ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಂಬಾಕು ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯ
ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ತಂಬಾಕು ಮಾರಾಟ ನಿಷೇಧಿಸುವುದು ಹಾಗೂ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ವಲಯಗಳೆಂದು ಘೋಷಿಸಲು ಕ್ರಮ
ಕುವೆಂಪು ವಿಶ್ವಮಾನ್ಯರು: ಮಂತರ್ ಗೌಡ
ರಾಷ್ಟ್ರಕವಿ ಕುವೆಂಪು ಪ್ರತಿಮೆ ನಿರ್ಮಾಣ ಸಮಿತಿ, ಸೋಮವಾರಪೇಟೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ ಮತ್ತು ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಭವನದ ಎದುರು ಕುವೆಂಪು ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.
ಬಿಜೆಪಿಗರು ಈಗ ದೀಪಾವಳಿ ಗಿಫ್ಟ್ ಎನ್ನುವುದು ನಾಚಿಕೆಗೇಡು
ಕಳೆದ ಎಂಟು ವರ್ಷಗಳಿಂದ ಕೇಂದ್ರ ಸರ್ಕಾರ ದುಬಾರಿ ಸ್ಲ್ಯಾಬ್ಗಳಲ್ಲಿ ಜಿಎಸ್ಟಿ ವಸೂಲಿ ಮಾಡುತ್ತಿದ್ದರೂ ತುಟಿ ಪಿಟಿಕ್ ಎನ್ನದ ಬಿಜೆಪಿ ಶಾಸಕರು ಹಾಗೂ ಸಂಸದರು ಈಗ ಮಾತ್ರ ದೀಪಾವಳಿ ಗಿಫ್ಟ್ ಎನ್ನುತ್ತಿರುವುದು ನಾಚಿಕೆಗೇಡು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.
ಯಕ್ಷಪಂಚಮಿ ಮೂಲಕ ಕೃಷ್ಣನ ಅರ್ಚನೆ: ಡಾ. ತಲ್ಲೂರು
ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ತು, ದ್ಯುತಿ ಪರ್ವ ಯಕ್ಷ ಟ್ರಸ್ಟ್ ಕುಂದಾಪುರ ಸಹಕಾರದಿಂದ ರಾಜಾಂಗಣದಲ್ಲಿ ಐದು ದಿನಗಳ, ಯಕ್ಷ ಪಂಚಮಿ ಉದ್ಘಾಟನೆ ನೆರವೇರಿತು.
ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಜಾ ಆಗ್ರಹಿಸಿ ಪ್ರತಿಭಟನೆ
ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸ ವಜಾಗೊಳಿಸುವಂತೆ ಮತ್ತು ಭ್ರಷ್ಟಾಚಾರ ಕ್ಕೆ ಬೆಂಬಲವಾಗಿ ನಿಂತ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಪೆರುವಾಯಿ ಗ್ರಾಮಸ್ಥರಿಂದ ಮಂಗಳವಾರ ಗ್ರಾ.ಪಂ.ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಗಮನ ಸೆಳೆದ ಮಹಿಳೆಯರ ಬೈಕ್ ರ್ಯಾಲಿ
ತುಂತುರು ಮಳೆಯ ಹನಿಯ ನಡುವೆ ಉತ್ಸಾಹದಿಂದ ರಾಣಿ ಚನ್ನಮ್ಮಾಜಿಯ 201ನೇ ವಿಜಯೋತ್ಸವದ ಅಂಗವಾಗಿ ಉತ್ತರ ಕರ್ನಾಟಕದ ಸಾಂಪ್ರದಾಯಿಕ ಉಡುಗೆ ತೊಡುಗೆಗಳಲ್ಲಿ ಮಹಿಳೆಯರು ಬೈಕ್ ರ್ಯಾಲಿಯಲ್ಲಿ ಎಲ್ಲರ ಗಮನ ಸೆಳೆಯಿತು.
ಆಯುರ್ವೇದ ಚಿಕಿತ್ಸೆಯಿಂದ ಸುಸ್ಥಿರ ಆರೋಗ್ಯ: ಡಾ. ಅಜಿತ್
ಧನ್ವಂತರಿ ಜಯಂತಿಯ ಪ್ರಯುಕ್ತ ಯೆಯ್ಯಾಡಿ ಶ್ರೀ ವೇದಮಾಯು ಆಯುರ್ವೆದ ಆಸ್ಪತ್ರೆಯಲ್ಲಿ ಆಯೋಜಿಸಲಾದ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ನೆರವೇರಿತು.
ಶ್ರೀ ರಾಮನಾಮ ಜಪ ಅಭಿಯಾನ ಮಂಗಲೋತ್ಸವ
ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಜರಗಿದ ಶ್ರೀ ರಾಮನಾಮ ಮಂತ್ರ ಜಪ ಅಭಿಯಾನದ ಮಂಗಲೋತ್ಸವವು ಶ್ರೀ ದೇವಳದ ಶ್ರೀ ಸುಕೃತೀಂದ್ರ ಕಲಾ ಮಂದಿರದಲ್ಲಿ ವೈಭವದಿಂದ ಜರಗಿತು.
ಪ್ರಜಾಪಾಲನೆಯಲ್ಲಿ ಚನ್ನಮ್ಮ ರೋಲ್ ಮಾಡೆಲ್
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಧೀರ ಮಹಿಳೆ ಚನ್ನಮ್ಮ. ದೇಶದ ಜನ ತಾವಿರುವ ಪ್ರದೇಶದಲ್ಲಿ ಗೌರವದಿಂದ ಬದುಕಬೇಕಾದರೇ ಸ್ವಾತಂತ್ರ್ಯ ಬಹಳ ಮುಖ್ಯ ಎಂದು ಅವರು ಚೆನ್ನಾಗಿ ತಿಳಿದಿದ್ದರು. ಉತ್ತಮ ಆಡಳಿತಕ್ಕೆ ಕಿತ್ತೂರು ರಾಣಿ ಚನ್ನಮ್ಮ ಹೆಸರಾಗಿದ್ದರು. ಜೊತೆಗೆ ಪ್ರಜಾಪಾಲನೆಯಲ್ಲಿ ಇತರೆ ಮಹಾರಾಣಿಯರಿಗೆ ಅವರು ರೋಲ್ ಮಾಡೆಲ್ ಆಗಿದ್ದರು ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಅಮರೇಶ ಗೂಳಿ ಹೇಳಿದರು.
ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ ಘಟಕ ಗೋಪೂಜೆ
ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ ಘಟಕದ ವತಿಯಿಂದ ದೀಪಾವಳಿ ಪ್ರಯುಕ್ತ ಗೋ ಪೂಜೆ ಕಾರ್ಯಕ್ರಮ ಶುಕ್ರವಾರ ಕಾರ್ಕಳದ ತೆಳ್ಳಾರು ವೆಂಕಟರಮಣ ಗೋಶಾಲೆಯಲ್ಲಿ ಜರುಗಿತು.
< previous
1
...
173
174
175
176
177
178
179
180
181
...
14438
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?