• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ರಕರ್ತರ ಪ್ರಾಮಾಣಿಕ ವರದಿ ಅಧಿಕಾರದಲ್ಲಿದ್ದವರ ಎಚ್ಚರಿಸಬೇಕು: ಭಂಡಾರಿ ಶ್ರೀನಿವಾಸ್
ಕಡೂರು, ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ಪತ್ರಕರ್ತರು ಮಾಡುವ ಪ್ರಾಮಾಣಿಕ ವರದಿ ಅಧಿಕಾರದಲ್ಲಿರುವವರನ್ನು ಎಚ್ಚರಿಸು ವಂತಿರಬೇಕು ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಲಿಕೆಯೊಂದೇ ಅಭಿವೃದ್ಧಿಯ ಸಾಧನ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳು ಕಂಡುಬರುತ್ತಿವೆ. ಹೊಸ ಹೊಸ ಆವಿಷ್ಕಾರಗಳು ಪ್ರತಿನಿತ್ಯ ನಡೆಯುತ್ತಲೇ ಇವೆ. ಇದನ್ನು ಅರಿತುಕೊಂಡು ವಿದ್ಯಾರ್ಥಿಗಳು ಹಾಗೂ ಪದವೀಧರರು ನಿರಂತರ ಕಲಿಕೆಯಿಂದ ತಮ್ಮ ಜ್ಞಾನಾರ್ಜನೆಯನ್ನು ಮಾಡಿಕೊಂಡು ಸ್ಪರ್ಧಾ ಲೋಕಕ್ಕೆ ಕಾಲಿರಿಸಬೇಕು ಎಂದು ಬಾಗಲಕೋಟೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆನಂದ್ ಶಾರದ ದೇಶಪಾಂಡೆ ತಿಳಿಸಿದರು. ನಿಮ್ಮ ಬುದ್ಧಿಶಕ್ತಿಯಿಂದ ಹಲವು ಆಯಾಮಗಳಲ್ಲಿ ಯೋಚಿಸಿ, ಆಗ ನಿಮ್ಮ ಮುಂದೆ ಅವಕಾಶಗಳು ತೆರೆದುಕೊಳ್ಳುತ್ತವೆ. ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಸೃಷ್ಟಿಸಿಕೊಂಡು ವೈಯಕ್ತಿಕ ಬದುಕನ್ನು ಕಟ್ಟಿಕೊಳ್ಳಿ ಎಂದು ಹೇಳಿದರು.
ಪೆರಿಕ್ಯುಲೇರಿಯಾ ಫಂಗಸ್‌ನಿಂದ ಶುಂಠಿ ಬೆಳೆಗಾರರು ಕಂಗಾಲು
ಸುಮಾರು ಸಾವಿರ ಎಕರೆ ಪ್ರದೇಶದಲ್ಲಿ ರೈತರು ಶುಂಠಿ ಕೃಷಿ ಮಾಡಿದ್ದಾರೆ. ದಶಕಗಳ ಹಿಂದೆ ಮೈಸೂರು, ಕೊಡಗು ಮತ್ತು ಹಾಸನದ ಕೆಲ ತಾಲೂಕುಗಳಿಗೆ ಸೀಮಿತವಾಗಿದ್ದ ಶುಂಠಿಬೆಳೆ ಪ್ರಸ್ತುತ ರಾಜ್ಯದ ಇತರೆ ಜಿಲ್ಲೆಗಳಿಗೂ ವ್ಯಾಪಿಸಿದೆ. ಈಗ ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಉತ್ತರಕನ್ನಡ ಮತ್ತು ಬೀದರ್ ಜಿಲ್ಲೆಗಳಲ್ಲೂ ಶುಂಠಿ ಕೃಷಿ ವಿಸ್ತರಿಸಿದೆ. ಕಳೆದ ವರ್ಷ ಆರು ತಿಂಗಳ ವಯಸ್ಸಿನ ಶುಂಠಿ ಬೆಳೆಗೆ ರೋಗ ಬಾಧಿಸಿತ್ತು. ಆ ವೇಳೆಗೆ ಗೆಡ್ಡೆಗಳು ಬಲಿತಿದ್ದವು. ಗಿಡಗಳು ಮಾತ್ರ ಒಣಗಿದವು. ಹಾಗಾಗಿ ಗೆಡ್ಡೆಗಳಿಗೆ ಅಷ್ಟಾಗಿ ತೊಂದರೆಯಾಗಲಿಲ್ಲ. ಈ ಬಾರಿ ಎರಡು ತಿಂಗಳ ಬೆಳೆಗೆ ರೋಗ ಬಾಧಿಸುತ್ತಿದೆ. ಹೀಗಾಗಿ ಗಿಡಗಳು ಒಣಗುತ್ತವೆ, ಗೆಡ್ಡೆ ಕೊಳೆಯುತ್ತಿದೆ. ಚಿಕಿತ್ಸೆ ನೀಡದಿದ್ದರೆ, ರೋಗ ತಗುಲಿದ ಎರಡು-ಮೂರು ವಾರಗಳಲ್ಲಿ ಬೆಳೆ ಸಂಪೂರ್ಣ ನಾಶವಾಗುತ್ತದೆ.
ವೈಭವದ ಸ್ವಾತಂತ್ರ್ಯೋತ್ಸವಕ್ಕೆ ಪೂರ್ವಭಾವಿ ಸಭೆ
ಅತ್ಯಂತ ಸಂಭ್ರಮದಿಂದ 78ನೇ ಸ್ವಾತಂತ್ರೋತ್ಸವವನ್ನು ವೈಭವದಿಂದ ಆಚರಿಸಲಾಗುವುದು ಎಂದು ತಹಸೀಲ್ದಾರ್ ವೈ.ಎಂ. ರೇಣುಕುಮಾರ್ ತಿಳಿಸಿದರು. ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಪಟ್ಟಣದ ಸೋಷಿಯಲ್ ಕ್ಲಬ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳು, ಅಧಿಕಾರಿಗಳು, ನೌಕರರು ಹಾಗೂ ಸಾರ್ವಜನಿಕರಿಗೆ ಬೆಳಗ್ಗೆ ೮ ಗಂಟೆಯಿಂದ ೧೦.೩೦ರ ತನಕ ಉಪಹಾರದ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.
ವೀರರಾಘವನಪಾಳ್ಯ ಶಾಲೆಗೆ ಪಿಎಂಶ್ರೀ ಪ್ರಶಸ್ತಿ ಪ್ರದಾನ ನೇರ ಪ್ರಸಾರ
ದಾಬಸ್‍ಪೇಟೆ: ಕೇಂದ್ರ ಶಿಕ್ಷಣ ಸಚಿವ ಧಮೇರ್ಂದ್ರ ಪ್ರಧಾನ್ ವರ್ಚುವಲ್‌ನಲ್ಲಿ ವೀರರಾಘವನಪಾಳ್ಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಿಎಂಶ್ರೀ ಪ್ರದಾನ ಸಮಾರಂಭವನ್ನು ಪ್ರೋಜೆಕ್ಟರ್ ಮೂಲಕ ವಿದ್ಯಾರ್ಥಿಗಳು, ಶಿಕ್ಷಕರು ಆನ್‍ಲೈನ್‍ನಲ್ಲಿ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು.
ಎಂಎಸ್‌ಪಿ: ರಾಜ್ಯದ ರೈತರಿಗೆ 765 ಕೋಟಿ ರು. ಬಾಕಿ
ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಯೋಜನೆಯಡಿ ರಾಜ್ಯದಲ್ಲಿ ರಾಗಿ, ಭತ್ತ, ಜೋಳ ಮಾರಾಟ ಮಾಡಿದ್ದ ಸುಮಾರು 80 ಸಾವಿರ ರೈತರಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ.
ಅಧಿವೇಶನ ಹಿನ್ನೆಲೆ: 12ಕ್ಕೆ ಸಿಎಲ್‌ಪಿ ಸಭೆ
ವಿಧಾನಮಂಡಲ ಅಧಿವೇಶನ ಶುರುವಾಗುತ್ತಿರುವ ಪ್ರತಿಪಕ್ಷಗಳನ್ನು ಹೇಗೆ ಎದುರಿಸಬೇಕು ಎಂಬ ಕುರಿತು ಚರ್ಚಿಸಲು ಆ.12ರಂದು ನಗರದ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ರಾಹುಲ್‌ಗೆ ಸುಪ್ರೀಂ ತಪರಾಕಿ: ರಾಜ್ಯದ ಕೈ ಮುಖಂಡರ ಬೇಸರ
ಭಾರತೀಯ ಸೇನೆ ಕುರಿತು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಹೇಳಿಕೆ ಬಗ್ಗೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವುದು ಅಸಮಂಜಸವಾಗಿದ್ದು, ದೇಶಕ್ಕಾಗಿ ತ್ಯಾಗ ಮಾಡಿದ ಕುಟುಂಬಕ್ಕೆ ಅಪಮಾನ ಮಾಡಿದಂತಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೊಸಹಳ್ಳಿ ಶಾಲೆಯಲ್ಲಿ ಶಿಕ್ಷಕರೇ ಇಲ್ಲ
ಕೆಜಿಎಫ್‌ನ ದಳವಾಯಿ ಹೊಸಹಳ್ಳಿ ಶಾಲೆಗೆ ಜಿಪಂ ಸಿಸಿಒ ಭೇಟಿ ನೀಡಿದಾಗ ಶಿಕ್ಷಕರೇ ಇರಲಿಲ್ಲ. ಶಿಕ್ಷಕರು ಎಲ್ಲಿ ಹೋಗಿದ್ದಾರೆ ಎಂದು ಪ್ರಶ್ನೆ ಮಾಡಿದ ಜಿಪಂ ಸಿಇಒಗೆ ಶಿಕ್ಷಕ ತಮಿಳುನಾಡಿನ ದೇವಾಲಯಕ್ಕೆ ಪ್ರವಾಸ ಹೋಗಿರುವುದಾಗಿ ತಿಳಿಸಿದರು. ಶಿಕ್ಷಕರು ಶಾಲೆಯಿಂದ ರಜೆಯಲ್ಲಿ ತೆರಳಬೇಕಾದಲ್ಲಿ ಸಿಆರ್‌ಪಿ ಬದಲಿ ಶಿಕ್ಷಕರ ವ್ಯವಸ್ಥೆ ಮಾಡಬೇಕು. ಆದರೆ ಯಾವುದೇ ಬದಲಿ ವ್ಯವಸ್ಥೆ ಮಾಡಿರಲಿಲ್ಲ.
(ಪರಿಷ್ಕೃತ-ಇದೇ ಸುದ್ದಿಯನ್ನು ಬಳಸಿಕೊಳ್ಳಿ) ಹಟ್ಟಿ ಚಿನ್ನದ ಗಣಿಯಲ್ಲಿ ಇಂದು ₹998 ಕೋಟಿಯ ಕಾಮಗಾರಿಗೆ ಚಾಲನೆ
ದೇಶದಲ್ಲಿ ಚಾಲ್ತಿಯಲ್ಲಿರುವ ಏಕೈಕ ಚಿನ್ನದಗಣಿ ಖ್ಯಾತಿಯ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಬುಧವಾರ ₹998 ಕೋಟಿ ವೆಚ್ಚದ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಚಾಲನೆ ನೀಡಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಬೇಕಿದ್ದ ಸಿಎಂ ಸಿದ್ದರಾಮಯ್ಯ ಅವರ ಪ್ರವಾಸ ಹವಾಮಾನ ವೈಪರೀತ್ಯ ಕಾರಣ ರದ್ದಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 12823
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved