ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದು ಕೆಡಿಸಿಸಿ ಬ್ಯಾಂಕ್ ಚುನಾವಣೆ, ಮತ ಎಣಿಕೆ
ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಕೆಡಿಸಿಸಿ) ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆ ಶನಿವಾರ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆ ನಿರ್ಧಾರವಾಗಲಿದೆ. ನಗರದ ಎಪಿಎಂಸಿ ಆವಾರದಲ್ಲಿ ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿ ಅ. 25ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ.
ಕಬ್ಬಿನ ದರ ನಿಗದಿಗಾಗಿ ನಡೆದ ಎರಡನೇ ಸಭೆ: ಮಾತುಕತೆ ವಿಫಲ
ಕಬ್ಬಿನ ದರ ನಿಗದಿಗಾಗಿ ಶುಕ್ರವಾರ ಸಂಜೆ ಹಳಿಯಾಳ ತಹಸೀಲ್ದಾರ್ ಕಚೇರಿಯಲ್ಲಿ ಕಾರ್ಖಾನೆ ಅಧಿಕಾರಿಗಳ ಹಾಗೂ ಕಬ್ಬು ಬೆಳೆಗಾರರ ಮಧ್ಯೆ ನಡೆದ ಎರಡನೇ ಸಭೆಯೂ ವಿಫಲವಾಗಿದೆ. ಯಾವುದೇ ತೀರ್ಮಾನ ಕಾಣದ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರು ಅಹೋರಾತ್ರಿ ಹೋರಾಟ ಮುಂದುವರಿಸಿದ್ದಾರೆ.
ಸಕ್ಕರೆ ಕಾರ್ಖಾನೆಯಿಂದ ರೈತರ ಸುಲಿಗೆ: ಸುನೀಲ್ ಹೆಗಡೆ ಆರೋಪ
ಈಐಡಿ ಸಕ್ಕರೆ ಕಾರ್ಖಾನೆಯು ರೈತರ ಹಿತಚಿಂತನೆ ಕಾಪಾಡುವ ಬದಲು ರೈತರನ್ನು ವ್ಯವಸ್ಥಿತವಾಗಿ ಸುಲಿಯುವ ಕಾರ್ಯ ಮುಂದುವರಿಸಿದೆ ಎಂದು ಮಾಜಿ ಶಾಸಕ ಸುನೀಲ ಹೆಗಡೆ ಆಪಾದಿಸಿದರು. ಬಿಜೆಪಿ ಅ. 27ರಿಂದ ನಮ್ಮ ದುಡ್ಡು-ನಮ್ಮ ಹಕ್ಕು ಎಂಬ ಹೋರಾಟ ಆರಂಭಿಸಲಿದೆ ಎಂದರು.
ಮಳೆ ಅಬ್ಬರ: 500 ಎಕರೆ ಭತ್ತದ ಬೆಳೆಗೆ ಹಾನಿ
ಈ ಬಾರಿ ತಾಲೂಕಿನಲ್ಲಿ ಗುರಿ ಮೀರಿ ಮೆಕ್ಕೆಜೋಳ ಬಿತ್ತನೆಯಾಗಿತ್ತು.
ಹರಪನಹಳ್ಳಿ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾಗಿ ಲಾಟಿ ದಾದಾಪೀರ ಆಯ್ಕೆ
ಅಧ್ಯಕ್ಷ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಜಿ.ಎಸ್. ಸುರೇಂದ್ರ ಘೋಷಿಸಿದರು.
ನೂರಾರು ಎಕರೆ ಭತ್ತದಲ್ಲಿ ಮೊಳಕೆ
ಮಳೆಗೆ ತಾಲೂಕಿನ ವಿವಿಧಡೆ ಕಟಾವಿಗೆ ಬಂದಿದ್ದ ಭತ್ತ ನೆಲಕ್ಕಚ್ಚಿ ಭತ್ತದಲ್ಲಿ ಮೊಳಕೆ ಬಂದಿದೆ.
ಯುವಕ ಸಾವು, ಅಂಗಾಂಗ ದಾನ ಮಾಡಿದ ಕುಟುಂಬ
ವೈದ್ಯರ ನಿರ್ದೇಶನದಂತೆ ಮೃತ ಯುವಕನ ಕಣ್ಣು, ಕಿಡ್ನಿ, ಹೃದಯದ ಕವಾಟಗಳು, ಕರುಳು ಹಾಗೂ ಪ್ಯಾಂಕ್ರಿಯಾಸ್ ಅಂಗಾಂಗಗಳನ್ನು ದಾನ ನೀಡಿ ವಸ್ತ್ರದ ಕುಟುಂಬ ಸಾರ್ಥಕತೆ ಮೆರೆದಿದೆ.
ವೈದ್ಯರು ಗ್ರಾಮೀಣ ಭಾಗದ ಸೇವೆಗೂ ಮುಂದಾಗಿ
ಔಷಧ ನೀಡುವ ಕೆಲಸ ಮುಂದುವರೆಸಿಕೊಂಡು ಹೋಗುತ್ತಿರುವ ವೈದ್ಯರು ಸೇವೆ ಶ್ಲಾಘನೀಯವಾಗಿದೆ
ರೈಲು ನಿಲ್ದಾಣ, ಕಂದಕೂರಗೆ ತೆರಳುವ ರಸ್ತೆ ಅಭಿವೃದ್ಧಿಪಡಿಸಿ
ಪಟ್ಟಣದ ಮಾರುತಿ ನಗರ ಹಾಗೂ ಕಂದಕೂರು ಗ್ರಾಮಕ್ಕೆ ಈ ರಸ್ತೆಯ ಮೂಲಕ ಸಂಚರಿಸಬೇಕಿದೆ
ಖಡ್ಗದ ಮೂಲಕ ದಿಟ್ಟ ಉತ್ತರ ನೀಡಿದ ಚೆನ್ನಮ್ಮ
ಚೆನ್ನಮ್ಮನ ಧೈರ್ಯ, ಸಾಹಸ, ಶೌರ್ಯ ರಾಷ್ಟ್ರ ಪ್ರೇಮದ ಪ್ರತೀಕ. ಬ್ರಿಟೀಷರ ದೌರ್ಜನ್ಯಗಳಿಗೆ ಖಡ್ಗದ ಮೂಲಕ ದಿಟ್ಟ ಉತ್ತರ ನೀಡಿದ ಧೀರ ಮಹಿಳೆಯಾಗಿದ್ದಾರೆ
< previous
1
...
176
177
178
179
180
181
182
183
184
...
14438
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ