• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆಗೆ ಹಳದಿ ರೋಗ, ಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು
ಕುಷ್ಟಗಿ ತಾಲೂಕಿನ ವ್ಯಾಪ್ತಿಯಲ್ಲಿ ಉತ್ತಮ ರೀತಿಯಲ್ಲಿ ಮಳೆ ಆಗುತ್ತಿರುವುದರಿಂದ ಯೂರಿಯಾ ರಸಗೊಬ್ಬರಕ್ಕೆ ಬೇಡಿಕೆ ಮತ್ತಷ್ಟು ಹೆಚ್ಚಿದೆ. ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಸಜ್ಜೆ, ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳು ಹಳದಿ ಬಣ್ಣಕ್ಕೆ ತಿರುಗಿವೆ.
ನಾಗಪ್ಪನ ಕಟ್ಟೆಗೆ ಹಾಲೆರೆದ ಮಹಿಳೆಯರು
ಸಂತಾನ ಪ್ರಾಪ್ತಿ, ಮಕ್ಕಳ ಉನ್ನತಿ, ನಾಗದೋಷ ಪರಿಹಾರಕ್ಕಾಗಿ, ಸ್ತ್ರೀಯರು ತಮ್ಮ ಸೋದರರ ಒಳಿತಿಗಾಗಿ ಕಾಲದಿಂದಲೂ ನಾಗದೇವತೆ ಪೂಜಿಸುತ್ತಾ ಬಂದಿರುವುದು ವಿಶೇಷ. ಮನೆಯಲ್ಲಿ ತಾಯಂದಿರು ನಾಗಮೂರ್ತಿಗೆ ವಿಶೇಷ ತಿನಿಸುಗಳ ನೈವೇದ್ಯ ಮತ್ತು ಹರಕೆ ಹೊತ್ತವರು ಲೋಹಗಳ ಕಣ್ಣು, ಮೀಸೆ, ಇತ್ಯಾದಿ ಸಮರ್ಪಿಸಿ, ಮನೆಯವರ ಶ್ರೇಯೋಭಿವೃದ್ಧಿಗಾಗಿ ಹರಕೆ ತೀರಿಸಿದರು.
ನದಿಗೆ ನೀರು: ಗಂಗಾವತಿ-ಕಂಪ್ಲಿ ಸೇತುವೆ ಮೇಲೆ ವಾಹನ ರದ್ದು
ತುಂಗಭದ್ರಾ ಜಲಾಶಯದಿಂದ ನದಿಗೆ 1 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಡುಗಡೆ ಮಾಡಿದ್ದರಿಂದ ಗಂಗಾವತಿ-ಕಂಪ್ಲಿ ಸೇತುವೆ ಮೇಲೆ ನೀರು ಹರಿಯುತ್ತಿದ್ದು ಭಾನುವಾರ ಬೆಳಗ್ಗೆಯಿಂದಲೇ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಸೇತುವೆ ಬಳಿ ಬ್ಯಾರಿಕ್ಕೇಡ್‌ ಅಳವಡಿಸಿ ಪೊಲೀಸ್‌ ಬಂದೋಬಸ್ತ್‌ ಒದಗಿಸಲಾಗಿದೆ.
ಕಾರ್ಮಿಕರ ಬೇಡಿಕೆ ಈಡೇರಿಸದ ರಾಜ್ಯ ಸರ್ಕಾರ: ಆರೋಪ
ನಮ್ಮ ಸಂಘ ಕೋರ್ಟಿಗೆ ಹೋಗಿ ಶೈಕ್ಷಣಿಕ ಸೌಲಭ್ಯ ಕೂಡಲೇ ವಿತರಿಸಬೇಕೆಂದು ಆದೇಶ ತಂದರೂ ಕುಂಟುತ್ತಾ ಸಾಗುತ್ತಿದೆ.
ಬೋರ್‌ವೆಲ್ ದುರಸ್ತಿಗೆ ಬೇಕಾಬಿಟ್ಟಿ ಬಿಲ್; ಆಕ್ರೋಶ
ಕಳೆದ ಎರಡು ವರ್ಷಗಳಿಂದ ಸಾಕಷ್ಟು ಬಾರಿ ಹೇಳಿದರೂ ವಾರ್ಡ್ ಸದಸ್ಯರ ಗಮನಕ್ಕೆ ತಾರದೇ ಹಾಳಾದ ಬೋರ್‌ವೆಲ್ ದುರಸ್ತಿಗೆ ಬೇಕಾಬಿಟ್ಟಿ ಬಿಲ್ ನೀಡಲಾಗುತ್ತಿದೆ.
ಸಂಭ್ರಮದ ನಾಗರ ಪಂಚಮಿ, ಹುತ್ತಕ್ಕೆ ಮಹಿಳೆಯರಿಂದ ಪೂಜೆ
ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿ ಆಗಮಿಸುತ್ತಿದ್ದಂತೆ ಎಲ್ಲೆಂದರಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ.
ರೈತರ ಸಮಸ್ಯೆಗೆ ಸ್ಪಂದಿಸದ ರಾಜ್ಯ ಸರ್ಕಾರ: ನಾಗರಾಜ್ ಛಬ್ಬಿ ಆರೋಪ
ಗೊಬ್ಬರ ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ರೈತರಿಗೆ ಮಾತ್ರ ಲಭ್ಯವಾಗುತ್ತಿಲ್ಲ ಇದರ ಬಗ್ಗೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ.
ಶಿಥಿಲಗೊಂಡ ಸರ್ಕಾರಿ ಶಾಲೆ ಖಾಸಗಿ ಕಟ್ಟಡಕ್ಕೆ ಸ್ಥಳಾಂತರ
ಕನ್ನಡಪ್ರಭದಲ್ಲಿ ವರದಿ ಪ್ರಕಟವಾದ ಒಂದೇ ದಿನದಲ್ಲಿ ನಮ್ಮ ಸಮಸ್ಯೆಗೆ ಪರಿಹಾರ ದೊರೆತಿದೆ ಎಂದು ಗ್ರಾಮಸ್ತರು ಸಿಹಿಹಂಚಿ ಧನ್ಯವಾದ ತಿಳಿಸಿದರು.
ರೋಣ ಕ್ಷೇತ್ರದ ಪ್ರೌಢಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್ ವ್ಯವಸ್ಥೆ: ಜಿ.ಎಸ್.ಪಾಟೀಲ್
ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ₹1.62 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಆರ್.ಎಂ.ಎಸ್.ಎ. ಸರ್ಕಾರಿ ಪ್ರೌಢಶಾಲೆ ನೂತನ ಕಟ್ಟಡವನ್ನು ಸೋಮವಾರ ಶಾಸಕ ಜಿ.ಎಸ್. ಪಾಟೀಲ್ ಉದ್ಘಾಟಿಸಿದರು.
ಕಾಂಗ್ರೆಸ್‌ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ: ಸಲೀಂ ಅಹ್ಮದ್‌
ರಾಜ್ಯದ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದೆ. ಚುನಾವಣೆ ಸಂದರ್ಭದಲ್ಲಿ ಘೋಷಿಸಿದ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಗ್ಯಾರಂಟಿ ಯೋಜನೆಗಳಿಗೆ ಪ್ರತಿವರ್ಷ ₹52 ಸಾವಿರ ಕೋಟಿ ನೀಡುತ್ತಿದೆ. ಸ್ಥಳೀಯ ಚುನಾವಣೆಗಳಲ್ಲಿ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆಯಾಗಿವೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 12823
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved