• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಗಣತಿಯಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಿರಿ-ಪಾಟೀಲ್‌
ಇತ್ತೀಚಿನ ವರ್ಷಗಳಲ್ಲಿ ಉಪಜಾತಿಗಳನ್ನು ಮಾಡಿಕೊಂಡು ಎಲ್ಲರೂ ದಿಕ್ಕೆಟ್ಟು ಹೋಗಿದ್ದೇವೆ. ಬಸವಣ್ಣನವರು ಹೇಳಿದ್ದು ಹೆಣ್ಣು ಮತ್ತು ಗಂಡು ಎಂಬ 2 ಜಾತಿಗಳನ್ನು ಮಾತ್ರ. ನಾವು ಹಾಗೆ ನಡೆದುಕೊಂಡಿದ್ದರೆ ಕರ್ನಾಟಕದಲ್ಲಿ ಶೇ. 90ರಷ್ಟು ಲಿಂಗಾಯತರೇ ಇರುತ್ತಿದ್ದೆವು. ಆದ್ದರಿಂದ ಬರುವ ಜನಗಣತಿಯಲ್ಲಿ ಉಪಜಾತಿಯನ್ನು ಬರೆಸದೇ ಎಲ್ಲರೂ ವೀರಶೈವ ಲಿಂಗಾಯತ ಎಂದು ಬರೆಸಬೇಕು ಎಂದು ಮಾಜಿ ಸಚಿವ ಎಸ್.ಎಸ್. ಪಾಟೀಲ ಹೇಳಿದರು.
ದೇವಸ್ಥಾನಗಳಂತೆ ಶಾಲೆಗಳನ್ನೂ ನಿರ್ಮಿಸಬೇಕು
ದೇವಸ್ಥಾನಗಳನ್ನು ಕಟ್ಟುವುದರ ಜೊತೆ ಜೊತೆಗೆ ಶಾಲೆಗಳನ್ನು ನಿರ್ಮಿಸಬೇಕು, ಉತ್ತಮ ಗ್ರಂಥಾಲಯಗಳನ್ನು ಪ್ರಾರಂಭಿಸಬೇಕು ಎಂದು ಇನ್‌ಸೈಟ್ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ. ವಿನಯಕುಮಾರ್ ಹೇಳಿದ್ದಾರೆ.
ಕಸಾಪ ರಾಜ್ಯಾಧ್ಯಕ್ಷರಿಂದ ಆರ್ಥಿಕ ಅಶಿಸ್ತು: ಕೆಟಿಎಸ್ ಆರೋಪ
೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ನೀಡಿದ್ದ ೩೦ ಕೋಟಿ ರು. ಅನುದಾನದಲ್ಲಿ ೨.೫೦ ಕೋಟಿ ರು. ಹಣವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಪಡೆದಿದೆ. ಜಿಲ್ಲಾಡಳಿತ ಮತ್ತು ಸ್ವಾಗತ ಸಮಿತಿ ೨೭.೫೦ ಕೋಟಿ ರು. ವೆಚ್ಚ ಮಾಡಿ ಲೆಕ್ಕಪತ್ರಗಳನ್ನು ನೀಡಿದ್ದಾರೆ. ಆದರೆ, ಡಾ.ಮಹೇಶ್ ಜೋಶಿ ಅವರು ೨.೫೦ ಕೋಟಿ ರು.ಗೆ ಇದುವರೆಗೂ ಲೆಕ್ಕ ನೀಡದೆ ಇನ್ನೂ ಆರು ತಿಂಗಳ ಸಮಯವಿದೆ. ಆ ನಂತರ ಲೆಕ್ಕ ಕೊಡುತ್ತೇನೆ ಎಂದು ಉದ್ಧಟತನ ಮೆರೆದಿದ್ದಾರೆ.
ನೆದರ್ಲ್ಯಾಂಡ್ ಮ್ಯಾಚ್ ಸ್ಟ್ರೀಚ್ ವಿವಿ ವಿದ್ಯಾರ್ಥಿಗಳ ಸಮಾಗಮ
ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಉಪಯೋಗವನ್ನು ಪಡೆದುಕೊಂಡು ಹೆಚ್ಚಿನ ಜ್ಞಾನವನ್ನು ಪಡೆದುಕೊಳ್ಳಬೇಕು.
8ರಂದು ಚಿತ್ರದುರ್ಗಕ್ಕೆ ಜನಾಕ್ರೋಶ ಯಾತ್ರೆ
ಸಂಸದ ಗೋವಿಂದ ಎಂ.ಕಾರಜೋಳ ಸೋಮವಾರ ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದರು.
ನಿಖರ ಮಾಹಿತಿ ನೀಡಿ ಸಮೀಕ್ಷೆಗೆ ಸಹಕರಿಸಿ
ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳ ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ದತ್ತಾಂಶ ಸಂಗ್ರಹಿಸಲು ಕೈಗೊಂಡಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸಲಾಗುತ್ತಿದೆ.
20ರ ಮುಷ್ಕರಕ್ಕೆ ಅಂಗನವಾಡಿ ನೌಕರರ ಬೆಂಬಲ
ವೇತನ ಹೆಚ್ಚಳ, ಮಿನಿ ಅಂಗನವಾಡಿ ಕೇಂದ್ರಗಳನ್ನು ಸಂಪೂರ್ಣ ಕೇಂದ್ರಗಳಾಗಿ ಪರಿವರ್ತಿಸುವುದು ಸೇರಿ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಅನೇಕ ಬಾರಿ ಪ್ರತಿಭಟನೆ ಸಭೆಗಳು ನಡೆಸಲಾಗಿದೆ. ಆದರೂ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಅಂಗನವಾಡಿಗಳಲ್ಲಿ ಮಾಂಟಿಸ್ಸರಿ ಎಲ್‌ಕೆಜಿ, ಯುಕೆಜಿಗಳ ಸ್ಥಾಪನೆಗೆ ಅನುದಾನ ಘೋಷಣೆ ಮಾಡಿ ಅಗತ್ಯ ಸೌಲಭ್ಯ ಕಲ್ಪಿಸಬೇಕು
ಜಿಲ್ಲೆಯಲ್ಲಿ ಎಸ್ಸಿ ಜನಾಂಗದ ಸಮೀಕ್ಷೆ ಆರಂಭ
ಗಣತಿ ಸಮಯದಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಶೇಖರಿಸುತ್ತಿದ್ದಾರೆ
ಒಳ ಮೀಸಲಾತಿ ಸಮೀಕ್ಷೆಯಲ್ಲಿ ಮಾದಿಗ ಎಂದು ನಮೂದಿಸಿ
ಹಿರಿಯೂರು ತಾಲೂಕಿನ ಕೋಡಿಹಳ್ಳಿಯ ಮಾದಿಗರ ಕಾಲೋನಿಯಲ್ಲಿ ಶ್ರೀ ಷಡಕ್ಷರ ಮುನಿ ಸ್ವಾಮೀಜಿಗಳು ಸೋಮವಾರ ಜನಜಾಗೃತಿ ಮತ್ತು ಜಾತಿಜಾಗೃತಿ ಪಾದಯಾತ್ರೆ ಮೂಲಕ ಸಮುದಾಯಕ್ಕೆ ಅರಿವು ಮೂಡಿಸಿದರು.
ಜ್ಞಾನದ ಜೊತೆ ಭಾಷಾಭಿಮಾನವನ್ನೂ ಗಳಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಉಪವಿಭಾಗಾಧಿಕಾರಿ ಎಚ್.ಬಿ.ವಿಜಯಕುಮಾರ್ ಸಲಹೆ
ಕರ್ನಾಟಕತ್ವ ಎಂದರೆ ಕೇವಲ ಭಾಷಾಭಿಮಾನ, ನಾಡಿನ ಮೇಲಿನ ಅಭಿಮಾನ ಮಾತ್ರವಲ್ಲ, ಅದು ಇದೆಲ್ಲವನ್ನೂ ಒಳಗೊಂಡ ಪರಿಶುದ್ಧ ಭಾವನೆ. ತಾಯಿಯ ಕುರಿತು ನಾವು ಎಂದಿಗೂ ಕೀಳಾಗಿ ಕಾಣುವುದಿಲ್ಲ. ಹಾಗಾಗಿಯೇ ತಾಯಿಭಾಷೆ ಎನ್ನುತ್ತೇವೆ.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 11310
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved