ನೆಲಮಂಗಲ ತಾಲೂಕಿನಲ್ಲಿ ಶೇ.68ರಷ್ಟು ಬೆಳೆ ಸಮೀಕ್ಷೆ ಪೂರ್ಣದಾಬಸ್ಪೇಟೆ: ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆ ಮತ್ತು ಬೆಳೆ ಪರಿಹಾರ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆಯಲು ಅಗತ್ಯವಾಗಿರುವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಮುಗಿಯುತ್ತಾ ಬಂದಿದ್ದು, ರೈತರು ಸೇರಿದಂತೆ ಸಿಬ್ಬಂದಿ ವರ್ಗದವರೂ ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ.