದಲ್ಲೇ, ಯೂರಿಯಾ ರಸಗೊಬ್ಬರಕ್ಕಾಗಿ ಮಹಿಳೆಯರು ಮಕ್ಕಳು ಸರದಿ ಸಾಲಿನಲ್ಲಿ ನಿಂತಿರುವ ಘಟನೆ ಜರುಗಿದೆ.
ಯೂರಿಯಾಕ್ಕಾಗಿ ರೈತರ ಪ್ರತಿಭಟನೆ
ಯೂರಿಯಾ ರಸಗೊಬ್ಬರಕ್ಕಾಗಿ ರೈತರು ಬೆಳಗ್ಗೆ 6 ಗಂಟೆಯಿಂದಲೇ ಸೊಸೈಟಿ, ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದು, ಕಾದು ಕಾದು ಸುಸ್ತಾಗಿ ಪ್ರತಿಭಟನೆಗೆ ಮುಂದಾದ ಘಟನೆ ಸೋಮವಾರ ಪಟ್ಟಣದಲ್ಲಿ ನಡೆಯಿತು.
ಯೂರಿಯಾ ಕೊರತೆಯಿಂದ ಇಳುವರಿ ಕುಂಠಿತ ಸಂಭವ
ಈ ವರ್ಷ ಸರಿಯಾದ ಸಮಯಕ್ಕೆ ಯೂರಿಯಾ ಸಿಗದೇ ಇದ್ದುದರಿಂದ ಹೆಚ್ಚು ಇಳುವರಿ ನಿರೀಕ್ಷೆ ಇಟ್ಟುಕೊಂಡಿದ್ದ ತಾಲೂಕಿನ ರೈತರ ನಿರೀಕ್ಷೆಗೆ ಎಳ್ಳುನೀರು ಬಿಟ್ಟಂತಾಗಿದೆ.
ನಾಗರ ಪಂಚಮಿ ಮರೆತು ಯೂರಿಯಾ ಖರೀದಿಸಿದ ರೈತರು!
ಸೋಮವಾರ ಕನಕಗಿರಿಯಲ್ಲಿ ನಡೆಯುವ ವಾರದ ಸಂತೆಗೆ ಬಂದಿದ್ದ ನೂರಾರು ರೈತರು ತರಕಾರಿ, ಕಿರಾಣಿ ಜತೆಗೆ ಯೂರಿಯಾ ಗೊಬ್ಬರವನ್ನು ಮುಗಿಬಿದ್ದು ಖರೀದಿಸಿದರು. ಕೃಷಿ ಇಲಾಖೆ ಪರವಾನಗಿ ನೀಡಿದ ಮೂರು ಅಂಗಡಿಗಳು ಬೆಳಗ್ಗೆಯಿಂದ ಸಂಜೆ ವರೆಗೂ ರೈತರು ಸರದಿಯಲ್ಲಿ ನಿಂತು ಗೊಬ್ಬರು ಖರೀದಿಸಿದರು.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 12823
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved