• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಜಿಲ್ಲೆಯ 17.77 ಕೋಟಿ ಮಹಿಳೆಯರಿಂದ ಉಚಿತ ಪ್ರಯಾಣ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಪರ ಕೆಲಸ ಮಾಡುತ್ತಿದೆ. ಎನ್.ಚಲುವರಾಯಸ್ವಾಮಿ ಅವರು ಕೃಷಿ ಸಚಿವರಾದ ನಂತರ ರಾಜ್ಯದ ರೈತರಿಗೆ ಸಮರ್ಪಕ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆ ಮಾಡಿಸುವಲ್ಲಿ ಅತ್ಯಂತ ಯಶಸ್ವಿಯಾಗಿದ್ದಾರೆ.
ಗ್ರಾಮಾಭಿವೃದ್ಧಿಗೆ ರಸ್ತೆ ಅಭಿವೃದ್ಧಿಯೂ ಮುಖ್ಯ: ಶಾಸಕ ಎಚ್.ಟಿ.ಮಂಜು
ಸರ್ಕಾರದೊಂದಿಗೆ ನಿರಂತರ ಅನುದಾನ ತರಲು ಹೋರಾಟ ಮಾಡುವ ಸ್ಥಿತಿ ಇದೆ. ಕಾಂಗ್ರೆಸ್ ಶಾಸಕರ ಗತಿಯೂ ಕೂಡ ಇದೆ ಆಗಿದೆ. ನಾವು ಬಂದಿರುವುದು ಕ್ಷೇತ್ರದ ಅಭಿವೃದ್ಧಿಗಾಗಿ. ಜನತೆ ಆಶೀರ್ವಾದ ಮಾಡಿ ಕಳಿಸಿದ್ದಾರೆ. ಇರುವ ಅವಧಿಯಲ್ಲಿ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿ ಮಾಡಬೇಕು ಎಂಬುದು ಮೊದಲ ಆಸೆ.
ಭಾರೀ ಮಳೆಯಿಂದಾಗಿ ಹಲವು ಮನೆಗಳ ಗೋಡೆ ಕುಸಿತ; ಬೆಳೆಗಳಿಗೆ ಹಾನಿ
ಕಳೆದೊಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಕೆ.ಆರ್.ಪೇಟೆ ತಾಲೂಕಿನ ವಿವಿಧೆಡೆ ಬಡವರ ಹಲವು ಮನೆಗಳ ಗೋಡೆಗಳು ಕುಸಿದಿದ್ದು, ಕೃಷಿ ಚಟುವಟಿಕೆಗಳು ಸ್ಥಗಿತಗೊಂಡು ಬೆಳೆಗಳಿಗೆ ಸಾಕಷ್ಟು ಹಾನಿಯಾಗಿದೆ.
ರಸ್ತೆ ಗುಂಡಿಗಳಿಗೆ ದೀಪ ಹಚ್ಚಿ ದೀಪಾವಳಿ ಆಚರಿಸಿ ವಿನೂತನ ಪ್ರತಿಭಟನೆ
ಕೆ.ಆರ್.ಪೇಟೆ ಪಟ್ಟಣದಿಂದ ಹಿಡಿದು ಚನ್ನರಾಯಪಟ್ಟಣ ಗಡಿಯವರೆಗಿನ ರಾಜ್ಯ ಹೆದ್ದಾರಿಯ ಗುಂಡಿಗಳನ್ನು ಸ್ವಯಂ ಶ್ರಮದಾನದಿಂದ ಮಾತೃಭೂಮಿ ವೃದ್ಧಾಶ್ರಮದ ಸ್ವಯಂ ಸೇವಕರ ತಂಡ ಮುಚ್ಚುವ ಕೆಲಸ ಮಾಡುತ್ತಿದ್ದರೂ ಸಂಬಂಧಿಸಿದ ಇಲಾಖೆ ಸರ್ಕಾರಿ ಅಧಿಕಾರಿಗಳು ಮಾತ್ರ ರಸ್ತೆ ಗುಂಡಿಗಳನ್ನು ಮುಚ್ಚುವತ್ತ ಯಾವುದೇ ಕ್ರಮ ವಹಿಸುತ್ತಿಲ್ಲ.
ದೀಪಾವಳಿ ನಿಮಿತ್ತ ಸಂಭ್ರಮದ ಹುಲಿವಾಹನೋತ್ಸವ ಮೆರವಣಿಗೆ
ಹುಲಿವಾಹನೋತ್ಸವವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಹುಲಿವಾಹನವನ್ನು ಹೊತ್ತ ಮೆರವಣಿಗೆ ನಡೆಸಿದ ಯುವಕರು ಉಘೇ..ಉಘೇ.. ಉಘೇ ಮಾದಪ್ಪ ಎಂಬುದಾಗಿ ಘೋಷಣೆಕೂಗುತ್ತ ಮೆರವಣಿಗೆಯಲ್ಲಿ ಸಾಗಿದರು.
ಕೆಆರ್‌ಎಸ್‌ನಿಂದ 40 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ ಮುನ್ಸೂಚನೆ
ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಕೃಷ್ಣರಾಜಸಾಗರ ಜಲಾಶಯ ಸೇರಿದಂತೆ ಈ ಭಾಗದ ಎಲ್ಲ ಜಲಾಶಯಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಾದರೂ ನದಿಗೆ 40 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರನ್ನು ಹರಿಯಬಿಡಲಾಗುವುದು.
ಶ್ರೀಲಕ್ಷ್ಮಿದೇವಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಸಚಿವ ಪುಟ್ಟರಾಜು ಚಾಲನೆ
ಪ್ರತಿವರ್ಷ ದೀಪಾವಳಿ ಹಬ್ಬದಂದು ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ದೇವಸ್ಥಾನವನ್ನು ಅಭಿವೃದ್ಧಿಪಡಿಸಿ ಇದೊಂದು ಅದ್ಭುತ ಪುಣ್ಯಕ್ಷೇತ್ರವನ್ನಾಗಿಸುವುದು ನಮ್ಮೆಲ್ಲರ ಸಂಕಲ್ಪವಾಗಿದೆ.
ಶೌರ್ಯದಲ್ಲಿ ಕಿತ್ತೂರುರಾಣಿ ಚೆನ್ನಮ್ಮ ಮೊದಲು
ಈ ಹಿಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಹೆಣ್ಣುಮಕ್ಕಳು ಬಹಳ ವಿರಳವಾಗಿ ಕಾಣುತ್ತಿದ್ದರು. ಇದಕ್ಕೆ ಕಾರಣ ಶಿಕ್ಷಣ ಮತ್ತು ಹೆಣ್ಣಿಗೆ ಎಲ್ಲಿಯೂ ಮುಕ್ತವಾದ ಅವಕಾಶಗಳನ್ನು ನೀಡುತ್ತಿರಲಿಲ್ಲ ಎಂಬುದಾಗಿದೆ. ಆದರೆ ಇಂದು ಆದಾಯದ ದೃಷ್ಟಿಯ ಉದ್ದೇಶದಿಂದ ಅಂಜಿಕೆಯಲ್ಲಿ ಮಕ್ಕಳನ್ನು ಬೆಳೆಸುತ್ತಿದ್ದೇವೆ. ಸೈನಿಕರಾಗಿ ದೇಶಕ್ಕಾಗಿ ಸೇವೆ ಸಲ್ಲಿಸಲು ಕಳುಹಿಸುತ್ತಿರುವುದು ಬಹಳ ಕಡಿಮೆ. ಹಾಗಾಗಿ ದೇಶ ಸೇವೆಗಾಗಿ ಧೈರ್ಯ, ಶೌರ್ಯದಿಂದ ಹೋರಾಟ ಮಾಡುವ ಸ್ವಭಾವವನ್ನು ನಮ್ಮ ಮಕ್ಕಳಲ್ಲಿ ಬೆಳೆಸಬೇಕು. ಆಗ ಮಾತ್ರ ನಾವು ಮತ್ತೆ ಉತ್ತಮವಾದ ಸಮಾಜವನ್ನು ನಿರ್ಮಾಣ ಮಾಡಬಹುದು ಹಾಗೂ ಕಿತ್ತೂರು ರಾಣಿಚೆನ್ನಮ್ಮ ನಂತಹ ಅನೇಕರನ್ನು ಹುಟ್ಟುಹಾಕಬಹುದು ಎಂದು ತಿಳಿಸಿದರು.
ದಾಖಲೆ ಪ್ರಮಾಣದಲ್ಲಿ ಹಾಸನಾಂಬೆ ದೇವಿ ದರ್ಶನ
ಈ ಬಾರಿ 26.13 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಟಿಕೆಟ್ ಮತ್ತು ಲಾಡು ಪ್ರಸಾದ ಮಾರಾಟದಿಂದ 9.68 ಕೋಟಿ ಆದಾಯ ಬಂದಿತ್ತು ಎಂದರು. ಈ ಬಾರಿ ಹಾಸನಾಂಬೆ ದರ್ಶನ ಅತ್ಯಂತ ಯಶಸ್ವಿಯಾಗಿದ್ದು, ಇದಕ್ಕೆ ಸಹಕಾರ ನೀಡಿದ ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರು, ಜಿಲ್ಲಾಡಳಿತದ ಎಲ್ಲಾ ಇಲಾಖೆಯ ಅಧಿಕಾರಿಗಳು, ಎನ್ ಸಿಸಿ ಹಾಗೂ ಸ್ಕೌಟ್ ಮತ್ತುಗೈಡ್ಸ್ ವಿದ್ಯಾರ್ಥಿಗಳಿಗೂ ಸಹ ಧನ್ಯವಾದ ತಿಳಿಸಿದರು.
ಭಾರಿ ಮಳೆಗೆ ಕಟ್ಟೇಪುರ ಎಡದಂಡೆ ನಾಲೆ ಕುಸಿತ
ಭಾರೀ ಮಳೆಗೆ ವಡವಾನಹೊಸಹಳ್ಳಿ ಬಳಿಯಿರುವ ಕಟ್ಟೇಪುರ ಎಡದಂಡೆ ನಾಲೆಯು ಕುಸಿದ ಪರಿಣಾಮ ನಾಲೆಯ ನೀರು ಕಾವೇರಿ ನದಿಗೆ ಸೇರುತ್ತಿದೆ. ನಾಲೆಯಲ್ಲಿ ಒಂದು ಹಸುವೂ ಸಹ ಸಿಲುಕಿಕೊಂಡು ಸಾವಿಗೀಡಾಗಿದೆ. ನಮ್ಮ ತಾಲೂಕಿನಲ್ಲಿ ಸುಮಾರು 30ರಿಂದ 35 ಕೆರೆಗಳು ಒಡೆದು ಹೋಗಿದ್ದು ಹಾಗೂ ಭಾರೀ ಮಳೆಯಿಂದಾಗಿ ತಾಲೂಕಿನಲ್ಲಿ ಬಹಳಷ್ಟು ಮನೆಗಳಿಗೆ ಹಾನಿಯಾಗಿದ್ದು ಇದರ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಪರಿಹಾರಕ್ಕೆ ಕ್ರಮವಹಿಸಲಾಗುವುದು. ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನತೆ ಜಾಗೃತರಾಗಿರಬೇಕು ಎಂದರು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 14384
  • next >
Top Stories
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
ಕುಡಚಿ ಶಾಸಕ ಪುತ್ರಗೆ ಡಿಕೆಶಿಯಿಂದ ‘ಶಿವಕುಮಾರ್‌’ ಎಂದು ನಾಮಕರಣ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved