• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಿಯಾಶೀಲ ಸಂಘಟಕ ಡಾ. ರವಿ ಗುಂಜೀಕರಗೆ ಇಂದು ಅಭಿನಂದನೆ
ಕ್ರೀಯಾಶೀಲ ಸಂಘಟಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿವೃತ್ತ ಜಿಲ್ಲಾ ಅಧಿಕಾರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ, ಜಿಲ್ಲಾ ಘಟಕದ ಅಧ್ಯಕ್ಷ ಡಾ. ರವಿ ಗುಂಜೀಕರ್ ಅವರ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಮೇ.6 ಬೆಳಗ್ಗೆ ಅಭಿನಂದನಾ ಕಾರ್ಯಕ್ರಮ ಆಯೋಜನೆಯಾಗಿದೆ.
ನಂತೂರು ಭಾರತೀ ಸಮೂಹ ಸಂಸ್ಥೆಯಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ
ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ, ಹವ್ಯಕ ಮಂಡಲ ಮಂಗಳೂರು ಸಹಕಾರದಲ್ಲಿ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ಶುಕ್ರವಾರ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಸಂಪನ್ನಗೊಂಡಿತು.
ಡಿವೈಎಸ್ಪಿ ನೇತೃತ್ವದಲ್ಲಿ 4 ತಂಡಗಳ ರಚನೆ: ಎಸ್‌ಪಿ ಉಮಾ
ರೌಡಿ ಶೀಟರ್ ಕಣುಮ ಅಲಿಯಾಸ್ ಕಣುಮ ಸಂತೋಷಕುಮಾರ ಅಲಿಯಾಸ್ ಕಣುಮ ಸಂತೋಷನನ್ನು ಸೋಮವಾರ ಸಂಜೆ 5.30ರ ವೇಳೆಗೆ ಏಳೆಂಟು ಜನರ ಗುಂಪು ಮಚ್ಚುಗಳಿಂದ ದಾಳಿ ಮಾಡಿ, ಕೊಲೆ ಮಾಡಿದೆ. ಹಂತಕರ ಪತ್ತೆಗಾಗಿ ನಗರ ಡಿವೈಎಸ್‌ಪಿ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಹೇಳಿದ್ದಾರೆ.
ಜನಿವಾರ ಸಂಘರ್ಷ: ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಜನಿವಾರ ಸಮಾಜ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳ ಮೇಲೆ ಯಜ್ಞೋಪವಿತ (ಜನಿವಾರ) ಕತ್ತರಿಸಿದ ಘಟನೆ ಮಾಸುವ ಮುನ್ನವೇ ಅಧಿಕಾರಿಗಳು ನೀಟ್ ಪರೀಕ್ಷೆಯಲ್ಲಿ ಜನಿವಾರ ತಗೆಸುವ ಮೂಲಕ ಜನಿವಾರ ಧಾರಿ ಸಮಾಜವನ್ನು ಸಿಡಿದೇಳುವ ಹಾಗೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಜನಿವಾರ ಧಾರಿಗಳು ಸೋಮವಾರ ಗ್ರೇಡ್ -2 ತಹಸೀಲ್ದಾರ ಗೋಪಾಲ ಕಪನೂರ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಚಿಕ್ಕಮಗಳೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ನರಮೇಧ, ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಸೋಮವಾರ ಕರೆ ನೀಡಿದ್ದ ಚಿಕ್ಕಮಗಳೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ಜಯಚಂದ್ರ ಸಹ ಭಗೀರಥರಿದ್ದಂತೆ
ಭಗೀರಥ ಮಹರ್ಷಿಗಳು ತಪಸ್ಸು ಮಾಡಿ ಗಂಗೆಯನ್ನು ಭೂಮಿಗೆ ತಂದ ಮಹಾಪುರುಷ. ಅವರ ಸಾಧನೆ, ಜೀವನಗಾಥೆಯನ್ನು ಪ್ರತಿಯೊಬ್ಬರಿಗೂ ಸ್ಪೂರ್ತಿಯಾಗಿದ್ದು, ಅದನ್ನು ಅರಿತು ತಮ್ಮ ಜೀವನದಲ್ಲಿ ಅವರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಹೇಳಿದರು.
18ರಿಂದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ
ಶಿವಮೊಗ್ಗ: ಜಿಲ್ಲಾಡಳಿತವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಮೇ 18ರಿಂದ 21ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗದಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದ್ದು, ಕ್ರೀಡಾಕೂಟವು ಯಶಸ್ವಿಯಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಡಿಎಚ್‌ಓ ಟಿಎಚ್‌ಓಗಳು ಔಷಧಿ ಹಗರಣದಲ್ಲಿ ಭಾಗಿ
ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ೮ ಹಾಸಿಗೆಗಳ ಐಸಿಯು ಘಟಕ ಹಾಗೂ ಸುಸಜ್ಜಿತ ಶಸ್ತ್ರಚಿಕಿತ್ಸಾ ಕೊಠಡಿ ಜತೆಗೆ ಅರವಳಿಕೆ ವರ್ಕ್‌ಸ್ಟೇಷನ್ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಒಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಔಷಧಿ ಖರೀದಿಗಾಗಿ ೧೮ ಲಕ್ಷ ರು. ಬರುತ್ತದೆ, ತಾಲೂಕಿನಲ್ಲಿ ೩ ಕಿ.ಮೀ.ಗೆ ಒಂದು ಆಸ್ಪತ್ರೆ ಇದೆ, ಆದರೆ ಈ ೧೮ ಲಕ್ಷದ ಔಷಧಿ ಎಲ್ಲಿಗೆ ಬರುತ್ತದೆ, ಹೋಗುತ್ತದೆ ಎಂಬುದೇ ತಿಳಿಯುತ್ತಿಲ್ಲ ಎಂದು ಶಾಸಕ ರೇವಣ್ಣ ಹೇಳಿದರು.
ವಿಶ್ವಗುರು ಬಸವಣ್ಣನವರ ಆದರ್ಶ ಪ್ರತಿಯೊಬ್ಬರಿಗೂ ದಾರಿ ದೀಪ: ಎಂ.ಎಲ್.ದಿನೇಶ್
ಮೇಲು ಕೀಳೆಂಬ ಭಾವವನ್ನು ತೊರೆದು ಎಲ್ಲರೂ ಒಂದೇ ಎಂಬ ಐಕ್ಯ ಮಂತ್ರವನ್ನು ಜಗತ್ತಿಗೆ ವಚನಗಳ ಮೂಲಕ ಸಾರಿ ಹೇಳಿದ ಬಸವಣ್ಣನವರ ಸಾಮಾಜಿಕ ಕ್ರಾಂತಿಯನ್ನು ಪ್ರತಿಯೊಬ್ಬರೂ ಅರಿತು ನಡೆಯಬೇಕು. ಬಸವಣ್ಣ ಅವರ ಹೋರಾಟವನ್ನು ಅರಿತರೆ ಪ್ರತಿಯೊಬ್ಬರೂ ಸಾಮರಸ್ಯದಿಂದ ಬದುಕಲು ಸಾಧ್ಯ.
ಶಂಕರಾಚಾರ್ಯರ ತತ್ವಗಳಿಂದ ನೆಮ್ಮದಿ
ಶಂಕರಾಚಾರ್ಯರ ಬಗ್ಗೆ ಎಷ್ಟು ತಿಳಿದುಕೊಳ್ಳುತ್ತೇವೋ ಅಷ್ಟು ಭಗವಂತನ ಹತ್ತಿರ ಹೋಗಲು ಸಾಧ್ಯವಾಗುತ್ತದೆ. ಅಷ್ಟೊಂದು ಮಾರ್ಗದರ್ಶನ ನೀಡಿರುವಂತಹ ದಾರ್ಶನಿಕರು ಅವರಾಗಿದ್ದಾರೆ.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 11310
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved