• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಸುರಗಿರಿ ಭುವನೋತ್ಸವ ಆರಂಭ
ಬೀಳಗಿ ತಾಲೂಕಿನ ಕುಂದರಗಿಯ ಶ್ರೀಕ್ಷೇತ್ರ ಸುರಗಿರಿ ಬೆಟ್ಟದಲ್ಲಿರುವ ಶ್ರೀಭುವನೇಶ್ವರಿ ದೇವಿ ದೇವಸ್ಥಾನದ ಭುವನೋತ್ಸವ, ಅಂಬಾರಿ ಉತ್ಸವ ಅ.25ರಿಂದ 28ರವರೆಗೆ ನಡೆಯಲಿದೆ
ಇಂದು ಶ್ರೀ ಚಂದ್ರಶೇಖರ ಸ್ವಾಮೀಜಿ ಹುಟ್ಟೂರ ಜನ್ಮ ದಿನ ಸಂಭ್ರಮ
ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಜನ್ಮದಿನ ಅ.25. ಸ್ವಾಮೀಜಿ ಅವರ ಹುಟ್ಟು ಹಬ್ಬವನ್ನು ದೀಪಾವಳಿ ಸಂಭ್ರಮದೊಂದಿಗೆ ಅವರ ಹುಟ್ಟೂರಿನಲ್ಲಿ ಸ್ವಾಮೀಜಿ ಸೇವಾಶ್ರಮದ ಮೂಲಕ ಅನೇಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಡಿಜಿಟಲ್‌ ಅರೆಸ್ಟ್‌ ಕರೆ: 42 ಲಕ್ಷ ರು. ಕಳಕೊಂಡ ಮಹಿಳೆ
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳೆಗೆ ಕರೆ ಮಾಡಿ 42,00,150 ರು. ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಕುರಿತಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
27ರಿಂದ ಮೆಣಸಿನಕಾಯಿ ಬೆಳೆಯ ರಾಷ್ಟ್ರೀಯ ಸಮ್ಮೇಳನ
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅ.27ರಿಂದ 29ರವರೆಗೆ ಮೂರು ದಿನಗಳ ಕಾಲ ಮೆಣಸಿನಕಾಯಿ ಬೆಳೆಯ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ
ಮಹಾ ನಗರ ಪಾಲಿಕೆ ಕಚೇರಿಯಲ್ಲಿ ಪ್ರಮಾಣ ಪತ್ರ ಅರ್ಜಿ ಸಲ್ಲಿಕೆಗೆ ಮಾರುದ್ದದ ಸರತಿ ಸಾಲು!
ಮಂಗಳೂರು ನಗರ ವ್ಯಾಪ್ತಿಯಲ್ಲಿ ಮನೆ ಮನೆ ಆರ್ಥಿಕ ಸಾಮಾಜಿಕ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಶಿಕ್ಷಕರ ಜತೆ ಪಾಲಿಕೆ ಸಿಬ್ಬಂದಿಯೂ ಭಾಗವಹಿಸಿದ್ದರು. ಹೀಗಾಗಿ ಕಳೆದ ಹಲವು ದಿನಗಳಿಂದ ಜನನ-ಮರಣ ಪ್ರಮಾಣ ಪತ್ರ ಪಡೆಯುವ ಕೌಂಟರ್‌ ಸಿಬ್ಬಂದಿ ಇಲ್ಲದೆ ಬಂದ್‌ ಆಗಿ ಸೇವೆಯಲ್ಲಿ ವ್ಯತ್ಯಯವಾಗಿತ್ತು.
ಕಿನ್ನಿಗೋಳಿ: ಯುಗಪುರುಷದಲ್ಲಿ ಗೂಡುದೀಪ ಸ್ಪರ್ಧೆ
ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿಇತ್ತೀಚೆಗೆ ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ನಡೆಯಿತು. ಕರಾವಳಿ ಜಿಲ್ಲೆಗಳ ವಿವಿಧ ಮೂಲೆಗಳಿಂದ 100ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದರು.
4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ
ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಇಟ್ಟುಕೊಳ್ಳಲಾಗಿದ್ದು, ಕಬ್ಬು ಬೆಳೆಗಾರರು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಕಬ್ಬು ಪೂರೈಕೆ ಮಾಡಿ ಕಾರ್ಖಾನೆ ಪ್ರಗತಿಗೆ ಕೈಜೋಡಿಸಬೇಕು ಎಂದು ಕಾರ್ಖಾನೆ ಅಧ್ಯಕ್ಷ ಬಸವರಾಜ ಬಾಳೇಕುಂದರಗಿ ಹೇಳಿದರು.
ಪಾರಂಪರಿಕ ನಡಿಗೆಗೆ ಅದ್ಧೂರಿ ಚಾಲನೆ
ಪ್ರಾಚ್ಯ ಹಾಗೂ ಪುರಾತತ್ವ ಇಲಾಖೆ ವತಿಯಿಂದ ಶುಕ್ರವಾರ ಪಾರಂಪರಿಕ ನಡಿಗೆ ಕಾರ್ಯಕ್ರಮ ಪಟ್ಟಣದಲ್ಲಿ ನಡೆಯಿತು.
ತಂಬಾಕು ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯ
ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ತಂಬಾಕು ಮಾರಾಟ ನಿಷೇಧಿಸುವುದು ಹಾಗೂ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ವಲಯಗಳೆಂದು ಘೋಷಿಸಲು ಕ್ರಮ
ಕುವೆಂಪು ವಿಶ್ವಮಾನ್ಯರು: ಮಂತರ್ ಗೌಡ
ರಾಷ್ಟ್ರಕವಿ ಕುವೆಂಪು ಪ್ರತಿಮೆ ನಿರ್ಮಾಣ ಸಮಿತಿ, ಸೋಮವಾರಪೇಟೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ ಮತ್ತು ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಭವನದ ಎದುರು ಕುವೆಂಪು ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 14436
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved