• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಡಿಯಲ್ಲಿ ಶ್ರಮಿಸುತ್ತಿರುವ ಯೋಧರು ರಾಷ್ಟ್ರದ ಶಕ್ತಿ
ದೇಶ ಕಾಪಾಡುವ ಜವಾಬ್ದಾರಿಯ ನಿಟ್ಟಿನಲ್ಲಿ ಗಡಿಯಲ್ಲಿ ಅವಿರತವಾಗಿ ಶ್ರಮಿಸುತ್ತಿರುವ ವೀರ ಯೋಧರು ರಾಷ್ಟ್ರದ ಬಹು ದೊಡ್ಡ ಶಕ್ತಿ
ಜ್ಞಾನಿಗಳು ಮಾತ್ರ ಇತಿಹಾಸ ಪುಟಗಳಲ್ಲಿ ಶಾಶ್ವತ: ಆನಂದ ದೇವರು
ಗಳಿಸಿದ ಚಿನ್ನ, ಬೆಳ್ಳಿ, ಆಸ್ತಿ ನಿಜವಾದ ಸಂಪತ್ತಲ್ಲ. ಗಳಿಸಿದ ಜ್ಞಾನವೇ ನಿಜವಾದ ಸಂಪತ್ತು. ಆತ್ಮಜ್ಞಾನ ಗಳಿಸಿದ ಶಿವಯೋಗಿಗಳು, ತ್ಯಾಗಿಗಳು, ಜ್ಞಾನಿಗಳು ಮಾತ್ರ ಜಗತ್ತಿನ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ಓಲೆಮಠದ ಆನಂದ ದೇವರು ಹೇಳಿದರು.
ವ್ಯಸನ ಮುಕ್ತವಾದರೆ ಆರೋಗ್ಯಕರ ಸಮಾಜ ನಿರ್ಮಾಣ: ಡಾ.ಅರುಣಕುಮಾರ ಗಾಳಿ
ವ್ಯಸನಿಗಳ ಬದುಕು ಬದಲಾಯಿಸಿರುವ ಲಿಂ.ಡಾ.ಮಹಾಂತ ಶಿವಯೋಗಿಗಳು ಸಮಾಜಕ್ಕೆ ಮಾರಕವಾಗಿರುವ ದುಶ್ಚಟಗಳನ್ನು ಜೋಳಿಗೆಯಲ್ಲಿ ಹಾಕಿಸಿಕೊಂಡು, ಆರೋಗ್ಯಕರ ಸಮಾಜ ಕಟ್ಟಿರುವ ಮಹಾಶರಣರಾಗಿದ್ದಾರೆ. ಅವರು ಹಾಕಿಕೊಟ್ಟಿರುವ ಮಾರ್ಗದಶನದಲ್ಲಿ ಸಮಾಜ ನಿರ್ಮಾಣವಾಗಬೇಕು ಎಂದು ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಹೇಳಿದರು.
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ: ಶ್ರೀನಿವಾಸ ನರಗುಂದ
ದುಶ್ಚಟಗಳಿಂದ ದೂರವಿದ್ದು, ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಂಡು ಸದೃಢ ಸಮಾಜ ನಿರ್ಮಾಣದಲ್ಲಿ ಯುವಕರು ಮಹತ್ವದ ಪಾತ್ರ ನಿರ್ವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.
ಕಲಿತ ಶಾಲೆ, ಕಲಿಸಿದ ಗುರು ಎಂದಿಗೂ ಮರೆಯಬೇಡಿ
ಶ್ರೀ ಕಲ್ಮೇಶ್ವರ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲ ರೀತಿಯ ಸಹಾಯ ಸವಲತ್ತುಗಳನ್ನು ನೀಡುತ್ತೇನೆ. ಹಳೆಯ ವಿದ್ಯಾರ್ಥಿಗಳು ಸಹ ಕಲಿತ ಶಾಲೆಯ ಪ್ರಗತಿಗೆ ಚಿಂತನೆ ಮಾಡಬೇಕು.
ತಾಲೂಕು ಆಡಳಿತ ಸೌಧದಲ್ಲಿಲ್ಲ ಶೌಚಾಲಯ
ಜನರಿಗೆ ಸ್ವಚ್ಛತೆ ಪಾಠ ಬೋಧಿಸುವ ತಾಲೂಕು ಆಡಳಿತ ಸೌಧದಲ್ಲೇ ಶೌಚಾಲಯವಿಲ್ಲದೆ ನೌಕರರು, ಸಿಬ್ಬಂದಿ ಮತ್ತು ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ.
ಎಲೆಮರೆ ಕಾಯಿಯಂತಿದ್ದ ಕಲಾವಿದ ನಮಗೆ ಆದರ್ಶ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಸಾಧನೆ ಮಾಡಿ ಎಲೆಮರೆ ಕಾಯಿಯಂತೆ ಬದುಕುತ್ತಿರುವ ಜಾನಪದ ಹಿರಿಯ ಕಲಾವಿದ ಬಸವರಾಜ ಹಾರಿವಾಳ ನಿಸ್ವಾರ್ಥ ಭಾವದಿಂದ ಇಡೀ ಜೀವನವನ್ನು ಸಮಾಜಮುಖಿ ಕಾರ್ಯಕ್ಕೆ ಮುಡಿಪಾಗಿಟ್ಟಿದ್ದಾರೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ದೇಶ ಭದ್ರವಾಗಿದ್ದರೆ ಸಾಮಾಜಿಕ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ಕೊಲ್ಹಾರ: ದೇಶ ಭದ್ರವಾಗಿದ್ದರೆ ಮಾತ್ರ ದೇಶವು ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಮುಂದುವರಿಯಲು ಸಾಧ್ಯ ಎಂದು ವಿಜಯಪುರ ಡಿವೈಎಸ್ಪಿ ಬಸವರಾಜ ಯಲಿಗಾರ ಹೇಳಿದರು.
ಹಳೆ ನಲ್ಲಿ ಸಂಪರ್ಕ ತೆಗೆದು ಹೊಸ ಸಂಪರ್ಕಕ್ಕೆ ನೀರು ಪೂರೈಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಪೂರ್ವದಲ್ಲಿ ಓವರ್ ಹೆಡ್ ಟ್ಯಾಂಕ್ ನ್ನು ಸ್ವಚ್ಛಗೊಳಿಸಿ, ಕ್ಲೋರಿನೇಷನ್ ಮಾಡಿ, ನೀರಿನ ಗುಣಮಟ್ಟ ಪರೀಕ್ಷಿಸಬೇಕು. ಗ್ರಾಮಗಳಲ್ಲಿನ ಹಳೆಯ ಸಂಪರ್ಕಗಳನ್ನು ಕಡ್ಡಾಯವಾಗಿ ತೆರವುಗೊಳಿಸಿ ಜಲ ಜೀವನ್ ಮಿಷನ್ ಯೋಜನೆಯಡಿ ನೀಡಲಾದ ಹೊಸ ನಲ್ಲಿ ಸಂಪರ್ಕಗಳ ಮೂಲಕ ನೀರನ್ನು ಪೂರೈಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಸೂಚಿಸಿದರು.
ಸಿದ್ದರಾಮಯ್ಯಗೆ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ: ಶಾಸಕ ಮೇಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನದ ಪ್ರಯುಕ್ತ ಶಾಸಕ ಎಚ್.ವೈ.ಮೇಟಿ ಅವರ ನೇತೃತ್ವದಲ್ಲಿ ನವನಗರದ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 12802
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved