• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ
ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ, ಕಠಿಣ ಶಿಕ್ಷೆ ಒದಗಿಸುವುದು ಹಾಗೂ ಪಿಂಚಣಿ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಹಿಳೋದಯ ಮಹಿಳಾ ಒಕ್ಕೂಟದ ವತಿಯಿಂದ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೊಡವ ಜನಸಂಖ್ಯೆ ವೃದ್ಧಿ ಅಗತ್ಯ: ಬಾದುಮಂಡ ಚಿಮ್ಮ ಉತ್ತಯ್ಯ
ಜನಸಂಖ್ಯೆ ಹೆಚ್ಚಾದಷ್ಟೂ ನಮ್ಮ ಸಂಸ್ಕೃತಿ ಬಲಗೊಳ್ಳುತ್ತದೆ. ಸಮಾಜದಲ್ಲಿ ಹೆಚ್ಚಿನ ಸ್ಥಾನಮಾನ ಪಡೆದುಕೊಳ್ಳಲು ಸಹಕಾರವಾಗುತ್ತದೆ. ನಮ್ಮ ಜನಾಂಗದ ಮುಂದಿನ ಭವಿಷ್ಯವನ್ನು ಮನಸಿನಲ್ಲಿಟ್ಟುಕೊಂಡು ಮಕ್ಕಳ ಸಂಖ್ಯೆಯನ್ನು ವೃದ್ಧಿಸಲು ಮನಸ್ಸು ಮಾಡಬೇಕು ಎಂದು ಬಾದುಮಂಡ ಚಿಮ್ಮ ಉತ್ತಯ್ಯ ಹೇಳಿದರು.
ಮಡಿಕೇರಿ: ರೋಟರಿ ವುಡ್ಸ್‌ನಿಂದ ಪೋಲಿಯೊ ನಿರ್ಮೂಲನಾ ಸಂದೇಶ ಅಭಿಯಾನ
ವಿಶ್ವ ಪೋಲಿಯೊ ನಿರ್ಮೂಲನಾ ದಿನದ ಅಂಗವಾಗಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ನಗರದ ಹಲವಾರು ಕಡೆಗಳಲ್ಲಿ ಪೋಲಿಯೊ ನಿರ್ಮೂಲನಾ ಸಂದೇಶದ ಪೋಸ್ಟರ್‌ಗಳನ್ನು ಅಳವಡಿಸಲಾಯಿತು.
ನ.16ರಂದು ಫೀ.ಮಾ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿ ಸಂಘ ಮಹಾಸಭೆ
ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟ ನ.16ರಂದು ನಡೆಯಲಿದೆ. ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
300ಕ್ಕೂ ಹೆಚ್ಚು ಹಾವುಗಳ ರಕ್ಷಿಸಿದ ಅವಿನಾಶ!
ಹಾವು ಎಂದಾಕ್ಷಣ ಬೆಚ್ಚಿ ಬೀಳುವ ಜನರ ನಡುವೆ ಯಾರದೇ ಮನೆ, ಹೊಲದಲ್ಲಿ ಹಾವು ಕಂಡಾಗ ದೂರವಾಣಿ ಮೂಲಕ ಕರೆ ಮಾಡಿದರೆ ತಕ್ಷಣ ಬಂದು ಹಾವು ಹಿಡಿದು ಅಡವಿಗೆ ಬಿಡುವ ಅವಿನಾಶ ಬೆಳಗಾಲ ಎಂಬ 27 ವರ್ಷದ ಯುವಕ, ಹಾವು ಹೊಡಿಬೇಡಿ, ತೊಂದರೆ ಕೊಡಬೇಡಿ ಎಂದು ವಿನಂತಿಸುತ್ತಾರೆ.
ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಸ್ವಾಭಿಮಾನದ ಪ್ರತೀಕ: ಮಂಜುನಾಥ ಮಾಗಡಿ
ಸ್ವಾತಂತ್ರ ಸಂಗ್ರಾಮಕ್ಕೆ ಕಿಚ್ಚು ಹಚ್ಚಿದ ಕೀರ್ತಿ ವೀರರಾಣಿ ಕಿತ್ತೂರು ಚೆನ್ನಮ್ಮನಿಗೆ ಸಲ್ಲುತ್ತದೆ. ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯಕ್ಕಾಗಿ ವೀರಮರಣವನ್ನು ಹೊಂದಿದರು. ಅವರ ಧೈರ್ಯ, ಸಾಹಸ, ಇಂದಿಗೂ ಆದರ್ಶವಾಗಿದ್ದು, ಅವರ ನಡೆ ನುಡಿ ದೇಶಪ್ರೇಮ ಎಲ್ಲರಲ್ಲಿಯೂ ಬರಬೇಕು.
ರಮೇಶ್ ಕತ್ತಿ ವಿರುದ್ಧ ಕಠಿಣ ಕ್ರಮಕ್ಕೆ ವಾಲ್ಮೀಕಿ ಮಹಾಸಭಾ ಆಗ್ರಹ
ಈ ನಿಂದನೆ ಕೇವಲ ನಾಯಕ ಸಮುದಾಯದ ಗೌರವಕ್ಕೆ ಧಕ್ಕೆ ತಂದದ್ದಲ್ಲ,
ಇಂದು ಕೆಡಿಸಿಸಿ ಬ್ಯಾಂಕ್‌ ಚುನಾವಣೆ, ಮತ ಎಣಿಕೆ
ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ (ಕೆಡಿಸಿಸಿ) ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆ ಶನಿವಾರ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆ ನಿರ್ಧಾರವಾಗಲಿದೆ. ನಗರದ ಎಪಿಎಂಸಿ ಆವಾರದಲ್ಲಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಅ. 25ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ.
ಕಬ್ಬಿನ ದರ ನಿಗದಿಗಾಗಿ ನಡೆದ ಎರಡನೇ ಸಭೆ: ಮಾತುಕತೆ ವಿಫಲ
ಕಬ್ಬಿನ ದರ ನಿಗದಿಗಾಗಿ ಶುಕ್ರವಾರ ಸಂಜೆ ಹಳಿಯಾಳ ತಹಸೀಲ್ದಾರ್‌ ಕಚೇರಿಯಲ್ಲಿ ಕಾರ್ಖಾನೆ ಅಧಿಕಾರಿಗಳ ಹಾಗೂ ಕಬ್ಬು ಬೆಳೆಗಾರರ ಮಧ್ಯೆ ನಡೆದ ಎರಡನೇ ಸಭೆಯೂ ವಿಫಲವಾಗಿದೆ. ಯಾವುದೇ ತೀರ್ಮಾನ ಕಾಣದ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರು ಅಹೋರಾತ್ರಿ ಹೋರಾಟ ಮುಂದುವರಿಸಿದ್ದಾರೆ.
ಸಕ್ಕರೆ ಕಾರ್ಖಾನೆಯಿಂದ ರೈತರ ಸುಲಿಗೆ: ಸುನೀಲ್‌ ಹೆಗಡೆ ಆರೋಪ
ಈಐಡಿ ಸಕ್ಕರೆ ಕಾರ್ಖಾನೆಯು ರೈತರ ಹಿತಚಿಂತನೆ ಕಾಪಾಡುವ ಬದಲು ರೈತರನ್ನು ವ್ಯವಸ್ಥಿತವಾಗಿ ಸುಲಿಯುವ ಕಾರ್ಯ ಮುಂದುವರಿಸಿದೆ ಎಂದು ಮಾಜಿ ಶಾಸಕ ಸುನೀಲ ಹೆಗಡೆ ಆಪಾದಿಸಿದರು. ಬಿಜೆಪಿ ಅ. 27ರಿಂದ ನಮ್ಮ ದುಡ್ಡು-ನಮ್ಮ ಹಕ್ಕು ಎಂಬ ಹೋರಾಟ ಆರಂಭಿಸಲಿದೆ ಎಂದರು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 14438
  • next >
Top Stories
ಟನಲ್‌ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ತೇನೆ, ಅದಕ್ಕೂ ಮೊದ್ಲು ಕಸ, ಗುಂಡಿ ಸಮಸ್ಯೆ ಬಗೆಹರಿಸ್ತೀರಾ : ಅಶೋಕ್
18 ರಿಂದ ಟೆಕ್‌ ಸಮ್ಮಿಟ್‌ : ಲೋಗೋ ಬಿಡುಗಡೆ
ಕಂಡಲ್ಲಿ ಕಸ ಬಿಸಾಕುವವರ ವಿಡಿಯೋ ಪಾಲಿಕೆಗೆ ಕಳಿಸಿದವರಿಗೆ 250 ರು. ಬಹುಮಾನ
ಪೌರ ಕಾರ್ಮಿಕನಾಗಿ ಪೊರಕೆ ಹಿಡಿದು ರಸ್ತೆ ಗುಡಿಸಿದ ಅಮೆರಿಕ ಪ್ರಜೆ!
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved