• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಡರಗಿ ಮಂಡಲದ ಬಿಜೆಪಿ ಅಧ್ಯಕ್ಷರ ಆಯ್ಕೆ ಯಾವಾಗ?
ಮುಂಡರಗಿ ಮಂಡಲದ ಬಿಜೆಪಿ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಅವರು ಕಳೆದ ಆ. 23ರಂದು ನೀಡಿದ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇದುವರೆಗೂ ಅಧ್ಯಕ್ಷರ ಆಯ್ಕೆಯಾಗುತ್ತಿಲ್ಲ.
ಮಹಾಯೋಜನೆ ಪರಿಷ್ಕರಣೆ ಟೆಂಡರ್ ವಿಚಾರ ತನಿಖೆಯಾಗಲಿ
ಕುಮಟಾ ಪುರಸಭೆಯ ಮಹಾಯೋಜನೆಗೆ ಪರಿಷ್ಕರಣೆಗೆ ಸಂಬಂಧಿಸಿ ನಿಯಮಬಾಹಿರವಾಗಿ ಮೆನ್ಯುವಲ್ ಟೆಂಡರ್ ಕರೆದಿರುವುದು ಹಾಗೂ ಕೆಲಸ ಮಾಡದ ಟೆಂಡರ್‌ದಾರರಿಗೆ ಲಕ್ಷಾಂತರ ಹಣ ಪಾವತಿಸಿದ ವ್ಯವಹಾರಕ್ಕೆ ಸಂಬಂಧಪಟ್ಟು ಸೂಕ್ತ ತನಿಖೆಯಾಗಬೇಕು ಎಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಮಾಜಿ ಸಂಸದ ರಮೇಶ ಕತ್ತಿ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ
ಮಾಜಿ ಸಂಸದ ರಮೇಶ ಕತ್ತಿಯವರ ಮೇಲೆ ಬೇಗ ಕಾನೂನು ಕ್ರಮ ಕೈಗೊಳ್ಳದಿದ್ದರೆ ಬೀದಿಗಳಿದು ಉಗ್ರ ಹೋರಾಟ ಮಾಡಲಾಗುವುದು ಎಂದು ಮುಖಂಡರು ಎಚ್ಚರಿಸಿದರು.
ರಾಣಿ ಚೆನ್ನಮ್ಮ ಜಯಂತಿ ಆಚರಿಸದ ತಹಸೀಲ್ದಾರರಿಗೆ ಕಡ್ಡಾಯ ರಜೆ!
ಶುಕ್ರವಾರ ಬೆಳಗ್ಗೆ ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು, ಘಟನೆಯ ಸಂಪೂರ್ಣ ಮಾಹಿತಿ ಪಡೆದರು. ಈ ವೇಳೆ ಮಾತನಾಡಿದ ಅವರು, ತಹಸೀಲ್ದಾರ್ ನಿರ್ಲಕ್ಷ್ಯ ಮೇಲ್ನೋಟಕ್ಕೆ ಸಾಬೀತಾಗಿದೆ. ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಮತ್ತು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ ಎಂದರು.
ಅಸ್ತಿತ್ವ ಉಳಿಸಿಕೊಳ್ಳಲು ರೈತರು ಸಂಘಟಿತ ಹೋರಾಟ ನಡೆಸಬೇಕು-ರಾಮಣ್ಣ
ಸಾಲವಿಲ್ಲದೇ ಕೃಷಿ ನಡೆಸಲು ಸಾಧ್ಯವಿಲ್ಲ, ಸಮಸ್ಯೆಗಳ ಸರಮಾಲೆಯನ್ನೇ ಹೊದ್ದುಕೊಂಡು ಕೃಷಿ ಚಟುವಟಿಕೆ ನಡೆಸಬೇಕಾಗಿದೆ. ನಮ್ಮನ್ನಾಳುವ ಸರ್ಕಾರಗಳು ಆಯಾ ಕಾಲಘಟ್ಟದಲ್ಲಿ ರೈತರ ಶೋಷಣೆ ಮಾಡಿಕೊಂಡು ಬಂದಿವೆ. ಹೀಗಾಗಿ ಸಂಘಟಿತ ಹೋರಾಟಗಳ ಮೂಲಕ ತಮ್ಮ ಅಸ್ತಿತ್ವವನ್ನು ರೈತರು ಉಳಿಸಿಕೊಳ್ಳಬೇಕಾಗಿದೆ. ಜಿಲ್ಲಾ ಹೋರಾಟ ನಡೆಸಬೇಕಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ವಿಷಾದ ವ್ಯಕ್ತಪಡಿಸಿದರು.
ಸತತ ಮಳೆ, ಹೊಲದಲ್ಲಿ ಕೊಳೆಯುತ್ತಿರುವ ಬೆಳೆ
ಜಿಲ್ಲಾದ್ಯಂತ 1,02,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿರುವುದಾಗಿ ಪ್ರಾಥಮಿಕ ಅಂದಾಜು ಕೃಷಿ ಇಲಾಖೆ ನೀಡಿದೆ.
ಮುಳಗುಂದದಲ್ಲಿ ಭಾರಿ ಚರ್ಚೆಗೆ ಗ್ರಾಸವಾದ ನಿವೇಶನ ಹಂಚಿಕೆ!
ನಿವೇಶನಕ್ಕಾಗಿ ಬಂದ 4000 ಅರ್ಜಿಗಳ ಪೈಕಿ 373 ಫಲಾನುಭವಿಗಳ ಹೆಸರು ತಾತ್ಕಾಲಿಕ ಪಟ್ಟಿಯಲ್ಲಿದ್ದು, ಇದರಲ್ಲಿ ಅನರ್ಹರಿಗೂ ಹಂಚಿಕೆಯಾಗಿವೆ ಎಂಬ ಆರೋಪ ಸಾರ್ವಜನಿಕರದ್ದಾಗಿದೆ.
ಜಾತಿ ನಿಂದನೆ, ರಮೇಶ ಕತ್ತಿ ಬಂಧನಕ್ಕೆ ಆಗ್ರಹ
ವಾಲ್ಮೀಕಿ ನಾಯಕ ಸಮಾಜದ ವಿರುದ್ಧ ಮಾಜಿ ಸಂಸದ ರಮೇಶ ಕತ್ತಿ ಅವರು ಅವಹೇಳನಕಾರಿ ಹೇಳಿಕೆ ನೀಡಿ ಜಾತಿ ನಿಂದನೆ ಮಾಡಿದ್ದು, ತಕ್ಷಣ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ತಾಲೂಕು ಮಹರ್ಷಿ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಮತ್ತು ವಾಲ್ಮೀಕಿ, ನಾಯಕ ಸಮಾಜದ ಮುಖಂಡರು ತಹಸೀಲ್ದಾರ್ ಶ್ವೇತಾ ಅಮರಾವತಿ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಅಕ್ರಮ ಮರಳು ತಡೆಗೆ ಕರವೇ ಪ್ರತಿಭಟನಾ ಮೆರವಣಿಗೆ
ಅಕ್ರಮದ ರೂವಾರಿಗಳಾಗಿರುವ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ತಕ್ಷಣಕ್ಕೆ ಇಲಾಖಾ ವಿಚಾರಣೆ ಕಾಯ್ದಿರಿಸಿ ಕರ್ತವ್ಯದಿಂದ ಅಮಾನತ್ತು ಮಾಡಬೇಕು
ವಿದ್ಯಾರ್ಜನೆಯೊಂದಿಗೆ ದೇಶದ ಸ್ಥಿತಿಗತಿಯೂ ಅರಿಯಿರಿ
ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರಂತೆ ದೇಶದ ಬಗ್ಗೆ ಪ್ರೇಮ, ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಮನೋರಂಜನೆಗಾಗಿ ಸಮಯ ವ್ಯರ್ಥ ಮಾಡದೇ ಹೆಚ್ಚಿನ ಜ್ಞಾನ ಹಾಗೂ ದೇಶದ ಉದ್ಧಾರಕ್ಕಾಗಿ ಬಳಸಿಕೊಳ್ಳಬೇಕು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 14438
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved