• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡು-ನುಡಿಗೆ ನಾಲ್ವಡಿ ಒಡೆಯರ್ ಕೊಡುಗೆ ಅಪಾರ
ಯಳಂದೂರು ಸೊಸೈಟಿ ಬೀದಿಯಲ್ಲಿರುವ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಸೋಮವಾರ ಕಸಾಪ ಸಂಸ್ಥಾಪಕರ ದಿನಾಚರಣೆ ಹಾಗೂ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ನೆರೆದಿದ್ದ ಮುಖಂಡರು ಪುಷ್ಪಾರ್ಚನೆ ನೆರವೇರಿಸಿದರು.
ಸರ್ಕಾರ ರೈತರ ನೆರವಿಗೆ ಬರಬೇಕು-ಶಾಸಕ ಚಂದ್ರು ಲಮಾಣಿ
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಳೆಗೆ ಬೆಂಕಿ ತಗುಲಿ ನಷ್ಟ ಅನುಭವಿಸಿದ್ದ ತಾಲೂಕಿನ ಕೆರಹಳ್ಳಿ ಗ್ರಾಮದ ನಿಂಗಪ್ಪ ಹೊಳೆಯಪ್ಪ ಮೇವುಂಡಿ ಅವರ ಮನೆಗೆ ಶಾಸಕ ಚಂದ್ರು ಲಮಾಣಿ ತೆರಳಿ ಹೆಸ್ಕಾಂನಿಂದ ₹ 3,72,000 ಚೆಕ್ಕನ್ನು ವಿತರಣೆ ಮಾಡಿದರು.
ನೀಲಗಾರರ ಪರಂಪರೆಗೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಲಿ
ಚಾಮರಾಜನಗರದಲ್ಲಿ ಡಾ.ಮಹದೇವಯ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕೊಪ್ಪದಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕರೆ ನೀಡಿದ್ದ ಸ್ವಯಂ ಪ್ರೇರಿತ ಬಂದ್‌ಗೆ ಕೊಪ್ಪ, ಜಯಪುರ, ಹರಿಹರಪುರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಧಮ್‌ ಇದ್ದರೆ ಯತ್ನಾಳ ರಾಜೀನಾಮೆ ನೀಡಲಿ : ಗಣಿಹಾರ

  ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಒತ್ತಾಯಿಸಿದರು.

ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ನಾಲ್ವಡಿ ಕೃಷ್ಣರಾಜ ಒಡೆಯರ್ ಕಟ್ಟಿದ ಕನ್ನಡ ಸಾಹಿತ್ಯ ಪರಿಷತ್ ಇಂದು ಆಲದ ಮರದ ಹಾಗೆ ಬೆಳೆದಿದ್ದು ಕನ್ನಡ ಭಾಷೆಯನ್ನು ಸದೃಢಗೊಳಿಸಲು ಅಂದೇ ರಾಜರು ಬುನಾದಿ ಹಾಕಿಕೊಟ್ಟಿದ್ದಾರೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು. ೧೯೧೫ರಲ್ಲಿ ಸಾಹಿತ್ಯ ಪರಿಷತ್ ಉಗಮವಾಯಿತು. ಅಂದಿನಿಂದ ಇಂದಿನವರೆಗೂ ಕನ್ನಡಿಗರು ಪರಿಷತ್‌ ಅನ್ನು ಬೆಳೆಸುತ್ತಿದ್ದಾರೆ, ಅದನ್ನು ಉಳಿಸಿ ಬೆಳೆಸಿ ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು.
ಸುಹಾಸ್‌ ಹತ್ಯೆ : ಆರೋಪಗಳಿಗೆ ಸ್ಪೀಕರ್‌ ಖಾದರ್‌ ಸ್ಪಷ್ಟೀಕರಣ

 ಜಿಲ್ಲೆಯ ಶಾಂತಿ ಹಾಗೂ ಅಭಿವೃದ್ದಿ ಬಯಸುವ ಜನರಿಗೆ ಈ ಸ್ಪಷ್ಟೀಕರಣ ನೀಡುತ್ತಿರುವುದಾಗಿ ಯು.ಟಿ. ಖಾದರ್‌ ಫರೀದ್‌ ಹೇಳಿದ್ದಾರೆ.

ಪಾಷಾಣಮೂರ್ತಿ ಅಮ್ಮನವರ ದೇವಾಲಯದಲ್ಲಿ ನೇಮೋತ್ಸವ ಸಂಪನ್ನ
ಐಗೂರು ಗ್ರಾಮದ ಶ್ರೀ ಆದಿಶಕ್ತಿ ಮಹಾತಾಯಿ ಹಾಗೂ ಪಾಷಾಣಮೂರ್ತಿ ಅಮ್ಮನವರ ದೇವಾಲಯದಲ್ಲಿ ನೇಮೋತ್ಸವ ನಡೆಯಿತು.
ಮೊಳಕಾಲ್ಮುರು ಕುಡಿವ ನೀರಿನ ಭ್ರಷ್ಟಾಚಾರ ತನಿಖೆಗೆ ಆಗ್ರಹ
ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ಕುಡಿಯುವ ನೀರಿನ ಕಾಮಗಾರಿ ತನಿಖೆ ಸಮರ್ಪಕವಾಗಿ ನಡೆಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಮೂರು ಹಂತದಲ್ಲಿ ಜಾತಿಗಣತಿ ಸಮೀಕ್ಷೆ: ತಹಸೀಲ್ದಾರ್ ಪರಶುರಾಮ್
ಮೊದಲ ಹಂತ ಮನೆ ಮನೆಗಳಿಗೆ ನಮ್ಮ ಕಾರ್ಯಕರ್ತರು ಭೇಟಿ ನೀಡಿ ಮಾಹಿತಿಗಳ ಪಡೆದುಕೊಳ್ಳುತ್ತಾರೆ. ನಂತರ ಈ ಸಮೀಕ್ಷೆಯಲ್ಲಿ ಬಿಟ್ಟು ಹೋಗಿರುವ ಹೆಸರನ್ನು ಆ ಭಾಗದ ಮತಗಟ್ಟೆಯಲ್ಲಿ ಒಳ ಜಾತಿಗೆ ಸೇರಿಸಲು ಹೆಸರನ್ನು ನೋಂದಾಯಿಸಲಾಗುತ್ತದೆ.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 11310
  • next >
Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved