ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಸವೇಶ್ವರರ ತತ್ವಾದರ್ಶ ಸಮಾಜಕ್ಕೆ ದಾರಿದೀಪ
ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಮಾತು ಯಾವಾಗಲೂ ಪ್ರಸ್ತುತ ಎಂದ ಅವರು, ಬಸವಣ್ಣನವರು ಸಮಾನತೆಯ ಸಂದೇಶ ಸಾರಿದರು
ಮೆಡಿಕಲ್ ಕಾಲೇಜ್ಗಳಿಗೆ ಶಕ್ತಿ ತುಂಬಿ!
ಉತ್ತರ ಕರ್ನಾಟಕದ 8-10 ಜಿಲ್ಲೆಗಳ ಮೆಡಿಕಲ್ ಕಾಲೇಜ್ಗಳು ಬರೀ ಪಾಠ ಪ್ರವಚನಕ್ಕಷ್ಟೇ ಸೀಮಿತವಾಗಿವೆ. ಯಾವುದೇ ರೋಗಿ ಹೋದರೂ ಅಲ್ಲಿಂದ ನೇರವಾಗಿ ಇಲ್ಲಿ ಅಷ್ಟೊಂದು ಎಕ್ವಿಪ್ಮೆಂಟ್ಗಳೂ ಇಲ್ಲ. ಹುಬ್ಬಳ್ಳಿ ಕೆಎಂಸಿಆರ್ಐಗಳಿಗೆ ತೆಗೆದುಕೊಂಡು ಹೋಗಿ ಎಂದು ಸಾಗ ಹಾಕುತ್ತಾರೆ.
ಜಾತಿಗಣತಿ ವರದಿ ಯಥಾವತ್ತಾಗಿ ಜಾರಿಗೊಳಿಸಿ
ಎಚ್.ಕಾಂತರಾಜು, ಜಯಪ್ರಕಾಶ ಹೆಗಡೆ ಸಮೀಕ್ಷೆಯ ವರದಿಯಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಲು ಅವಕಾಶವಿದೆ.
ಬಸವಣ್ಣವರ ತತ್ವದಲ್ಲಿ ಲಿಂಗ, ಜಾತಿ, ಸಮಾನತೆ ಭೇದ ಇಲ್ಲ
ಬಸವಣ್ಣನವರು ನಾವೆಲ್ಲರೂ ಸಹ ನಿನಗೆ ಬೇಕು ಅಷ್ಟೇ ಅಲ್ಲದೆ ಅವರ ಆದರ್ಶಗಳನ್ನು ಜೀವಂತವಾಗಿಸಿ ನಾವು ಕೂಡ ಅದನ್ನು ಅಳವಡಿಸಿಕೊಳ್ಳಬೇಕು
ಬಸವಣ್ಣ ಸಾಮಾಜಿಕ ಕ್ರಾಂತಿಗೆ ಕಾರಣರಾದರು
ವಿಚಾರ ವಾದಿಗಳಾಗಿದ್ದ ಬಸವಣ್ಣನವರು ಶತಮಾನದಲ್ಲೇ ಜನಸಾಮಾನ್ಯರ ನೋವುಗಳನ್ನು ಕಂಡು ತಮ್ಮ ಜೀವನವನ್ನು ಬಡ ಜನರ ಸೇವೆಗೆ ಹಾಗೂ ದೇವರ ಆರಾಧನೆಗೆ ಮುಡಿಪಾಗಿಟ್ಟಿದ್ದರು.
ಯಗಚಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಒತ್ತಾಸೆಯಿಂದಾಗಿ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 35 ಕೋಟಿ ರು. ಅನುದಾನ ಮೀಸಲಿಡಲಾಗಿದೆ. ವಿಶ್ವವಿಖ್ಯಾತ ಸ್ಥಳ ಇದಾಗಿದ್ದು ಇಂದು ತಾಂತ್ರಿಕ ಸಮಿತಿ ಅಧ್ಯಕ್ಷ ಜಯಪ್ರಸಾದ್ ಅವರ ನೇತೃತ್ವದ ತಂಡ ಸ್ಥಳಕ್ಕೆಬಂದು ಪರಿಶೀಲನೆ ನಡೆಸಿದೆ. ಚತುಷ್ಪಥ ರಸ್ತೆಗೆ ಅನುಗುಣವಾಗಿ ಸೇತುವೆ ನಿರ್ಮಿಸಲಾಗುವುದು. ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ನಂತರ ಕೆಲಸ ಆರಂಭಿಸಲಾಗುವುದು. ರಾಷ್ಟ್ರೀಯ ಹೆದ್ದಾರಿಗಿಂತ ಉತ್ತಮ ರೀತಿಯಲ್ಲಿ ನಿರ್ಮಿಸಲಾಗುವುದು. ಹೊಳೆಬೀದಿ ಸರ್ಕಾರಕ್ಕೆ ಸೇರಿದ 93 ಅಡಿ ರಸ್ತೆ ಇದ್ದು ಅಲ್ಪಸ್ವಲ್ಪ ಒತ್ತುವರಿ ಇದ್ದರೂ ಬಿಟ್ಟುಕೊಡಲಿದ್ದಾರೆ. ಎಲ್ಲರ ಸಹಕಾರ ಮುಖ್ಯ.
ಪಾಕಿಸ್ತಾನಕ್ಕೆ ಮೂರೇ ದಿನ ಯುದ್ಧ ಮಾಡುವ ಸಾಮರ್ಥ್ಯ: ನಿವೃತ್ತ ವಾಯು ಸೇನಾಧಿಕಾರಿ
ಸೇನೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುವಲ್ಲಿ ಬ್ರಾಹ್ಮಣರು ಹಿಂದೆ ಉಳಿದಿಲ್ಲ ಎಂದು ನಿವೃತ್ತ ವಾಯಸೇನಾ ಅಧಿಕಾರಿ ಅರವಿಂದ ಕುದ್ಕೋಳಿ ಹೇಳಿದರು. ಕದ್ರಿ ಮಂಜುನಾಥ ಕ್ಷೇತ್ರ ಆವರಣದ ಮಾತಾಕೃಪಾದಲ್ಲಿ ಶಿವಳ್ಳಿ ಸ್ಪಂದನ ಆಯೋಜಿಸಿದ ಯುಗಾದಿ ಸಂಭ್ರಮದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು.
ಪಾಕಿಸ್ತಾನಕ್ಕೆ ಮೂರೇ ದಿನ ಯುದ್ಧ ಮಾಡುವ ಸಾಮರ್ಥ್ಯ: ನಿವೃತ್ತ ವಾಯು ಸೇನಾಧಿಕಾರಿ
ಸೇನೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುವಲ್ಲಿ ಬ್ರಾಹ್ಮಣರು ಹಿಂದೆ ಉಳಿದಿಲ್ಲ ಎಂದು ನಿವೃತ್ತ ವಾಯಸೇನಾ ಅಧಿಕಾರಿ ಅರವಿಂದ ಕುದ್ಕೋಳಿ ಹೇಳಿದರು. ಕದ್ರಿ ಮಂಜುನಾಥ ಕ್ಷೇತ್ರ ಆವರಣದ ಮಾತಾಕೃಪಾದಲ್ಲಿ ಶಿವಳ್ಳಿ ಸ್ಪಂದನ ಆಯೋಜಿಸಿದ ಯುಗಾದಿ ಸಂಭ್ರಮದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು.
ತಾಳಗುಪ್ಪದಲ್ಲಿ ಶತಮಾನದ ಈಶ್ವರ ದೇಗುಲಕ್ಕೆ ಕಾಯಕಲ್ಪ
ತಾಳಗುಪ್ಪ ಹೋಬಳಿಯ ಕುಗ್ವೆಯಲ್ಲಿ ಎಂಟು ಶತಮಾನದ ಹಿಂದಿನ ಶಿವಾಲಯ ಪುನರ್ ನಿರ್ಮಾಣಗೊಂಡಿದೆ. 2025ರ ಮೇ 3,4,5 ರಂದು ಪುನರ್ ಪ್ರತಿಷ್ಠಾಪನೆಯ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದ್ದು, ಪೂರ್ವ ಸಿಧ್ಧತೆಗಳು ನಡೆಯತ್ತಿದೆ.
ಮುಖ್ಯಮಂತ್ರಿಗಳ ವಿರುದ್ಧ ಸುಮೊಟೋ ಕೇಸ್ಗೆ ಒತ್ತಾಯ
ಪಟ್ಟಣದ ಸಾಗರ ಹೋಟೆಲ್ ವೃತ್ತದಲ್ಲಿ ಮಂಗಳವಾರ ಬಿಜೆಪಿ ನಗರ ಮಂಡಲ ವತಿಯಿಂದ ಐಪಿಎಸ್ ಅಧಿಕಾರಿ ಮೇಲೆ ಕೈಮಾಡಲು ಮುಂದಾದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆ ನಡೆಯಿತು
< previous
1
...
11
12
13
14
15
16
17
18
19
...
11047
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!