• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋಟಗಾರಿಕೆ ಬೆಳೆಗಳು ಆರ್ಥಿಕ ಸ್ವಾವಲಂಬನೆಗೆ ಸಹಕಾರಿ: ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಚ್.ಎಂ. ನಾಗರಾಜ್
ಕೃಷಿಯ ಮೂಲ ಬೀಜ. ಆಯಾಯ ಭೌಗೋಳಿಕ ಸನ್ನಿವೇಶಕ್ಕೆ ಹೊಂದಿಕೊಳ್ಳುವ ಬಿತ್ತನೆ ಬೀಜಗಳನ್ನು ಬಳಕೆ ಮಾಡಬೇಕು. ಪ್ರಸ್ತುತ ಮಾರುಕಟ್ಟೆಯಲ್ಲಿ ದೇಶಿಯ ಬೀಜಗಳಿಗೆ ಹೆಚ್ಚು ಬೇಡಿಕೆ ಇದೆ. ಇಳುವರಿಯು ಬಿತ್ತನೆ ಬೀಜಗಳಿಂದ ಅಷ್ಟೇ ಅಲ್ಲದೆ ಅನುಸರಿಸುವ ಕೃಷಿ ಪದ್ಧತಿಯನ್ನು ಅವಲಂಬಿಸಿರುತ್ತದೆ.
ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರೈತ ಸಂಘದಿಂದ ಪ್ರತಿಭಟನೆ
ಪಡೆದ ಸಾಲಕ್ಕೆ ರೈತರ ಜಮೀನು ಹರಾಜಿಗೆ ಇಟ್ಟಿದ್ದಲ್ಲದೇ ಕೇಳಲು ಹೋದ ಮಾಲೀಕನ ಮೇಲೆ ಹಲ್ಲೆ ಮಾಡಿ ಚರಂಡಿಗೆ ನೂಕಿ ಕೈ ಮುರಿದಿರುವುದನ್ನು ಖಂಡಿಸಿ ರೈತ ಸಂಘದಿಂದ ಕೆ.ಆರ್‌. ಪುರಂ ಬಳಿ ಇರುವ ಕರ್ಣಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರಸ್ತೆ ತಡೆ ಮಾಡಿದಲ್ಲದೇ ಬ್ಯಾಂಕಿಗೆ ಬೀಗ ಹಾಕಲು ಮುಂದಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಈ ಬ್ಯಾಂಕಿನವರು ಪ್ರತಿಭಟನಾಕಾರರ ಬಳಿ ಬಂದು ಸಮಸ್ಯೆ ಆಲಿಸಿದರು. ಈ ಬ್ಯಾಂಕ್ ವಿಲೀನ ಆಗಿರುವುದರಿಂದ ಸದ್ಯಕ್ಕೆ ಹರಾಜು ಪ್ರಕ್ರಿಯೆ ನಡೆಸುವುದಿಲ್ಲ. ರೈತರಿಗೆ ಸ್ಪಂದಿಸುವ ರೀತಿ ನಡೆದುಕೊಳ್ಳುವುದಾಗ ಹೇಳುವ ಮೂಲಕ ರೈತರ ಪ್ರತಿಭಟನೆ ಶಾಂತಿಗೊಳಿಸಿದರು.
ಕೃಷ್ಣಾ ಬಿ ಸ್ಕೀಂ ನೀರಾವರಿ ರಾಷ್ಟ್ರೀಯ ಯೋಜನೆ ಆಗಲಿ
ಕೃಷ್ಣಾ ಬಿ ಸ್ಕೀಂ ನೀರಾವರಿ ಯೋಜನೆಯ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ್ದರಿಂದ ಕರ್ನಾಟಕದ ಪಾಲಿನ ೧೬೬ ಟಿಎಂಸಿ ನೀರು ಲಭ್ಯವಾಗಲಿದೆ. ಇದೀಗ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸುಪ್ರೀಕೋರ್ಟ್‌ ಹೋಗಿವೆ. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ಮೂರು ರಾಜ್ಯದ ನೀರಾವರಿ ಮಂತ್ರಿಗಳನ್ನು ಸಭೆಗೆ ಆಹ್ವಾನಿಸಿದ್ದಾರೆ.
ಕಾಂಗ್ರೆಸ್‌ ಕಾರ್ಯಕರ್ತರು ವಿಪಕ್ಷಗಳಿಗೆ ತಕ್ಕ ಉತ್ತರ ನೀಡಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಪಕ್ಷದ ಅಭಿಮಾನ ಹೃದಯದಿಂದ ಬರಬೇಕು. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರೂ ಈಗಿನಿಂದಲೇ ಜಾಗೃತಿರಾಗಬೇಕು.
ಸುಹಾಸ್‌ ರೌಡಿಶೀಟರ್‌ ಎಂದಾದರೆ, ಡಿಕೆಶಿ, ಪರಂ ಏನು?: ಭಾಗೀರಥಿ ಮುರುಳ್ಯ ಪ್ರಶ್ನೆ
ಸುಹಾಸ್‌ಗೆ ರಕ್ಷಣೆಗೆ ಆಯುಧ ಇರಿಸಿಕೊಳ್ಳಲು ಪೊಲೀಸರು ಬಿಡಲಿಲ್ಲ, ಆಯುಧ ಇದ್ದಿದ್ದರೆ ಸುಹಾಸ್‌ ಜೀವ ರಕ್ಷಣೆಯಾಗುತ್ತಿತ್ತು. ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೂ ರಕ್ಷಣೆ ಇಲ್ಲದಾಗಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.
ನಾಲ್ವಡಿ ಇಲ್ಲದಿದ್ದರೆ ಮಂಡ್ಯ ಜಿಲ್ಲೆ ಬರಡು: ಎಂಎಲ್‌ಸಿ ದಿನೇಶ್‌ ಗೂಳಿಗೌಡ
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ 24ನೇ ರಾಜರಾಗಿ ಸರ್ವಾಂಗೀಣ ಪ್ರಗತಿಗೆ ಕಾರಣರಾದರು. ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅವರಂತೆ ನಾಲ್ವಡಿಯವರ ಪಾತ್ರ ಮಹತ್ವದ್ದು. ಪ್ರಾಜ್ಞರಿಗೆ ಅಧಿಕಾರ ನೀಡುವ ಮನೋಬಲ ಅರಸನಿಗಿರಬೇಕು. ಅಂಥದ್ದೊಂದು ಗುಣ ಇವರಲ್ಲಿದ್ದ ಕಾರಣ ಇಷ್ಟೆಲ್ಲಾ ಸಾಧನೆ ಮಾಡಲು ಸಾಧ್ಯವಾಯಿತು.
ಸಂಕಷ್ಟದಲ್ಲಿ ಉಪ್ಪಾರ ಸಮುದಾಯದವರು: ಡಿ.ಜಗನ್ನಾಥ್ ಸಾಗರ್
ದೇಶದಲ್ಲಿಂದು ಎಲ್ಲೆಡೆ ಭಗೀರಥ ಜಯಂತಿ ಆಚರಿಸಲಾಗುತ್ತಿದೆ. ಇದರ ಉದ್ದೇಶ ಕೇವಲ ಪಟಾಕಿ ಸಿಡಿಸಿ ದೀಪಾಲಂಕಾರ ಮಾಡಿ ಬಗೆಬಗೆಯ ಸಿಹಿತಿನಿಸು ಮಾಡಿ ತಿನ್ನುವುದಲ್ಲ. ಬದಲಿಗೆ ಹಬ್ಬಕ್ಕೆ ಮೀರಿದ ಆಚರಣೆಯಾಗಬೇಕು. ಭಗೀರಥ ಮಹರ್ಷಿಗಳ ಶಿಸ್ತು, ಕಠಿಣ ಪರಿಶ್ರಮ, ಆದರ್ಶ ಎತ್ತಿಹಿಡಿಯುವಂತಿರಬೇಕು. ಸಮಾಜದ ಪ್ರತಿಯೊಬ್ಬರೂ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು.
ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ೧೫ ಅರ್ಜಿ ಸಲ್ಲಿಕೆ
ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಸಂಸದ ಈ. ತುಕಾರಾಂ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಹಾಗೂ ಇತರೆ ಯೋಜನೆಗಳ ಕುರಿತಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಇದೇ ಸಂದರ್ಭ ಜನಸ್ಪಂದನಾ ಸಭೆಯು ನಡೆಯಿತು.
ಹೊಸ ರಕ್ತದಾನಿಗಳು ಅವಶ್ಯಕತೆ ಹೆಚ್ಚಿದೆ: ಕೆ.ಟಿ ಹನುಮಂತು
ನಮ್ಮ ದೇಶದಲ್ಲಿ ೧೦೦ ಯುನಿಟ್ ರಕ್ತದ ಅವಶ್ಯವಿದ್ದರೆ ಕೇವಲ ೬೦ ಯುನಿಟ್ ರಕ್ತ ಸಂಗ್ರಹವಾಗುತ್ತಿದೆ, ಉಳಿಕೆ ೪೦ ಯುನಿಟ್ ಕೊರತೆ ಎದುರಿಸುವಂತಾಗಿದೆ, ಇದನ್ನು ಸರಿದೂಗಿಸಲು ಹೊಸ ಹೊಸ ರಕ್ತದಾನಿಗಳು ಹುಟ್ಟಿಕೊಳ್ಳಬೇಕು. ೧೮ ವರ್ಷದಿಂದ ೮೦ ವರ್ಷದವರಗೆ ರಕ್ತದಾನ ಮಾಡಬಹುದು, ಪುರುಷರು ೩ ತಿಂಗಳಿಗೊಮ್ಮೆ, ಮಹಿಳೆಯರು ೪ ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.
ಗೋಕಾವಿ ಶೀಘ್ರದಲ್ಲೇ ಪ್ರಸಿದ್ಧ ಯಾತ್ರಾ ಸ್ಥಳವಾಗಲಿದೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ನಡೆದ ನಾಗ ತನುತರ್ಪಣ ಪ್ರಸನ್ನ ಪೂಜೆಯಲ್ಲಿ ಪಾಲ್ಗೊಂಡರು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved