ಜಾತಿ ನಿಂದನೆ, ರಮೇಶ ಕತ್ತಿ ಬಂಧನಕ್ಕೆ ಆಗ್ರಹವಾಲ್ಮೀಕಿ ನಾಯಕ ಸಮಾಜದ ವಿರುದ್ಧ ಮಾಜಿ ಸಂಸದ ರಮೇಶ ಕತ್ತಿ ಅವರು ಅವಹೇಳನಕಾರಿ ಹೇಳಿಕೆ ನೀಡಿ ಜಾತಿ ನಿಂದನೆ ಮಾಡಿದ್ದು, ತಕ್ಷಣ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ತಾಲೂಕು ಮಹರ್ಷಿ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಮತ್ತು ವಾಲ್ಮೀಕಿ, ನಾಯಕ ಸಮಾಜದ ಮುಖಂಡರು ತಹಸೀಲ್ದಾರ್ ಶ್ವೇತಾ ಅಮರಾವತಿ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.