• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪ್ಪಾರ ಸಮಾಜದ ಭವನ ನಿರ್ಮಾಣಕ್ಕೆ ಶೀಘ್ರ ನಿವೇಶನ
ದೇವಲೋಕದಿಂದ ಗಂಗೆಯನ್ನು ಭೂಮಿಗೆ ಹರಿಸಿದ ಭಗೀರಥ ವಂಶ ಎಂಬ ಹೆಗ್ಗಳಿಕೆ ಸದಾ ಇರಲಿದೆ ಎಂದರಲ್ಲದೇ ಸಂಘಟನೆ ಮೂಲಕ ಸಮಾಜ ಮೇಲೆತ್ತುವ ಕೆಲಸವನ್ನು ಎಲ್ಲರೂ ಮಾಡಬೇಕಿದೆ
ಭಗೀರಥರ ಜನಪರ ಕಾಳಜಿಯನ್ನು ಎಲ್ಲರೂ ಮೈಗೂಡಿಸಿಕೊಂಡು ಸಾಗಬೇಕು
ಶ್ರೀ ಭಗೀರಥ ಮಹರ್ಷಿಗಳು ಭೂಮಿಗೆ ಗಂಗೆಯನ್ನು ಕರೆತಂದಿದ್ದನ್ನು ನಾನು ಬಾಲ್ಯದಲ್ಲಿದ್ದಾಗ ಕಥೆ ಹೇಳುತ್ತಿದ್ದರು. ಇಂತಹ ಮಹನೀಯರ ಜಯಂತಿಯನ್ನು ಆಚರಿಸುತ್ತಿರುವುದು ಬಹಳ ಅರ್ಥಪೂರ್ಣವಾಗಿದೆ ಎಂದು ಪುರಸಭೆ ಅಧ್ಯಕ್ಷ ಎಚ್.ಕೆ.ಪ್ರಸನ್ನ ತಿಳಿಸಿ, ಉಪ್ಪಾರ ಸಮಾಜದವರಿಗೆ ಶುಭಕೋರಿದರು. ಮಹರ್ಷಿ ಭಗೀರಥ ಅವರ ಜಯಂತಿಯನ್ನು ಪ್ರತಿ ವರ್ಷ ಆಚರಿಸಲಾಗುತ್ತಿದೆ. ಈ ಜಯಂತಿ ಪ್ರಯುಕ್ತ ನಮ್ಮ ಸಮಾಜದ ಎಲ್ಲ ಗಣ್ಯರುಗಳು ಒಂದಡೆ ಸೇರಿ, ಜಯಂತಿಯನ್ನು ಆಚರಿಸಲಾಗುತ್ತಿದೆ. ಜಯಂತಿ ಪ್ರಯುಕ್ತ ಈ ದಿನ ಸಾರ್ವಜನಿಕರಿಗೆ ಅನ್ನ ಪ್ರಸಾದವನ್ನು ವಿತರಿಸಲಾಗುತ್ತಿದೆ ಎಂದರು.
ಆರ್‌ಐ, ವಿಎಯಿಂದಲೇ ಸುಳ್ಳು ಮಾಹಿತಿ ಬೆಳಕಿಗೆ
ನೌಕರ ನಾಗರಾಜು ಶಾಲಾ ದಾಖಲಾತಿಯಲ್ಲಿನ ಜಾತಿ ಕಾಲಂನಲ್ಲಿನ ಜಾತಿ ಮರೆಮಾಚಿ ಅವು ಎಸ್ಟಿ ನಾಯಕ, ಪರಿವಾರ ಎಂದು ಸರಕಾರಕ್ಕೆ, ತಹಸೀಲ್ದಾರ್‌ಗೆ ಸುಳ್ಳು ವರದಿ ಸಲ್ಲಿಸಿರುವ ಆರ್‌ಐ ಮತ್ತು ವಿಎ ಲಿಖಿತ ವರದಿ ಪ್ರತಿ.
ಎನ್ಎಸ್ಎಸ್‌ ಶಿಬಿರಗಳಿಂದ ಮೌಲ್ಯಗಳ ಅರಿವು
ಎನ್ಎಸ್ಎಸ್‌ ಎಂಬುವುದು ವಿದ್ಯಾರ್ಥಿಗಳ ಜೀವನದಲ್ಲಿ ಸರ್ವ ಗುಣಗಳನ್ನು ಕಲಿಸುತ್ತದೆ ಹಾಗೂ ವಿದ್ಯಾರ್ಥಿಗಳಿಗೆ ಆಂತರಿಕ ಮತ್ತು ಬಾಹ್ಯ ಮೌಲ್ಯಗಳನ್ನು ತಿಳಿಸಿಕೊಡುತ್ತದೆ
ಭೂಸ್ವಾಧೀನ ಪ್ರಕ್ರಿಯೆ ಸ್ಥಗಿತಗೊಳಿಸಲು ರೈತರ ಆಗ್ರಹ
ತಾಲೂಕಿನ ಸುಶೀಲಾನಗರ, ದೌಲತ್‌ಪುರ, ಕೃಷ್ಣಾನಗರ ಹಾಗೂ ಭುಜಂಗನಗರಗಳಲ್ಲಿ ರೈಲ್ವೆ ಲೈನ್ ಹಾಗೂ ಸೈಡಿಂಗ್ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಈ ಗ್ರಾಮಗಳ ಹಲವು ರೈತರು ಶನಿವಾರ ತಹಸೀಲ್ದಾರ್ ಜಿ. ಅನಿಲ್‌ಕುಮಾರ್ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬೇಲೂರು ಕ್ರೀಡಾಂಗಣದ ನೆಲಹಾಸು ಕುಸಿತ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಶಾಸಕರ ಅನುದಾನದಲ್ಲಿ ತಾಲೂಕಿನ ಕ್ರೀಡಾಪಟುಗಳ ಅನುಕೂಲಕ್ಕಾಗಿ ನಿರ್ಮಾಣ ಹಂತದಲ್ಲಿರುವ ಕ್ರೀಡಾಂಗಣದ ಕಾಮಗಾರಿ ಸಾಕಷ್ಟು ವರ್ಷಗಳಿಂದಲೂ ಕುಂಟುತ್ತಾ ಸಾಗುತ್ತಿದೆ. ಕೋಟ್ಯಂತರ ರು. ವೆಚ್ಚದಲ್ಲಿ ಕ್ರೀಡಾಂಗಣದ ಕಾಮಗಾರಿ ಮಾಡಿಸಲು ಸರ್ಕಾರ ಮುಂದಾಗಿದೆ. ಆದರೆ, ಇಲ್ಲಿ ಕೆಲವರಷ್ಟೇ ಕುಳಿತುಕೊಳ್ಳಲು ಕಾಂಕ್ರೀಟ್‌ನಿಂದ ನಿರ್ಮಿಸಿದ್ದ ಆಸನ ಹಾಗೂ ತಳಭಾಗದಲ್ಲಿ ಕಿರಿದಾದ ಕೊಠಡಿಗಳನ್ನು ನಿರ್ಮಿಸಲಾಗಿದೆ. ಅದನ್ನು ಬಿಟ್ಟರೆ ಇತ್ತೀಚಿನ ದಿನಗಳಲ್ಲಿ ಆಸನದ ಮೇಲ್ಭಾಗಕ್ಕೆ ಛಾವಣಿ ಹಾಕಲು ಪಿಲ್ಲರ್‌ಗಳನ್ನು ನಿಲ್ಲಿಸಿ ತಿಂಗಳುಗಳೇ ಕಳೆದರೂ ಇನ್ನೂ ಕ್ರಮ ಕೈಗೊಂಡಿಲ್ಲ.
ಕೆಪಿಎಸ್ಸಿ ಪ್ರಶ್ನೆಪತ್ರಿಕೆ ಬಂಡಲ್‌ ಒಳಗಿನ ಕವರ್ ಓಪನ್!

ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ನೇಮಕಾತಿಗೆ  ಜರುಗಿದ ಮುಖ್ಯ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಸೀಲ್ಡ್‌ ಆಗಿದ್ದ ಬಂಡಲ್ ಒಳಗಿನ ಕವರ್ ತೆರೆದ ಸ್ಥಿತಿಯಲ್ಲಿದ್ದ ಬಗ್ಗೆ ಅಭ್ಯರ್ಥಿಗಳು ಕೆಪಿಎಸ್‌ಸಿ ಕಾರ್ಯದರ್ಶಿಗೆ ಪತ್ರ ಬರೆದು ದೂರಿದ್ದಾರೆ.

ಭಾರತೀಯ ಜ್ಞಾನ ಪರಂಪರೆಯಲ್ಲಿ ವೈಜ್ಞಾನಿಕ ದೃಷ್ಟಿಕೋನ ಅಗತ್ಯ: ಡಾ. ಶರತ್ ಅನಂತಮೂರ್ತಿ
ಭಾರತದಲ್ಲಿ ಸ್ಟೆಮ್‌ ಶಿಕ್ಷಣ ಮತ್ತು ವೈಜ್ಞಾನಿಕ ಚಿಂತನೆಯ ಕುರಿತು ಮೂಡುಬಿದಿರೆ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಚಿಂತನ - ಮಂಥನ ಓದುಗರ ವೇದಿಕೆಯು ಅತಿಥಿ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು.
ಕುಣಿಕೇರಿ ಗ್ರಾಮಸ್ಥರ ಹೋರಾಟಕ್ಕೆ ಜೆಡಿಎಸ್. ಬಿಜೆಪಿ ಬೆಂಬಲ
ಕೃಷಿಯೇತರ ಚಟುವಟಿಕೆಗೆ ಹೊರತುಪಡಿಸಿ ಕೆರೆಯ ಮಣ್ಣನ್ನು ಬಳಸುವಂತಿಲ್ಲ ಎಂಬ ಕಾನೂನಿದ್ದರೂ ಕಾನೂನು ಉಲ್ಲಂಘಿಸಿ ಫಲವತ್ತಾದ ಕೆರೆಯ ಮಣ್ಣು ಸಾಗಾಣಿಕೆಗೆ ಅನುಮತಿ ನೀಡಿದ ಪಂಚಾಯಿತಿ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ಸುಸಜ್ಜಿತ ಕ್ರೀಡಾ ಸಮುಚ್ಚಯ ಶೀಘ್ರ ಉದ್ಘಾಟನೆ: ಜೋಶಿ
ಸ್ಮಾರ್ಟ್‌ಸಿಟಿ ಯೋಜನೆ ಮತ್ತು ಖೇಲೋ ಇಂಡಿಯಾ ಅನುದಾನದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ನಿರ್ಮಿಸಲಾಗುತ್ತಿದೆ. ಮೊದಲು ಸ್ಮಾರ್ಟ್‌ ಸಿಟಿ ಯೋಜನೆಯಡಿ ವಾಣಿಜ್ಯ ಮಳಿಗೆ ನಿರ್ಮಿಸುವ ಉದ್ದೇಶವಿತ್ತು. ಬಳಿಕ ಅದನ್ನು ರದ್ದು ಮಾಡಿ ಜಾರ್ಖಂಡನಲ್ಲಿರುವ ಕ್ರೀಡಾಗ್ರಾಮ ಮಾದರಿಯಲ್ಲಿ ಕ್ರೀಡಾ ಸಂಕೀರ್ಣ ನಿರ್ಮಿಸುವ ಯೋಜನೆ ರೂಪಿಸಿದ್ದೆವು. ಆರಂಭದಲ್ಲಿ ಇದಕ್ಕೆ ವಿರೋಧವಿತ್ತು. ನಾನೇ ಮುತುವರ್ಜಿ ವಹಿಸಿ ಅನುದಾನ ಮತ್ತು ಅನುಮತಿ ಕೊಡಿಸಿದ್ದೆ. ಈಗ ಅದರ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved