• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲಸಿನ ಹಣ್ಣಿನ ವ್ಯಾಪಾರ ಬಲು ಜೋರು
ಗ್ರಾಹಕರು ಮಳೆಗಾಲ ಮುಗಿಯುವವರೆಗೂ ಹೆಚ್ಚಿನ ಪ್ರಮಾಣದಲ್ಲಿ ಹಣ್ಣನ್ನು ಸವಿಯುತ್ತಾರೆ
ವರುಣನ ಅಬ್ಬರಕ್ಕೆ ಕಾಫಿ ನಾಡು ತತ್ತರ: ಹಲವೆಡೆ ಭೂ ಕುಸಿತ
ಚಿಕ್ಕಮಗಳೂರುಜಿಲ್ಲೆಯಲ್ಲಿ ಮುಂಗಾರು ಮಳೆ ಆರ್ಭಟ ಭಾನುವಾರ ಮತ್ತಷ್ಟು ಜೋರಾಗಿದ್ದು ಮಲೆನಾಡಿನ ಹಲವೆಡೆ ಭೂ ಕುಸಿತ ಉಂಟಾಗಿದೆ. ನದಿಗಳು ತುಂಬಿ ಹರಿಯುತ್ತಿವೆ.
ಅನಿಲ ಸಾಗಾಟ ಲಾರಿಗೆ ಕಾರು ಡಿಕ್ಕಿ: ಪ್ರಯಾಣಿಕರು ಪಾರು
ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್‌ ಸವಾರರು ಅಪಾಯದಿಂದ ಪಾರಾಗಿದ್ದಾರೆ.
ವಿದ್ಯುತ್‌ ತಂತಿ ತುಳಿದು ಮರಿಯೊಂದಿಗೆ ಹೆಣ್ಣಾನೆ ಸಾವು
ಇಷ್ಟೆಲ್ಲಾ ಸಮಸ್ಯೆಗೆ ಕಾಡಿನ ಸ್ವರೂಪದಲ್ಲಿ ಆಗಿರುವ ಬದಲಾವಣೆಯೂ ಕಾರಣ. ಅಂದರೆ ಈ ಬದಲಾವಣೆಗೆ ಮಾನವನಲ್ಲದೆ ಮತ್ತ್ಯಾರು ಕಾರಣ ಅಲ್ಲವೇ ಅಲ್ಲ. ಮಾನವ ತನ್ನ ದುರಾಸೆಗಾಗಿ ಆನೆಗಳ ಆವಾಸಸ್ಥಾನವಾದ ಕಾಡನ್ನು ತನಗೆ ಬೇಕಾದಂತೆಲ್ಲಾ ದುರ್ಬಳಕೆ ಮಾಡುತ್ತಿರುವುದೇ ಇದಕ್ಕೆ ಕಾರಣ. ಇದರ ಪರಿಣಾಮವಾಗಿ ಕಾಡಿನೊಳಗೆ ಆನೆಗಳಿಗೆ ಬೇಕಾದ ಆಹಾರ ಸಿಗದಂತಾಗಿದೆ.
ಬಾಡಗ ಮಹಿಳಾ ಸಾಂಸ್ಕೃತಿಕ ಮಂಡಳಿಗೆ ಬೆಳ್ಳಿ ಹಬ್ಬದ ಸಂಭ್ರಮ
ಮಂಡಳಿಯ ವಾರ್ಷಿಕ ಮಹಾಸಭೆಯಲ್ಲಿ ಇನ್ನು ಮುಂದೆಯೂ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳ ನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಯಿತು.
ಕನ್ನಡ ಸಾಹಿತ್ಯಕ್ಕೆ ಜೆ.ಪಿ.ದೊಡ್ಡಮನಿ ಕೊಡುಗೆ ಅನನ್ಯ
ಜೆ.ಪಿ.ದೊಡಮನಿ ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿ, ಪ್ರವೃತ್ತಿಯಲ್ಲಿ ಸಾಹಿತ್ಯ ಕೃಷಿ ಮಾಡುವ ಮೂಲಕ ಬಹುಮುಖ ಸಾಧನೆ ತೋರಿ ಸಮಾಜದ ಉನ್ನತಿಗೆ ಶ್ರಮಿಸುತ್ತಿದ್ದಾರೆ.
ಸಂವಿಧಾನ ಸರ್ವರನ್ನೂ ಒಳಗೊಂಡಿದೆ: ಶಶಿಕುಮಾರ್
ಭಾರತದ ಸರ್ವಶ್ರೇಷ್ಠ ಗ್ರಂಥ ಸಂವಿಧಾನವು ಸರ್ವರನ್ನೂ ಒಳಗೊಂಡಿದೆ ಎಂದು ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕ ಶಶಿಕುಮಾರ್ ಹೇಳಿದರು.
ಪಿಲಿಕುಳದಲ್ಲಿ ಹಣ್ಣುಗಳ ಮೇಳ, ವೈವಿಧ್ಯಮಯ ಖಾದ್ಯ..
ಮಾವು, ಹಲಸು ಮಾತ್ರವಲ್ಲದೆ, ವಿವಿಧ ಬಗೆಯ ಹಣ್ಣುಗಳು, ಹಣ್ಣಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ, ಹಲಸಿನ ಹಣ್ಣಿನ ವೈವಿಧ್ಯಮಯ ಖಾದ್ಯಗಳು, ಇತರ ಖಾದ್ಯ ಮಳಿಗೆಗಳಿವೆ. ಮಾತ್ರವಲ್ಲದೆ ಬಟ್ಟೆಬರೆ, ಕರಕುಶಲ ವಸ್ತುಗಳು, ಸಾಂಪ್ರದಾಯಿಕ ಸಾಮಗ್ರಿಗಳು, ಉತ್ತರ ಕರ್ನಾಟಕದ ತಿನಿಸುಗಳೂ ಲಭ್ಯ.
ಅಗತ್ಯ ಉಳ್ಳವರಿಗೆ ಕೃತಕ ಕಾಲುಗಳ ಉಚಿತ ವಿತರಣೆ
ಕೃತಕ ಕಾಲುಗಳ ಮರು ಜೋಡಣೆ ಹೇಗೆ ಎಂಬ ಕುರಿತು ತರಬೇತಿ ನೀಡಿ, ಅಗತ್ಯ ಉಳ್ಳವರಿಗೆ ವಿತರಿಸಲಾಯಿತು.
ಎಸ್ಸಿ, ಎಸ್ಟಿ ಸಮಾಜ ಸಮಸ್ಯೆ ನಿವಾರಣೆಗೆ ಹೆಚ್ಚಿನ ಆದ್ಯತೆ
ಉಪವಿಭಾಗ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯು ಡಿವೈಎಸ್ಪಿ ಧರ್ಮೇಂದ್ರ ಅಧ್ಯಕ್ಷತೆಯಲ್ಲಿ ಭಾನುವಾರ ಉಪವಿಭಾಗ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಜರುಗಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 11864
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved