• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಗುಂಡಿಗಳ ದುರಸ್ತಿ ಮಾಡಲು ಆಗ್ರಹ: ರಮೇಶ್ ಮಾನೆ
ನಗರದ ರಸ್ತೆಗಳೆಲ್ಲ ಗುಂಡಿಮಯವಾಗಿದ್ದು, ಕೂಡಲೇ ಅವುಗಳನ್ನು ದುರಸ್ತಿ ಮಾಡಿಸುವಂತೆ ಒತ್ತಾಯಿಸಿ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯಿಂದ ಅ.28ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ತಾಲೂಕು ಅಧ್ಯಕ್ಷ ರಮೇಶ್ ಮಾನೆ ತಿಳಿಸಿದರು.
ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ನಿರ್ಧಾರ
ಬಾಗೇಪಲ್ಲಿ ಪಟ್ಟಣದ ವಿವಿಧ ಸಂಘ ಸಂಸ್ಥೆ ಹಾಗೂ ಸಂಘಟನೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನೇತೃತ್ವದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದೆ. ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಪಟ್ಟಣದ ಎಲ್ಲ ಅಂಗಡಿಗಳ ಮಾಲೀಕರು ಸ್ವಯಂಪ್ರೇರಿತರಾಗಿ ಕನ್ನಡ ಬಾವುಟವನ್ನು ಹಾರಿಸಬೇಕು.
ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಶಾಸಕ
ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವುದೇ ಸರ್ಕಾರಿ ಪಬ್ಲಿಕ್‌ ಶಾಲೆಗಳ ಮುಖ್ಯ ಉದ್ದೇಶವಾಗಿದೆ. ಇದರಿಂದ ಮಕ್ಕಳ ಕಲಿಕಾ ಮಟ್ಟ ವೃದ್ಧಿಯಾಗಲಿದೆ. ಅಲ್ಲದೆ ಈ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಹೊಂದಿರುವುದಲ್ಲದೆ ಖಾಸಗಿ ಶಾಲೆಗಳಲ್ಲಿನ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವು
ಅಂಬೇಡ್ಕರ್ ಫೋಟೋ, ಬುದ್ಧ ಪುತ್ಥಳಿ ಭಗ್ನ
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಹಾಗೂ ಭಗವಾನ್ ಬುದ್ಧರ ಪುತ್ಥಳಿಯನ್ನು ಭಗ್ನಗೊಳಿಸಿ ವಿಕೃತಿ ಮೆರೆದ ಘಟನೆ ನಡೆದಿರುವ ತಾಲೂಕಿನ ಜ್ಯೋತಿಗೌಡನಪುರಕ್ಕೆ ಮಾಜಿ ಸಚಿವ ಎನ್.ಮಹೇಶ್, ನಂಜನಗೂಡು ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಬಿಜೆಪಿ ಮುಖಂಡರು ಭೇಟಿ ನೀಡಿ ಪರಿಶೀಲಿಸಿದರು.
ಲಿಂಗೈಕ್ಯ ಉಭಯ ಜಗದ್ಗುರುಗಳ ಸ್ಮರಣೆ
ಶ್ರೀ ಶೈಲ ಜಗದ್ಗುರು ಲಿಂಗೈಕ್ಯ ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳ 14ನೇ ವಾರ್ಷಿಕ ಪುಣ್ಯಸ್ಮರಣೋತ್ಸವ, ಲಿಂಗೈಕ್ಯ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರ 39ನೇ ವರ್ಷದ ಪುಣ್ಯಾರಾಧನೆ ಪ್ರಯುಕ್ತ ಇಲ್ಲಿನ ಪಿ.ಬಿ.ರಸ್ತೆಯಲ್ಲಿರುವ ಶ್ರೀಶೈಲ ಮಠದಲ್ಲಿ ಶುಕ್ರವಾರ ಬೆಳಿಗ್ಗೆ ಪಂಚಾಚಾರ್ಯ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕೂಡಿ ಬಾಳುವುದರಲ್ಲಿ ಬದುಕಿನ ಸಾರ್ಥಕತೆ ಅಡಗಿದೆ: ಶ್ರೀ ಸುಭೋದಾನಂದ ಸ್ವಾಮೀಜಿ
ಕೂಡಿ ಬಾಳುವುದರಲ್ಲಿ ಮನುಷ್ಯನ ಬದುಕಿನ ಸಾರ್ಥಕತೆ ಅಡಗಿದೆ. ಸಾಮಾಜಿಕ ಸ್ವಾಸ್ಥ್ಯ, ಸೌಹಾರ್ದತೆ, ಭಾವೈಕ್ಯತೆ, ಸಾಮರಸ್ಯ ಉತ್ತಮ ಸಮಾಜದ ಆಧಾರ ಸ್ಥಂಭಗಳಾಗಿವೆ ಎಂದು ದತ್ತ ಆಶ್ರಮದ ಸುಭೋದಾನಂದ ಸ್ವಾಮೀಜಿ ಹೇಳಿದರು.
ಬೀದಿ ದೀಪ ನಿರ್ವಹಣೆಗೆ ಅಧಿಕ ಬಿಲ್‌ ಪಾವತಿ: ಆರೋಪ
ಕೋಲಾರ ನಗರದ ೩೫ ವಾರ್ಡ್‌ಗಳಲ್ಲಿ ಕೇವಲ ೫೦ ರಿಂದ ೬೦ ಸೋಡಿಯಂ ಲೈಟ್‌ಗಳಿವೆ. ಇವುಗಳ ನಿರ್ವಹಣೆಗೆ ೩.೭೦ ಲಕ್ಷ ರುಪಾಯಿಗಳನ್ನು ಪಾವತಿ ಮಾಡುತ್ತಿದ್ದಾರೆ, ನಗರಸಭೆ ಅಧಿಕಾರಿಗಳನ್ನು ಲೆಕ್ಕ ಕೇಳಿದರೆ ಅಮೇಲೆ ನೋಡೋಣ ಎನ್ನುತ್ತಾರೆ, ಇತರೆ ಬಾಬತ್ತುಗಳಿಂದ ಭರತ್ ಎಂಟರ್ ಪ್ರೈಸಸ್‌ಗೆ ಕೋಟ್ಯತರ ರುಪಾಯಿಗಳ ಬಿಲ್ಲುನ್ನು ಪಾವತಿಸುತ್ತಿದ್ದಾರೆ,
ಕುಡಿಯುವ ನೀರು, ಚರಂಡಿ ಕಾಮಗಾರಿ ಮುಗಿಸಿ
ನಗರಸಭಾ ವ್ಯಾಪ್ತಿಯಲ್ಲಿ ಸ್ಪಚ್ಛತೆ ಇಲ್ಲ, ಕಸವಿಲೇವಾರಿ ಆಗುತ್ತಿಲ್ಲ. ಕುಡಿಯುವ ನೀರು ಸಮರ್ಪಕವಾಗಿಲ್ಲ, ಚರಂಡಿಗಳೆಲ್ಲಾ ಹೂಳು ತುಂಬಿ ನಾರುತ್ತಿವೆ, ಜನರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಆದ್ದರಿಂದ ೧೫ನೇ ಹಣಕಾಸು ಅನುದಾನವನ್ನು ಸಮರ್ಪಕವಾಗಿ ಬಳಸಿ ಆದ್ಯತೆ ಮೇಲೆ ಕಾಮಗಾರಿಗಳನ್ನು ಮುಗಿಸಿ ಎಂದು ನಗರಸಭಾ ಸದಸ್ಯರು ಆಗ್ರಹಿಸಿದರು.
ಅಂಬೇಡ್ಕರ್ ಫೋಟೋ ವಿರೂಪ, ಬುದ್ದ ವಿಗ್ರಹಕ್ಕೆ ಹಾನಿ
ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇರುವ ಫ್ಲೆಕ್ಸ್‌ ಹಾಗೂ ಬೋರ್ಡ್‌ನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದು, ಬುದ್ದ ವಿಹಾರದಲ್ಲಿರುವ ಬುದ್ದ ವಿಗ್ರಹಕ್ಕೆ ಹಾನಿ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಶ್ರೀಬಸವೇಶ್ವರಸ್ವಾಮಿ ಹುಲಿವಾಹನೋತ್ಸವ; ದನಗಳ ಮೆರವಣಿಗೆ
ದೇವರ ಉತ್ಸವದ ಜತೆಯಲ್ಲಿ ಗ್ರಾಮದಲ್ಲಿ ಹಲವು ರೈತರು ಎತ್ತುಗಳನ್ನು ಅಲಂಕರಿಸಿ ಮೆರವಣೆಯಲ್ಲಿ ಸಾಗಿದರು. ಮೆರವಣಿಗೆಯಲ್ಲಿ ಡೊಳ್ಳುಕುಣಿತ, ಪೂಜಾಕುಣಿತ, ತಮಟೆ, ವಾದ್ಯವೃಂದ ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡಿದ್ದವು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 14421
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved