• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಗಿನ್ನು ಎ.ಬಿ-ಕತ್ತಿ ಸಾರಥಿ
ಮಾಜಿ ಸಚಿವ ಎ.ಬಿ.ಪಾಟೀಲ ಹಾಗೂ ಮಾಜಿ ಸಂಸದ ರಮೇಶ ಕತ್ತಿ ಮಾರ್ಗದರ್ಶನದಲ್ಲಿ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯು ಬರುವ ಹಂಗಾಮು ಪ್ರಾರಂಭಿಸಲಿದೆ
ಪ್ರಕೃತಿ ವಿಕೋಪ ಜಗತ್ತಿಗೆ ದೊಡ್ಡ ಸಮಸ್ಯೆ
ಕನ್ನಡಪ್ರಭ ವಾರ್ತೆ ಸಿಂದಗಿ ಪ್ರಕೃತಿ ವಿಕೋಪ, ಹವಾಮಾನ ವೈಪರಿತ್ಯ ಜಗತ್ತಿಗೆ ಕಾಡುತ್ತಿರುವ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಜನ ತತ್ತರಿಸಿ ಹೋಗಿದ್ದು, ಬದುಕು ಅಸ್ಥಿರವಾಗುತ್ತಿದೆ ಬೀದಿಗೆ ಬರುವಂತ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಮೂಲ ಕಾರಣ ಪ್ರಕೃತಿ ನಾಶವೇ ಕಾರಣವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿಷಾದ ವ್ಯಕ್ತಪಡಿಸಿದರು.
ಸಂಭಾವನೆ ಪಡೆಯದೆ ಶವ ಸಂಸ್ಕಾರ ಮಾಡುವ ಉಪ್ಪಿನಂಗಡಿಯ ಹೊನ್ನಪ್ಪ ಗೌಡ!
ಉಪ್ಪಿನಂಗಡಿಯ ಹೊನ್ನಪ್ಪ ಗೌಡ ವರೆಕ್ಕಾ ಎಂಬವರು ಕೆಲ ವರ್ಷಗಳಿಂದ ಉಪ್ಪಿನಂಗಡಿಯ ಸ್ಮಶಾನದಲ್ಲಿ ಯಾವುದೇ ಸಂಭಾವನೆ ಪಡೆಯದೆ ಆತ್ಮಸಂತೋಷಕ್ಕಾಗಿ ಶವ ಸಂಸ್ಕಾರ ನಡೆಸಿ ಗಮನ ಸೆಳೆದಿದ್ದಾರೆ.
ಪಿಲಿಕುಳ ಕೆರೆಯಲ್ಲಿ ಮತ್ಸ್ಯೋತ್ಸವ ಸಂಭ್ರಮ: ಮೀನು ಹಿಡಿದು ಸ್ಥಳದಲ್ಲೇ ಖಾದ್ಯ ತಯಾರಿ
ಪಿಲಿಕುಳದಲ್ಲಿ ಭಾನುವಾರ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ ಮೀನು ಹಾಗೂ ಮೌಲ್ಯವರ್ಧಿತ ಮೀನು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಏರ್ಪಡಿಸಲಾಗಿತ್ತು. ಸ್ಥಳದಲ್ಲೇ ಮೀನುಗಳ ವಿವಿಧ ಖಾದ್ಯಗಳನ್ನು ತಯಾರಿಸಿ ಮಾರಾಟ ಮಾಡಲಾಯಿತು.
ಶಿರ್ವ ಮಹಿಳಾ ಮಂಡಲ: ಕಾರ್ಗಿಲ್ ವಿಜಯೋತ್ಸವ, ಆಟಿದ ಕೂಟ ಕಾರ್ಯಕ್ರಮ
ಕಳೆದ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ಶಿರ್ವ ಮಹಿಳಾ ಮಂಡಲ ಆಶ್ರಯದಲ್ಲಿ ನಡೆದ ಕಾರ್ಗಿಲ್ ವಿಜಯೋತ್ಸವ ಹಾಗೂ ಆಟಿದ ಕೂಟ ಕಾರ್ಯಕ್ರಮ ನಡೆಯಿತು.
ಮರಳು ಮಾಫಿಯಾ, ಡಿಜೆ ಹಾವಳಿಗೆ ಪೂರ್ಣ ಕಡಿವಾಣ: ಹಿರಿಯ ಪೊಲೀಸ್‌ ಅಧಿಕಾರಿಗಳ ಭರವಸೆ
ಮಂಗಳೂರಿನ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಭಾನುವಾರ ಜಿಲ್ಲಾ ಗ್ರಾಮಾಂತರ ಹಾಗೂ ಮಂಗಳೂರು ನಗರ ವ್ಯಾಪ್ತಿಯ ಎಸ್‌ಸಿ ಎಸ್‌ಟಿ ಕುಂದುಕೊರತೆ ಜಂಟಿ ಸಭೆ ಹಿರಿಯ ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು.
ಮಲ್ಪೆ: ತೊಟ್ಟಂ ಚರ್ಚಿನ ಪಾಲಕರ ಸ್ಮರಣೆಯ ಮಹೋತ್ಸವ
ತೊಟ್ಟಂ ಚರ್ಚಿನ ಪಾಲಕರಾದ ಸಂತ ಅನ್ನಮ್ಮ ಮತ್ತು ಸಂತ ಜೋಕಿಮ್ ಅವರ ವಾರ್ಷಿಕ ಸ್ಮರಣೆಯ ಪವಿತ್ರ ಬಲಿಪೂಜೆ ನಡೆಯಿತು.
ಪಕ್ಷದ ವಿರುದ್ಧ ಪಿತೂರಿ ಮಾಡಿದರೆ ಕ್ಷಮಿಸಲ್ಲ: ಸಂಸದ ಕಾಗೇರಿ
ಪಕ್ಷದ ಕಾರ್ಯಕರ್ತರಾದ ಮೇಲೆ ಜನರು ನಮ್ಮನ್ನು ಸಮಾಜದಲ್ಲಿ ಗುರುತಿಸುವಂತಾಗಿದೆ.
ಕಾರ್ಯಪ್ಪ ಪ್ರತಿಮೆ ಶುಚಿಗೊಳಿಸಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ
ನಗರದಲ್ಲಿನ ಫೀಲ್ಡ್‌ ಮಾರ್ಷಲ್‌ ಕೆ ಎಂ ಕಾರ್ಯಪ್ಪ ಅವರ ಪ್ರತಿಮೆಯನ್ನು ಶುಚಿಗೊಳಿಸುವುದರ ಮೂಲಕ ಕಾರ್ಗಿಲ್‌ ವಿಜಯ್‌ ದಿವಸ್‌ ಅನ್ನು ಆಚರಿಸಲಾಯಿತು.
ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದ ಅವಕಾಶ ಬಳಸಿಕೊಳ್ಳಲಿ
ಶಾಲೆಯ ಸರ್ವತೋಮುಖ ಏಳಿಗೆಯಲ್ಲಿ ಪಠ್ಯಕ್ರಮದ ಜೊತೆಗೆ ಕ್ರೀಡಾ ಚಟುವಟಿಕೆಗಳು ನಡೆಯಬೇಕು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 12834
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved