• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹತ್ತಿ ಮಿಲ್‌ನಲ್ಲಿ ಅಕ್ಕಿ, ಜೋಳ ಪತ್ತೆ ಪ್ರಕರಣಗಳೂ ಸಿಐಡಿಗೆ
ಜಿಲ್ಲೆಯ ಹತ್ತಿ ಮಿಲ್‌ ಗೋದಾಮಿನಲ್ಲಿ ಅ.14ರಂದು ಪತ್ತೆಯಾದ ಅನ್ನಭಾಗ್ಯ ಅಕ್ಕಿ, ಸರ್ಕಾರದ ಜೋಳ ಹಾಗೂ ಶಾಲಾ ಮಕ್ಕಳ ಕ್ಷೀರಭಾಗ್ಯ ಹಾಲಿನ ಪೌಡರ್‌ ಅಕ್ರಮ ದಾಸ್ತಾನು ಪ್ರಕರಣಗಳನ್ನೂ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.
ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರ ಚಿತ್ತಾಪುರ ದಂಗಲ್‌ ಭವಿಷ್ಯ 30ಕ್ಕೆ
ಸಚಿವ ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರ ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನಕ್ಕೆ ಅನುಮತಿ ಕೋರಿ ಆರೆಸ್ಸೆಸ್‌ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ಕೈಗೆತ್ತಿಕೊಂಡಿದ್ದ ಕಲಬುರಗಿ ಹೈಕೋರ್ಟ್‌ ಪೀಠ ವಿಚಾರಣೆಯನ್ನು ಅ.30ಕ್ಕೆ ಮುಂದೂಡಿದೆ.
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ

ಮಾಜಿ ಸಂಸದ ಮತ್ತು ಹಾಲಿ ಶಾಸಕರ ವೈಯಕ್ತಿಕ ವಾಗ್ದಾಳಿ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಮೈಸೂರು-ಕೊಡಗು ಮಾಜಿ ಸಂಸದ ಪ್ರತಾಪ್‌ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ತೀರಾ ವೈಯಕ್ತಿಕ ಮಟ್ಟದ ಕೀಳು ಭಾಷೆ ಬಳಸಿ ಪರಸ್ಪರ ನಿಂದಿಸಿಕೊಂಡಿದ್ದಾರೆ.

ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ನೀಡುವುದು ನಮ್ಮೆಲ್ಲರ ಜವಾಬ್ದಾರಿ: ಎಸ್.ವಿ.ಲೋಕೇಶ್
ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್, ಶಬ್ದಮಾಲಿನ್ಯದ ಜೊತೆಗೆ ಅತಿ ಹೆಚ್ಚು ಮೊಬೈಲ್ ಹಾಗೂ ಲ್ಯಾಪ್‌ಟಾಪ್‌ಗಳನ್ನು ಬಳಸುವುದರಿಂದಲೂ ಪರಿಸರ ಮಾಲಿನ್ಯವನ್ನು ಕಾಣಬಹುದು. ಸಾವಯವ ಕೃಷಿಯ ಜೊತೆಗೆ ಮರು ಬಳಕೆ ಮಾಡುವ ವಸ್ತುಗಳನ್ನು ಪ್ರತಿಯೊಬ್ಬರು ಬಳಸಬೇಕು.
ವೀರ ಕಿತ್ತೂರು ರಾಣಿ ಚೆನ್ನಮ್ಮ ಧೈರ್ಯ, ಶೌರ್ಯ ನಮಗೆ ಮಾದರಿ
ಬ್ರಿಟಿಷರ ಸಂಕೋಲೆಯಿಂದ ದೇಶವನ್ನು ಮುಕ್ತಗೊಳಿಸಿ ಸ್ವತಂತ್ರದೆಡೆಗೆ ತರಲು ಹೋರಾಟ ನಡೆಸಿದ ಸಾದ್ವಿ ಹಾಗೂ ವೀರಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಗುಣ, ಶೌರ್ಯ, ಜೀವನ ಆದರ್ಶಗಳು ಇಂದಿನ ಮಹಿಳೆರಿಗೂ ಸ್ಪೂರ್ತಿದಾಯಕ.
ಜನ ಸೇವೆ ಮಾಡುವ ಕನಸು ಕಂಡಿದ್ದೇನೆ: ಜಿ.ಡಿ.ಅಮೃತ
ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದು ಇಲ್ಲಿನ ಜನರ ಕಷ್ಟ ಸುಖಗಳನ್ನು ನೋಡಿ ತಿಳಿದಿದ್ದೇನೆ. ಈಗ ಹೆಚ್ಚಿನ ವ್ಯಾಸಂಗಕ್ಕಾಗಿ ಕೋಚಿಂಗ್ ಪಡೆಯುತ್ತಿದ್ದು, ಐಎಎಸ್ ಆಫೀಸರ್ ಆಗಿ ಸದಾಕಾಲ ಸಾರ್ವಜನಿಕರ ಸೇವೆ ಮಾಡುವ ಕನಸನ್ನು ಕಾಣುತ್ತಿದ್ದೇನೆ. ಅದಕ್ಕೆ ನಮ್ಮ ಕುಟುಂಬ ಪೂರ್ಣ ಸಹಕಾರ ನೀಡುತ್ತಿದೆ.
ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಬಿಡಿಸಿಸಿ ಬ್ಯಾಂಕ್‌ ಸಹಕಾರಿ
ಮಾಗಡಿ: ಬಿಡಿಸಿಸಿ ಬ್ಯಾಂಕ್ ಅಲ್ಪಸಂಖ್ಯಾತ ಮಹಿಳೆಯರಿಗೆ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಎನ್.ಅಶೋಕ್ ಹೇಳಿದರು.
ಹಿಂದೂ ಯುವತಿಗೆ ವಂಚಿಸಿದ ಮುಸ್ಲಿಂ ಪ್ರಿಯಕರನ ಸೆರೆ- ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ
ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಹಿಂದೂ ಯುವತಿಗೆ ವಂಚಿಸಿದ ಪ್ರಕರಣ ಸಂಬಂಧ ಆಕೆಯ ಅನ್ಯ ಧರ್ಮೀಯ ಮಾಜಿ ಪ್ರಿಯಕರನೊಬ್ಬನನ್ನು ನಗರದ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮದ್ಯ ಸೇವಿಸಿ ಶಾಲಾ ವಾಹನಗಳ ಚಾಲನೆ ಮಾಡಿದ 36 ಚಾಲಕರ ವಿರುದ್ಧ ಕೇಸ್‌

ಖಾಸಗಿ ಶಾಲಾ ವಾಹನಗಳ ಪಾನಪತ್ತ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು ಸಂಚಾರ ವಿಭಾಗದ ಪೊಲೀಸರು ನಶೆ ಇಳಿಸಿದ್ದಾರೆ. ನಗರ ವ್ಯಾಪ್ತಿ ಬೆಳಗ್ಗೆ 7 ರಿಂದ 9.30 ರವರೆಗೆ ಖಾಸಗಿ ಶಾಲಾ ವಾಹನಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ

ಕಿತ್ತೂರು ರಾಣಿ ಚೆನ್ನಮ್ಮನ ಧೈರ್ಯ-ಸಾಹಸ ಅಮರ
ರಾಮನಗರ: ಬ್ರಿಟಿಷರ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸಿದ ಕಿತ್ತೂರು ರಾಣಿ ಚೆನ್ನಮ್ಮನವರ ಧೈರ್ಯ, ಸಾಹಸ ಎಂದೆಂದಿಗೂ ಅಮರವಾದದ್ದು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಬಣ್ಣಿಸಿದರು.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 14421
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved