ಅನುದಾನ ವಾಪಸ್: ಅಧಿಕಾರಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿಅನುದಾನ ವಾಪಸ್ಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವಂತೆ ಶಾಸಕ ಎ,ಆರ್. ಕೃಷ್ಣಮೂರ್ತಿ ಸೂಚಿಸಿದರು.ಪಟ್ಟಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ 2204ರ ಲೆಕ್ಕ ಶಿರ್ಷಿಕೆಯಡಿ ₹27 ಲಕ್ಷ ಅನುದಾನ ಹಾಗೂ ಯಳಂದೂರಿಗೆ ₹14 ಲಕ್ಷ ಬಿಡುಗೆಯಾಗಿತ್ತು.