• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕ, ಪ್ರಿನ್ಸಿಪಾಲ್‌ಗೆ ನೋಟಿಸ್‌
ಶಾಲೆಗೆ ಚಕ್ಕರ್‌ ಹಾಕಿದ್ದಾನೆ ಎಂಬ ಕಾರಣಕ್ಕೆ ವಿದ್ಯಾರ್ಥಿಯ ಮೈಯಲ್ಲಿ ಬಾಸುಂಡೆ ಬರುವಂತೆ ದಂಡಿಸಿದ್ದ ನಗರದ ಖಾಸಗಿ ಶಾಲೆಯ ಶಿಕ್ಷಕ ಮತ್ತು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ನೋಟಿಸ್‌ ಜಾರಿ ಮಾಡಿದೆ.
ಬಿಸ್ಕತ್, ಚಾಕೋಲೇಟ್ ಡಬ್ಬೀಲಿ 5.5 ಕೋಟಿ ಡ್ರಗ್ಸ್‌!
ರಾಜಧಾನಿಯಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮುಂದುವರೆದಿದ್ದು, ಇಬ್ಬರು ವಿದೇಶಿ ಪೆಡ್ಲರ್‌ಗಳನ್ನು ಸೆರೆ ಹಿಡಿದು ಸುಮಾರು 5.5 ಕೋಟಿ ರು ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
ದಂಗಲ್‌ಗೆ ಇದೀಗ ಚಿತ್ತಾಪುರ ಕಂಗಾಲ್‌!

ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ ನಡೆಸುವ ವಿಚಾರವಾಗಿ ಆರ್‌ಎಸ್‌ಎಸ್‌ ಹಾಗೂ ಕಾಂಗ್ರೆಸ್‌-ದಲಿತ ಸಂಘಟನೆಗಳ ನಡುವೆ ನಡೆಯುತ್ತಿರುವ ಜಿದ್ದಾಜಿದ್ದಿನ ಹೋರಾಟ ತೀವ್ರ ಕುತೂಹಲ ಮೂಡಿಸಿದೆ. 

ಮದುವೆ ಆಗುವುದಾಗಿ ಲೈಂ*ಕ ಶೋಷಣೆ :ಇನ್‌ಸ್ಪೆಕ್ಟರ್‌ ವಿರುದ್ಧ ಮಹಿಳೆಯಿಂದ ದೂರು
ವಿವಾಹವಾಗುವುದಾಗಿ ನಂಬಿಸಿ ತನ್ನನ್ನು ಲೈಂಗಿಕವಾಗಿ ಶೋಷಣೆ ಮಾಡಿ ವಂಚಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಇನ್ಸ್‌ಪೆಕ್ಟರ್‌ವೊಬ್ಬರ ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮುಸ್ಲಿಂ ಮಹಿಳೆ ದೂರು ನೀಡಿದ್ದಾರೆ.
ಬೆಂಗಳೂರು : ಮನೆಗೆ ನುಗ್ಗಿ ಗಂಡಸರ ಕಟ್ಟಿ ಹಾಕಿ ಗ್ಯಾಂಗ್‌ ರೇ*

ಮನೆಯೊಂದಕ್ಕೆ ನುಗ್ಗಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾ*ರ ಹಾಗೂ ಹಣ ಮತ್ತು ಮೊಬೈಲ್ ಫೋನ್‌ಗಳ ದೋಚಿದ ಆರು ಮಂದಿ ದರೋಡೆಕೋರರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ನಡೆದಿದೆ.

ಆರೆಸ್ಸೆಸ್‌, ಬಿಜೆಪಿ ಒಂದು ನಾಣ್ಯದ ಎರಡು ಮುಖಗಳು: ಎಸ್.ಜಿ. ನಂಜಯ್ಯನಮಠ
ಆರ್‌ಎಸ್‌ಎಸ್, ಬಿಜೆಪಿ ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂಬುವುದು ಇಡೀ ಜಗತ್ತಿಗೆ ಗೊತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.
ಪಿಪಿಪಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ತೀವ್ರ ವಿರೋಧ
ಸರ್ಕಾರದ ಮಟ್ಟದಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕೆಂದು ಹುನ್ನಾರ ನಡೆದಿದೆ.
ರಾಮಾಯಣ ಭಾರತೀಯರು ಹೆಮ್ಮೆಪಡುವ ಶ್ರೇಷ್ಠ ಕೃತಿ
ಭಾರತದ ಎರಡು ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತ ಇಡೀ ವಿಶ್ವಕ್ಕೆ ಶ್ರೇಷ್ಠ ಸಂದೇಶ ನೀಡುವ ಮೂಲಕ ಮಾದರಿಯಾಗಿ ನಿಂತಿವೆ.
ಚನ್ನಮ್ಮಳ ಸಾಹಸ ಮುಂದಿನ ಪೀಳಿಗೆಗೆ ತಿಳಿಸಿಕೊಡಿ
ಬಲಿಷ್ಠ ಬ್ರಿಟಿಷ್ ಸೈನ್ಯದ ವಿರುದ್ಧ ಯುದ್ದ ಕಹಳೆ ಸಾರಿ ಜಯ ಸಾಧಿಸಿದ ಕಿತ್ತೂರು ರಾಣಿ ಚನ್ನಮ್ಮರ ಜೀವನಾದರ್ಶ ಮಹಿಳೆಯರಿಗೆ ಸ್ಫೂರ್ತಿ
ರಾಮಾಯಣ ಮಹಾಕಾವ್ಯ ವಾಸ್ತವತೆಯ ಪ್ರತಿರೂಪ
ಇತಿಹಾಸವನ್ನು ತಿಳಿದುಕೊಂಡು ಸಮಾಜದ ಜನರನ್ನು ಜಾಗೃತಿ ಮಾಡಬೇಕು. ರಾಷ್ಟ್ರೀಯ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 14403
  • next >
Top Stories
ಎಐ ಸವಾಲುಗಳ ಯುಗಕ್ಕೆ ಕನ್ನಡ ಅಣಿಗೊಳಿಸಲು ನಾವು ಬದ್ಧ: ಸಿದ್ದರಾಮಯ್ಯ
ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ 5 ಮಂದಿಗೆ ಇರಿತ
ನವೆಂಬರ್‌ ಕ್ರಾಂತಿ ಬಗ್ಗೆ ನಾನು, ಸಿಎಂ ಹೇಳಿದರಷ್ಟೇ ಬೆಲೆ: ಡಿಕೆ
ಕಿರ್ಕ್‌ ಪತ್ನಿ ಜತೆ ವ್ಯಾನ್ಸ್‌ ಆಪ್ತತೆ : ಉಷಾ ಜತೆ ವಿಚ್ಛೇದನ ವದಂತಿ
ಕನ್ನಡ ಹೋರಾಟಗಾರರ ಕೇಸ್‌ಗಳು ವಾಪಸ್ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved