• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮವಾಗಿ ಯೂರಿಯಾ ಸಾಗಿಸುತ್ತಿದ್ದ ಲಾರಿ ವಶ
ರಾಜ್ಯದಲ್ಲಿ ಯೂರಿಯಾ ರಸಗೊಬ್ಬರಕ್ಕಾಗಿ ರೈತರು ಪರದಾಟ, ಆಕ್ರೋಶದ ನಡುವೆ ನೆರೆಯ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಯೂರಿಯಾ ರಸಗೊಬ್ಬರ ಲಾರಿಯನ್ನು ಕೃಷಿ ಸಹಾಯಕ ನಿರ್ದೇಶಕ ಶಶಿಧರ್ ವಶಪಡಿಸಿಕೊಂಡಿದ್ದಾರೆ.
ಅನುದಾನ ವಾಪಸ್‌: ಅಧಿಕಾರಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿ
ಅನುದಾನ ವಾಪಸ್‌ಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವಂತೆ ಶಾಸಕ ಎ,ಆರ್‌. ಕೃಷ್ಣಮೂರ್ತಿ ಸೂಚಿಸಿದರು.ಪಟ್ಟಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ 2204ರ ಲೆಕ್ಕ ಶಿರ್ಷಿಕೆಯಡಿ ₹27 ಲಕ್ಷ ಅನುದಾನ ಹಾಗೂ ಯಳಂದೂರಿಗೆ ₹14 ಲಕ್ಷ ಬಿಡುಗೆಯಾಗಿತ್ತು.
ಕ್ರೀಡೆ ಮಾನಸಿಕ, ದೈಹಿಕ ಬೆಳವಣಿಗೆಗೆ ಸಹಕಾರಿ
ಕ್ರೀಡೆ ಮಾನಸಿಕ, ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.
ನೀರು ಜೀವಜಲ, ಅದು ಬೆಂಕಿ ಆಗಬಾರದು: ಸಿ. ಟಿ. ರವಿ
ಕಡೂರು ಪುರಾತನ ಕಾಲದಿಂದಲೂ ಪಂಚಭೂತಗಳನ್ನು ದೇವರು ಎಂದು ಪೂಜಿಸುತ್ತಿದ್ದೇವೆ. ಅದರಲ್ಲಿಯೂ ನೀರು ಜೀವಜಲ ಅದು ಬೆಂಕಿ ಆಗಬಾರದು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ ಹೇಳಿದರು.
ಸಹಕಾರ ಸಂಘದ ಸೌಲಭ್ಯಗಳನ್ನು ಸದ್ಬಳಸಿಕೊಳ್ಳಿ
ದೇವನಹಳ್ಳಿ: ತಾಲೂಕಿನ ಬಿದಲೂರು ವ್ಯವಸಾಯ ಸೇವಾ ಸಹಕಾರ ಸಂಘ ಸಹಕಾರ ಕ್ಷೇತ್ರದಲ್ಲಿ, ಬ್ಯಾಂಕಿಂಗ್ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ಸುದೀರ್ಘ ಕಾರ್ಯ ಚಟುವಟಿಕೆಗಳಿಂದ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ
ಪುಂಡ ಆನೆ ಹಿಡುವ ಕಾರ್ಯಾಚರಣೆ ಸುಖಾಂತ್ಯ
ನರಸಿಂಹರಾಜಪುರ, ಕಳೆದ 2 ವರ್ಷಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಪುಂಡ ಒಂಟಿ ಸಲಗವನ್ನು ಕೊನೆಗೂ ಅರಣ್ಯ ಇಲಾಖೆಯವರು ಕಾರ್ಯಾಚರಣೆ ಮೂಲಕ ಸೋಮವಾರ ಸಂಜೆ ಸೆರೆ ಹಿಡಿದಿರುವುದು ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.
ಸರ್ಕಾರಿ ಶಾಲೆಗಳ ಮಕ್ಕಳು ಇಂಗ್ಲೀಷ್ ನಿಂದ ವಂಚಿತರಾಗಬಾರದು: ಕೆ.ವಿ.ಸಾಜು
ನರಸಿಂಹರಾಜಪುರ, ಸರ್ಕಾರಿ ಶಾಲೆ ಮಕ್ಕಳು ಇಂಗ್ಲೀಷ್ ನಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಸರ್ಕಾರ 1 ನೇ ತರಗತಿಯಲ್ಲಿ ಇಂಗ್ಲೀಷ್ ಪ್ರಾರಂಭಿಸಿರುವುದು ಸಂತಸದ ವಿಷಯ ಎಂದು ಕೆಡಿಪಿ ಸದಸ್ಯ ಹಾಗೂ ಗುಬ್ಬಿಗಾ ಗ್ರಾಪಂ ಸದಸ್ಯ ಕೆ.ವಿ.ಸಾಜು ತಿಳಿಸಿದರು.
ರೈತ ಕುಟುಂಬಗಳ ಆರ್ಥಿಕ ಸುಧಾರಣೆಗೆ ಕ್ರಮ: ಶರತ್‌
ಹೊಸಕೋಟೆ: ಸಹಕಾರ ಸಂಘಗಳು ರೈತರ ಜೀವನಾಡಿಗಳು. ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಸದಸ್ಯರು ಅವುಗಳ ಪ್ರಯೋಜನ ಪಡೆದು ಸಂಘದ ಬೆಳವಣಿಗೆಗೆ ಶ್ರಮಿಸಬೇಕು ಎಂದು ಶಾಸಕ ಶರತ್ ಬಚ್ಚೆಗೌಡ ತಿಳಿಸಿದರು.
ಕಾಣೆಯಾದ ಮಕ್ಕಳ ಪತ್ತೆ ಕುರಿತು ಪ್ರಗತಿ ಪರಿಶೀಲನೆ
ಮಂಡ್ಯ ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಪತ್ತೆ ಹಚ್ಚಲು ಸಾಧ್ಯವಾಗದ ಪ್ರಕರಣಗಳ ಕುರಿತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ ವಿಶೇಷ ಆಂದೋಲನ ಆಯೋಜಿಸಿ ಅನುಪಾಲನಾ ವರದಿ ನೀಡುವಂತೆ ಜಿಲ್ಲೆಯಲ್ಲಿನ ಎಲ್ಲಾ ಠಾಣೆಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ.
ಕೆಆರ್‌ಎಸ್‌ನ್ನು ಟಿಪ್ಪುಸುಲ್ತಾನ್ ಸಾಗರ ಮಾಡುವ ಹುನ್ನಾರ: ಆರ್.ಅಶೋಕ್
ನಾಲ್ವಡಿ ಅವರ ಹೆಸರಿಗೆ ಕಾಂಗ್ರೆಸ್ ಪಕ್ಷದಿಂದ ಪದೇ ಪದೇ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವಡಿ ಅವರಿಗಿಂತ ಹೆಚ್ಚು ಅಭಿವೃದ್ಧಿ ಮಾಡಿರುವುದಾಗಿ ದುರಹಂಕಾರದ ಮಾತುಗಳನ್ನಾಡಿದರೆ, ಮಹದೇವಪ್ಪ ಕೃಷ್ಣರಾಜಸಾಗರಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಹೇಳುವ ಮೂಲಕ ಕೃಷ್ಣರಾಜಸಾಗರ ಹೆಸರನ್ನೇ ಬದಲಿಸುವುದಕ್ಕೆ ಕಾಂಗ್ರೆಸ್‌ನವರು ಚಾಲನೆ ಕೊಟ್ಟಿದ್ದಾರೆ.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 12969
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved