ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧರ್ಮಸ್ಥಳ ಗ್ರಾಮ ಕೇಸ್ : ಶವ ಪತ್ತೆಗೆ ರಾಡಾರ್?
ಧರ್ಮಸ್ಥಳ ಗ್ರಾಮ ಕೇಸ್: ಶವ ಪತ್ತೆಗೆ ರಾಡಾರ್ ಬಳಸಿ, ಸ್ಥಳ ತನಿಖೆ ನಡೆಸುವಂತೆ ಬೆಂಗಳೂರಿನ ವಕೀಲರೊಬ್ಬರು ಎಸ್ಐಟಿಯನ್ನು ಕೋರಿದ್ದಾರೆ.
ಸುದ್ದಿಯ ವಿಶ್ವಾಸಾರ್ಹತೆ ಉಳಿಸಿಕೊಳ್ಳುವುದು ಇಂದಿನ ಅಗತ್ಯ: ಸುಕೇಶ್
ಕೊಪ್ಪ, ಸುದ್ದಿ ವಿಶ್ವಾಸಾರ್ಹತೆ ಉಳಿಸಿಕೊಳ್ಳುವುದು ಇಂದಿನ ಅಗತ್ಯವಾಗಿದ್ದು, ಪ್ರಸ್ತುತ ಸುದ್ದಿ ಮೂಲ ಕಂಡುಕೊಳ್ಳುವುದರಲ್ಲಿ ಪತ್ರಕರ್ತರಾದ ನಾವು ಎಡವುತ್ತಿದ್ದೇವೆ ಎಂದು ಪತ್ರಕರ್ತ ಸುಕೇಶ್ ಡಿ.ಎಚ್. ಹೇಳಿದರು.
ಅಗಲುವುದು ಅನಿವಾರ್ಯ ಸವಿನೆನಪು ಒಂದೇ ಶಾಶ್ವತ: ರಂಭಾಪುರಿ ಶ್ರೀ
ಬಾಳೆಹೊನ್ನೂರು ಸಾಸಿವೆಯಷ್ಟು ಸುಖಕ್ಕೆ ಸಾವಿರದಷ್ಟು ದುಃಖ. ಆ ಸಾಸಿವೆಯಷ್ಟು ಸುಖಕ್ಕಾಗಿ ಶ್ರಮಿಸಿದರೂ ಕೆಲವರಿಗೆ ದೊರಕದು. ಹುಟ್ಟು ಸಹಜವಾದರೂ ಮರಣ ನಿಶ್ಚಿತ. ಹುಟ್ಟು ಸಾವುಗಳ ಮಧ್ಯದ ಬದುಕು ಶ್ರೀಮಂತಗೊಳ್ಳಲು ಪ್ರಯತ್ನಿಸಬೇಕಾಗುತ್ತದೆ. ಮಾಡಿದ ಸತ್ಕಾರ್ಯಗಳ ನೆನಹು ಮಾತ್ರ ಶಾಶ್ವತ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂತಾನ ಹರಣ ಶಸ್ತ್ರಚಿಕಿತ್ಸೆ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆಯ ಮೂಲಕ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸ ಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿರತೆಗಳನ್ನು ಹಿಡಿಯಲು ಆಗ್ರಹಿಸಿ ಎಮ್ಮೇದೊಡ್ಡಿ ಗ್ರಾಮಸ್ಥರ ಪ್ರತಿಭಟನೆ
ಕಡೂರು, ಚಿರತೆಗಳನ್ನು ಹಿಡಿಯಲು ಕೂಡಲೆ ಕ್ರಮ ವಹಿಸಬೇಕು ಮತ್ತು ಇಲ್ಲಿಗೆ ಚಿರತೆಗಳನ್ನು ತಂದು ಬಿಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಿರತೆ ದಾಳಿಗೆ ಒಳಗಾದ ಸಂತ್ರಸ್ತ ರೈತರೊಂದಿಗೆ ತಾಲೂಕಿನ ಎಮ್ಮೇದೊಡ್ಡಿ ಭಾಗದ ಗ್ರಾಮಸ್ಥರು ಕಡೂರು ಪಟ್ಟಣದ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು: ತನುಜಾ
ನರಸಿಂಹರಾಜಪುರ, ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ದುಶ್ಚಟಗಳಿಗೆ ದಾಸರಾಗದೆ ಕಲಿಕೆ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ತಹಶೀಲ್ದಾರ್ ತನುಜಾ ಟಿ.ಸವದತ್ತಿ ಕರೆ ನೀಡಿದರು.
ಮೈಸೂರು ವಾರಿಯರ್ಸ್ ಮಹಿಳಾ ತಂಡದ ನಾಯಕಿಯಾಗಿ ಶುಭಾ ಸತೀಶ್
ಈ ವೇಳೆ ಮೈಸೂರು ವಾರಿಯರ್ಸ್ ತಂಡದ ಮಾಲೀಕ ಅರ್ಜುನ್ ರಂಗಾ ಮಾತನಾಡಿ, ಶುಭಾ ಸತೀಶ್ ಅವರು ನಮ್ಮ ತಂಡದ ನಾಯಕಿಯಾಗಿದ್ದು, ಮೈಸೂರಿನವರೇ ಮೈಸೂರು ತಂಡವನ್ನು ಮುನ್ನಡೆಸುತ್ತಿರುವುದು ಖುಷಿಯ ಸಂಗತಿ.
ಸರ್ವತೋಮುಖ ಅಭಿವೃದ್ಧಿಯಿಂದ ಬದುಕು ಪರಿಪೂರ್ಣ: ಡಾ.ಕೆ. ಅನಂತರಾಮು
ಕನ್ನಡ ಪ್ರೇಮ ನಮಗೆ ಇರಬೇಕು. ಕನ್ನಡ ಸಂರಕ್ಷಣೆಯ ವಿಷಯದಲ್ಲಿ ವಚನಕಾರರ ಪಾತ್ರ ದೊಡ್ಡದು. ಜನ ಸಾಮಾನ್ಯರಿಗೆ ಒಳ್ಳೆಯ ವಿಚಾರಗಳನ್ನು ತಿಳಿಸಬೇಕು ಎನ್ನುವ ಉದ್ದೇಶದಿಂದ ಹುಟ್ಟಿಕೊಂಡ ನಮ್ಮ ಶಿವಶರಣರು ವಚನಗಳ ರಚನೆಯ ಜೊತೆಜೊತೆಗೇ ಕನ್ನಡದ ಸಂರಕ್ಷಣೆಯನ್ನೂ ಮಾಡಿದರು.
ಸೆಂಟ್ ಜೋಸೆಫ್ ಇಲವಾಲ, ಹಾರೋಹಳ್ಳಿ ಹೈಸ್ಕೂಲ್ ಚಾಂಪಿಯನ್
ಅಕಾಡೆಮಿಕ್ಸ್ ಬುದ್ಧಿವಂತಿಕೆಯನ್ನು ರೂಪಿಸುತ್ತವೆ; ಆದರೆ ಕ್ರೀಡೆ ವ್ಯಕ್ತಿತ್ವವನ್ನು ನಿರ್ಮಿಸುತ್ತವೆ. ಮೈದಾನದಲ್ಲಿ ವಿದ್ಯಾರ್ಥಿಗಳು ಪಾಠ ಪುಸ್ತಕಗಳಲ್ಲಿಕಲಿಯಲಾಗದ ಬೋಧನೆಗಳನ್ನು ಪಡೆಯುತ್ತಾರೆ.
ಪಪೂ ಕಾಲೇಜು ಆವರಣದಲ್ಲೇ ಹರಿಯುವ ಚರಂಡಿ
ಗಬ್ಬು ನಾರುತ್ತಿರುವ ಮಲಿನ ನೀರಿನಿಂದಾಗಿ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಶಾಲಾ ಆವರಣದಲ್ಲಿ ಹರಿಯುತ್ತಿರುವ ಚರಂಡಿ ನೀರಿನಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಕೊಳಚೆ ನೀರಿನ ಪಕ್ಕದಲ್ಲಿಯೇ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪ್ರತಿನಿತ್ಯ ತರಗತಿ ಕೋಣೆಗೆ ನಡೆದುಕೊಂಡು ಹೋಗಬೇಕಾಗಿದೆ.
< previous
1
...
170
171
172
173
174
175
176
177
178
...
12949
next >
Top Stories
ಆನ್ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ