• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಕರೆಗೆ 4 - 5 ಕೋಟಿ ಪರಿಹಾರ ನೀಡದಿದ್ದರೆ ಹೋರಾಟ
ದಲಿತ ಮತ್ತು ಹಿಂದುಳಿದ ಸಮುದಾಯದ ರೈತರಿಗೆ ಸರ್ಕಾರದಿಂದ ಮಂಜೂರಾತಿ ಆಗಿರುವ ಜಮೀನುಗಳಿವೆ. ಸರ್ಕಾರದ ಭೂ ಸ್ವಾಧೀನ ಪ್ರಕ್ರಿಯೆಯಿಂದ ಸಣ್ಣ ರೈತರಿಗೆ ಅನುಕೂಲವೇ ಹೊರತು ಅನಾನುಕೂಲ ಆಗುವುದಿಲ್ಲ.
ಹಿಂದುಗಳನ್ನು ಜಾಗೃತಿ ಗೊಳಿಸಿದ ಶಂಕರಾಚಾರ್ಯ, ರಾಮಾನುಜರು: ವಿಕ್ರಂ ಅಯ್ಯಂಗಾರ್
ಶಂಕರಾಚಾರ್ಯರು ಆದಿಶಂಕರ ಎಂದೆ ಗುರುತಿಸಲ್ಪಟ್ಟವರು ಏಳನೇ ವಯಸ್ಸಿನಲ್ಲಿ ವೇದಗಳ ಅಧ್ಯಯನಕ್ಕಾಗಿ ಮನೆ ಬಿಟ್ಟು ಹೊರಟ ಶ್ರೀ ಶಂಕರರು ಅದ್ವೈತ ಸಿದ್ದಾಂತ ಪ್ರತಿಪಾದಿಸಿದರು. ಶ್ರೀ ಪೆರಂದೂರ್ ನಲ್ಲಿ ಜನಿಸಿದ ಶ್ರೀ ರಾಮಾನುಜಾಚಾರ್ಯರು ವಿಶಿಷ್ಟಾದ್ವೈತ ಸಿದ್ದಾಂತ ಸಾರಿದರು.
ಡೇಟಾ ಎಂಟ್ರಿ ಆಪರೇಟರ್‌ಗಳ ವಜಾ: ರೋಗಿಗಳ ಪರದಾಟ
೮ ವರ್ಷಗಳ ಹಿಂದೆ ತಾಲೂಕು ಆಸ್ಪತ್ರೆಗಳಿಗೆ ಡೇಟಾ ಎಂಟ್ರಿ ಆಪರೇಟರ್‌ಗಳನ್ನು ನೇಮಕಮಾಡಿಕೊಳ್ಳಲಾಗಿತ್ತು. ಅದರಂತೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಐವರು ಮಂದಿ ನೇಮಕವಾಗಿ ಕೆಲಸ ಮಾಡುತ್ತಿದ್ದರು. ಇದೀಗ ಸರ್ಕಾರ ಸಿಬ್ಬಂದಿಯನ್ನು ಕಡಿಮೆ ಮಾಡಲು ದಿಢೀರನೆ ಡೇಟಾ ಎಂಟ್ರಿ ಆಪರೇಟರ್‌ಗಳ ಹುದ್ದೆಯನ್ನು ಮೇ ೧ರಿಂದ ಸ್ಥಗಿತಗೊಳಿಸಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕಾರ್ತಿಕ್‌ ಬರ್ಬರ ಹತ್ಯೆ
ಸ್ನೇಹಿತನ ನಂಬಿ ಹೋಗಿ ಕೊಲೆಯಾಗಿದ್ದಾನೆ. ಇದೆಲ್ಲವೂ ಕೂಡ ಆ ಹುಡುಗಿಯಿಂದಲೇ ಆಗಿರೋದು. ಮಲಗಿದ್ದ ಹುಡುಗನನ್ನು ಮಾತನಾಡಲು ಕರೆದು ಕೊಲೆ ಮಾಡಿದ್ದಾರೆ. ರಾಜಿ ಮಾಡಿಕೊಳ್ಳಲು ಬಂದು ಪ್ರವೀಣ್ ಹಾಗೂ ಇತರರು ಈ ಕೃತ್ಯ ಎಸಗಿದ್ದಾರೆ.
ಸಮಸ್ಯೆ ಪರಿಹಾರಕ್ಕೆ ಕಾರ್ಮಿಕರು ಒಗ್ಗಟ್ಟಾಗಿರಬೇಕು: ಶಾಸಕ ಶ್ರೀನಿವಾಸ್
ಯಾವ ಸಮಸ್ಯೆ ಬಂದರೂ ಅದನ್ನು ಪರಿಹರಿಸಲು ಕಾರ್ಮಿಕರು ಒಗ್ಗಟ್ಟಾಗಿರಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಎನ್‌ಆರ್‌ ಪುರದಲ್ಲಿ ಬಂದ್‌ ಸಂಪೂರ್ಣ ಯಶ
ವಿಶ್ವ ಹಿಂದೂ ಪರಿಷತ್, ಬಜರಂಗದಳ ಕರೆ ನೀಡಿದ್ದ ಬಂದ್‌ ಯಶಸ್ವಿಯಾಗಿದೆ. ಎಲ್ಲಾ ಅಂಗಡಿ, ಹೋಟೆಲ್‌, ವಾಣಿಜ್ಯ ಮಳಿಗೆ, ಗ್ಯಾರೇಜ್ ಸಂಪೂರ್ಣ ಬಂದ್ ಆಗಿದ್ದವು.
ಧಾರ್ಮಿಕತೆಯಲ್ಲಿ ಲಂಬಾಣಿಗರ ಕಾರ್ಯ ಶ್ಲಾಘನೀಯ: ಶಾಸಕ ಕೆ.ಎಸ್‌.ಆನಂದ್
ಕಠಿಣ ಪರಿಶ್ರಮ ಪಡುವ ಲಂಬಾಣಿ ಸಮಾಜವು ದೇವತಾ ಕಾರ್ಯಗಳಲ್ಲಿ ಪಾಲ್ಗೊಂಡು ದೇವರಲ್ಲಿ ನಂಬಿಕೆ ಹೊಂದಿ ಧಾರ್ಮಿಕ ಕಾರ್ಯಗಳನ್ನು ಮಾಡುತ್ತಿರುವುದು ಸಂತಸದ ಸಂಗತಿ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಡಾ. ರಾಜ್‌ ಜನರ ಹೃದಯಕ್ಕೆ ತಲುಪಿದ್ದರು
ಡಾ.ರಾಜ್‌ಕುಮಾರ್ ತಾವು ಬದುಕಿರುವಷ್ಟು ಕಾಲವೂ ನುಡಿ, ನಡೆಯಲ್ಲಿ ನೈತಿಕತೆಯನ್ನು ಉಳಿಸಿಕೊಂಡು, ಜನರ ಅಭಿರುಚಿ ಕೆಡಿಸದೆ ಕಲಾಸೇವೆ ಮಾಡಿದ ಮಹಾನ್ ಕಲಾವಿದರು
ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ಗಾಯತ್ರಿದೇವಿಯ ಪ್ರತಿಷ್ಠಾಪನೆ
ವಿದ್ವಾನ್ ಗಣೇಶ ಸರಳಾಯರ ನೇತೃತ್ವದಲ್ಲಿ, ವಿಖ್ಯಾತ್ ಭಟ್ ಸಹಭಾಗಿತ್ವದಲ್ಲಿ ಋತ್ವಿಜರ ಸಹಕಾರದೊಂದಿಗೆ ಸುವಾಸಿನಿ ಆರಾಧನೆ, ದಂಪತಿ ಆರಾಧನೆ, ಆಚಾರ್ಯ ಪೂಜೆ, ಕನ್ನಿಕಾ ಪೂಜೆ ನಡೆಸಲಾಯಿತು. ಶಾಸ್ತ್ರೋಕ್ತವಾಗಿ ಗಾಯತ್ರಿ ದೇವಿಯ ಪ್ರತಿಷ್ಠೆ ನೆರವೇರಿಸಿದ ಕ್ಷೇತ್ರದ ತಂತ್ರಿಗಳಿಗೆ ಚಿನ್ನದ ಉಂಗುರ ತೊಡಿಸಿ ಗೌರವಿಸಲಾಯಿತು.
ವ್ಯಂಗ್ಯಚಿತ್ರಗಳಿಗೆ ಎಚ್ಚರಿಸುವ ಗುಣ ಇರುತ್ತದೆ: ಶಾಸಕ ಟಿ.ಎಸ್‌.ಶ್ರೀವತ್ಸ ಅಭಿಮತ
ಆರ್‌,ಎಸ್‌. ನಾಯ್ಡು ನಗರ ಇದೆ. ಆದರೆ ಅವ್ರು ವ್ಯಂಗ್ಯಚಿತ್ರಕಾರರು ಎಂಬುದೇ ಗೊತ್ತಿಲ್ಲ! ಮೈಸೂರಿನಲ್ಲಿ ಆರ್.ಎಸ್‌. ನಾಯ್ಡು ನಗರ ಎಂಬ ಬೃಹತ್‌ ಬಡಾವಣೆ ಇದೆ. ಆದರೆ ಅವರು ಪ್ರಸಿದ್ಧ ವ್ಯಂಗ್ಯಚಿತ್ರಕಾರರು ಎಂಬುದೇ ಬಹಳಷ್ಟು ಮಂದಿಗೆ ಗೊತ್ತಿಲ್ಲ.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 11310
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved