• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಷಾಣಮೂರ್ತಿ ಅಮ್ಮನವರ ದೇವಾಲಯದಲ್ಲಿ ನೇಮೋತ್ಸವ ಸಂಪನ್ನ
ಐಗೂರು ಗ್ರಾಮದ ಶ್ರೀ ಆದಿಶಕ್ತಿ ಮಹಾತಾಯಿ ಹಾಗೂ ಪಾಷಾಣಮೂರ್ತಿ ಅಮ್ಮನವರ ದೇವಾಲಯದಲ್ಲಿ ನೇಮೋತ್ಸವ ನಡೆಯಿತು.
ಮೊಳಕಾಲ್ಮುರು ಕುಡಿವ ನೀರಿನ ಭ್ರಷ್ಟಾಚಾರ ತನಿಖೆಗೆ ಆಗ್ರಹ
ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ಕುಡಿಯುವ ನೀರಿನ ಕಾಮಗಾರಿ ತನಿಖೆ ಸಮರ್ಪಕವಾಗಿ ನಡೆಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಮೂರು ಹಂತದಲ್ಲಿ ಜಾತಿಗಣತಿ ಸಮೀಕ್ಷೆ: ತಹಸೀಲ್ದಾರ್ ಪರಶುರಾಮ್
ಮೊದಲ ಹಂತ ಮನೆ ಮನೆಗಳಿಗೆ ನಮ್ಮ ಕಾರ್ಯಕರ್ತರು ಭೇಟಿ ನೀಡಿ ಮಾಹಿತಿಗಳ ಪಡೆದುಕೊಳ್ಳುತ್ತಾರೆ. ನಂತರ ಈ ಸಮೀಕ್ಷೆಯಲ್ಲಿ ಬಿಟ್ಟು ಹೋಗಿರುವ ಹೆಸರನ್ನು ಆ ಭಾಗದ ಮತಗಟ್ಟೆಯಲ್ಲಿ ಒಳ ಜಾತಿಗೆ ಸೇರಿಸಲು ಹೆಸರನ್ನು ನೋಂದಾಯಿಸಲಾಗುತ್ತದೆ.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಶೀಘ್ರ ಯಕೃತ್ತು ಕಸಿ ಸೇವೆ ಆರಂಭ
ಕಸ್ತೂರ್ಬಾ ಆಸ್ಪತ್ರೆಯು ಶೀಘ್ರದಲ್ಲೇ ಡಾ. ಶಿರನ್ ಶೆಟ್ಟಿ ಅವರ ನೇತೃತ್ವದಲ್ಲಿ ಯಕೃತ್ (ಲಿವರ್) ಕಸಿ ಸೇವೆಗಳನ್ನು ಪ್ರಾರಂಭಿಸಲಿದೆ. ಇದರಿಂದ ರೋಗಿಗಳಿಗೆ ಸಂಕೀರ್ಣ ಮತ್ತು ಸುಧಾರಿತ ಚಿಕಿತ್ಸಾ ಆಯ್ಕೆಗಳನ್ನು ನೀಡಲಿದ್ದು, ಸಮಗ್ರ ಯಕೃತ್ ಆರೈಕೆ ಲಭ್ಯವಾಗಲಿದೆ.
ಗೃಹ ಸಚಿವರ ತಾರತಮ್ಯ ನೀತಿ ಒಪ್ಪಲಾಗದು
ಮಂಗಳೂರು ಗಲಭೆ ಹಿನ್ನೆಲೆ ಭೇಟಿ ನೀಡಿದ ಗೃಹ ಮಂತ್ರಿ ಪರಮೇಶ್ವರ್ ಅವರು ಒಂದು ಸಮುದಾಯವನ್ನು ಮಾತ್ರ ಮಾತನಾಡಿಸಿದ್ದು ಸರಿಯಿಲ್ಲ.
ಮೇ 30ಕ್ಕೆ ಮದ್ದೂರು ತಾಲೂಕು ಆರ್ಯ ಈಡಿಗರ ಸಮಾವೇಶ
ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುವ ಸಂಘದ ಉದ್ಘಾಟನೆ ಮತ್ತು ಸಮಾವೇಶವನ್ನು ಈಡಿಗ ಜನಾಂಗದ ಗುರುಗಳಾದ ಶ್ರೀವಿಕ್ಯಾತಾನಂದ ಶ್ರೀಗಳು ಮತ್ತು ರೇಣುಕಾನಂದ ಶ್ರೀಗಳ ಸಾನಿಧ್ಯದಲ್ಲಿ ಸಮಾವೇಶವನ್ನು ರಾಜ್ಯ ಆರ್ಯ ಈಡಿಗರ ಸಂಘದ ರಾಜ್ಯಾಧ್ಯಕ್ಷ ಡಾ.ತಿಮ್ಮೇಗೌಡ ಉದ್ಘಾಟಿಸುವರು.
ಭಾಷಾ ಸಾಹಿತ್ಯ ಪೋಷಿಸಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು: ಸಾಹಿತಿ ಚಂದ್ರಶೇಖರಯ್ಯ
ಮೇ 5 ರಂದು ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಆರಂಭವಾದ ಸವಿನೆನಪಿಗಾಗಿ ಪ್ರತಿ ವರ್ಷ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿವಸ ಆಚರಿಸಲಾಗುತ್ತಿದೆ. ಕನ್ನಡ ನಾಡಿನ ನಾಡು, ನುಡಿ, ಮತ್ತು ಜನರ ಹಿತಾಸಕ್ತಿಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ಮತ್ತು ವಿಶೇಷ ಜವಾಬ್ದಾರಿ ಈ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೆ.
ದೇಶದಲ್ಲೇ ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಾಣ: ರಾಮಲಿಂಗಾರೆಡ್ಡಿ
ದೇಶದಲ್ಲೇ ಸುಸಜ್ಜಿತ ಟ್ರಕ್ ಟರ್ಮಿನಲ್ ಅನ್ನು ಹೊಸಪೇಟೆಯಲ್ಲಿ ನಿರ್ಮಾಣ ಮಾಡಲಾಗಿದೆ.
ಮೇ ೨೨ಕ್ಕೆ ಅಂತರಾಷ್ಟ್ರೀಯ ಜೀವ ವೈವಿಧ್ಯತಾ ಅಭಿಯಾನ
ಮೇ ೨೨ರಂದು ತಾಲೂಕಿನ ಆನಗೋಡಿನಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
ದರ ಕುಸಿತ ಸಂಕಷ್ಟದಲ್ಲಿ ಈರುಳ್ಳಿ ಬೆಳೆಗಾರರು
ಈರುಳ್ಳಿ ಹವಾಮಾನ ವೈಪರೀತ್ಯದಿಂದ ಇಳುವರಿ ಕುಂಠಿತ, ಮತ್ತೊಂದೆಡೆ ದರ ಕುಸಿತದಿಂದ ಬೆಳೆಗಾರರನ್ನು ಅಕ್ಷರಶಃ ಆರ್ಥಿಕ ಸಂಕಷ್ಟಕ್ಕೆ ದೂಡಿದೆ.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 11310
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved