ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಶ್ರಮಿಸಿ: ಡಿಡಿಪಿಐ ಎಸ್.ಎನ್. ಹುಗ್ಗಿ
ಶಿಕ್ಷಕರ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿ, ಶಿಕ್ಷಕರಸ್ನೇಹಿಯಾಗಿ ಕೆಲಸ ಕಾರ್ಯಗಳನ್ನು ಮಾಡುತ್ತೇವೆ. ಎಲ್ಲ ಶಿಕ್ಷಕರಿಗೂ ಅನುಕೂಲವಾಗುವ ರೀತಿಯಲ್ಲಿ ನಾವೆಲ್ಲ ಅನುಕೂಲತೆಗಳನ್ನು ಮಾಡಿಕೊಡುತ್ತೇವೆ ಎಂದು ಎಸ್.ಎನ್. ಹುಗ್ಗಿ ತಿಳಿಸಿದರು.
ಐತಿಹಾಸಿಕ, ಪೌರಾಣಿಕ ಸ್ಮಾರಕಗಳಿಗೆ ಬೇಕಿದೆ ಮೂಲಸೌಕರ್ಯ
ದೇಶದ ಮೂಲೆ ಮೂಲೆಯಿಂದ ಹನುಮಂತನ ಭಕ್ತರು ಹಾಗೂ ವಿದೇಶಿಗಳಿಂದಲೂ ಅಂಜನಾದ್ರಿ ಬೆಟ್ಟಕ್ಕೆ ಪ್ರತಿ ವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು, ಭಕ್ತರು ಆಗಮಿಸುತ್ತಾರೆ. ದುರಂತ ಎಂದರೆ ಇಲ್ಲಿ ಕನಿಷ್ಠ ಸೌಲಭ್ಯವೂ ಇಲ್ಲದಂತಾಗಿದೆ.
ತರೀಕೆರೆಯಲ್ಲಿ ಶ್ರೀ ಕನಕದಾಸರ ಪ್ರತಿಮೆ ಸ್ಥಾಪನೆ: ಶಾಸಕ ಶ್ರೀನಿವಾಸ್
ತರೀಕೆರೆ, ಪಟ್ಟಣದ ಬಿ.ಎಚ್.ರಸ್ತೆಯ ಸರ್ವಸಮ್ಮತ ಸ್ಥಳದಲ್ಲಿ ಶ್ರೀ ಕನಕದಾಸರ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
ಗುರುವಿನ ಮಾರ್ಗದರ್ಶನದಿಂದ ಯಶಸ್ಸು ಕಾಣಿ
ವಿದ್ಯಾರ್ಥಿಗಳು ಕಲಿಕಾ ದಿನಗಳಲ್ಲಿ ತಮಗಿಷ್ಟವಾದ ಕ್ಷೇತ್ರ ಆಯ್ದುಕೊಂಡು ಸ್ಪಷ್ಟವಾದ ಗುರಿಯ ಕಡೆಗೆ ಸಾಗಬೇಕು ಜತೆಗೆ ಗುರುವಿನ ಮಾರ್ಗದರ್ಶನದೊಂದಿಗೆ ಯಶಸ್ಸನ್ನು ಹೊಂದಬೇಕು ಅಂದಾಗ ಮಾತ್ರ ಜೀವನಕೊಂದು ಅರ್ಥ ಬರಲು ಸಾಧ್ಯ.
ರಕ್ತದಾನ ಮಾಡಲು ಎಲ್ಲರೂ ಮನಸ್ಸು ಮಾಡಬೇಕು: ಶಿವಕುಮಾರ್
ಯುವ ಸಮೂಹ ರಕ್ತದಾನದ ಕುರಿತು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ರೋಟರಿ ರೆಡ್ಕ್ರಾಸ್ ರಕ್ತನಿಧಿ ಕೇಂದ್ರದ ಅಧ್ಯಕ್ಷ ಡಾ.ಎಚ್.ಎಂ.ಶಿವಕುಮಾರ್ ಹೇಳಿದರು.
ಹುದಿಕೇರಿ: ವಿದ್ಯುತ್ ಉಪ ಸರಬರಾಜು ಕೇಂದ್ರ ಭೂಮಿಪೂಜೆ
ಹೈಸೊಡ್ಲೂರು ಗ್ರಾಮದಲ್ಲಿ 19. 34 ಕೋಟಿ ರು. ಅನುದಾನದಲ್ಲಿ ನಿರ್ಮಾಣವಾಗಲಿರುವ 66/11 ವಿದ್ಯುತ್ ಸರಬರಾಜು ಉಪಕೇಂದ್ರದ ಕಾಮಗಾರಿಗೆ ಎ.ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.
ಧಾರವಾಡ ರಸ್ತೆಗಳಲ್ಲಿ ಬಿಡಾಡಿ ದನಗಳ ಸವಾರಿ!
ಸಾಧನಕೇರಿಯಿಂದ ಕೆಲಗೇರಿ ರಸ್ತೆ, ಮಾಳಮಡ್ಡಿ ಸುಶ್ರುತ್ ನರ್ಸಿಂಗ್ ಹೋಂ ಬಳಿ, ವನವಾಸಿ ರಾಮ ಮಂದಿರ, ಚಿರಾಯು ಆಸ್ಪತ್ರೆ ಹಾಗೂ ಇತರೆ ಸ್ಥಳಗಳಲ್ಲಿ ದನಕರುಗಳು ವಾಹನಗಳಿಗೆ ವೇಗ ನಿಯಂತ್ರಕಗಳಾಗಿ ಕಾರ್ಯನಿರ್ವಹಿಸುತ್ತಿವೆ.
ಸಮಾಜದ ಒಳಿತಿಗಾಗಿ ಶ್ರಮಿಸಿದ ಶರಣರ ಆದರ್ಶ ಮೈಗೂಡಿಸಿಕೊಳ್ಳಿ
ಸಮ ಸಮಾಜ ನಿರ್ಮಾಣವಾಗಬೇಕಾದರೆ ಸಾಮಾನ್ಯ ಜನರ ಬದುಕು ಹಸನಾಗಬೇಕು. ಅವರ ಬದುಕಿನ ಮೌಲ್ಯವನ್ನು ಗುರುತಿಸಬೇಕು.
ದೇಶಪ್ರೇಮ, ಸಾಮಾಜಿಕ ಸಕ್ರೀಯವಾಗಿರಲು ಎನ್ನೆಸ್ಸೆಸ್ ಪೂರಕ
ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚುಸುವಲ್ಲಿ ಎನ್ನೆಸ್ಸೆಸ್ ಪ್ರಮುಖ ಪಾತ್ರ ವಹಿಸಿದೆ. ಯುವಕರಲ್ಲಿ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಬೆಳೆಯಲು ನಾಯಕತ್ವದ ಅವಶ್ಯಕತೆ ಇದ್ದು, ಅದು ಎನ್ನೆಸ್ಸೆಸ್ನಿಂದ ಸಾಧ್ಯ.
ಮಹಾಗಣಪತಿ ಮಂದಿರದ ರಸ್ತೆಯಲ್ಲಿ ತುಂಬಿದ ಮಳೆನೀರಲ್ಲೇ ಭಕ್ತರ ಸಂಚಾರ
ಮುಂಜಾನೆಯಿಂದ ರಾತ್ರಿವರೆಗೂ ಭಾರಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
< previous
1
...
12
13
14
15
16
17
18
19
20
...
11864
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?