• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಕೀಕರಣದ ಆಶಯಗಳ ಮರುಚಿಂತನೆಯ ಅಗತ್ಯ: ಶಂಕರ ಹಲಗತ್ತಿ
ಸರ್ಕಾರಿ ಶಾಲೆಗಳಲ್ಲಿರುವ ಸೌಲಭ್ಯ ಮತ್ತು ಶಿಕ್ಷಕರ ಅರ್ಹತೆಗಳ ಬಗ್ಗೆ ಪೋಷಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಜತೆಗೆ ಕನ್ನಡ ಮಾಧ್ಯಮದಲ್ಲಿ ನೀಡುವ ಗುಣಮಟ್ಟದ ಶಿಕ್ಷಣದಿಂದ ಉತ್ತಮ ಭವಿಷ್ಯ ಸಾಧ್ಯ ಎಂಬುದನ್ನು ಮನವರಿಕೆ ಮಾಡಿಕೊಡಬೇಕಿದೆ.
ನ.8 ಮತ್ತು 9 ರಂದು ಬೆಂಗಳೂರಿನಲ್ಲಿ ಸಮಾಜಮುಖಿ ಸಾಹಿತ್ಯ ಸಮ್ಮೇಳನ
ನಾಡಿನ ಅನೇಕ ಲೇಖಕರು, ಚಿಂತಕರು ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ.
ಮುಕ್ತಿಮಂದಿರ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸೋಣ: ಜಯಪ್ರಕಾಶ್
ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಬರುವ ಯಾತ್ರಾರ್ಥಿಗಳಿಗೆ ಎಲ್ಲ ರೀತಿಯ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಯಾತ್ರಿ ನಿವಾಸ, ಕುಡಿಯುವ ನೀರಿನ ವ್ಯವಸ್ಥೆ, ಬಸ್ ಸಂಚಾರ, ಕೆರೆಗಳು ಅಭಿವೃದ್ಧಿ, ರಸ್ತೆ ಸಂಪರ್ಕ ಕಲ್ಪಿಸುವ ಕುರಿತು ಚರ್ಚಿಸಲಾಯಿತು.
ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸಿ
ಸಾಲ ಶೂಲ ಮಾಡಿ ಬೀಜ, ಗೊಬ್ಬರ, ಕಳೆನಾಶಕ, ಕೂಲಿ ಹೀಗೆ ಸುಮಾರು ₹೨೫ರಿಂದ ೩೦ ಸಾವಿರ ಖರ್ಚು ಮಾಡಿದ್ದಾರೆ. ಜತೆಗೆ ನಿರಂತರ ಮಳೆಗೆ ಬೆಳೆ ಹಾನಿ ನಡುವೆ ಅಳಿದುಳಿದ ಫಸಲು ಕೈಗೆ ಬಂದಿದ್ದು, ಬೆಲೆ ಇಳಿಕೆಯಿಂದ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ
ದೇಶದ ಸಿದ್ಧಾಂತವೇ ಆರ್‌ಎಸ್‌ಎಸ್ ಸಿದ್ಧಾಂತ: ಸಂಸದ ಬೊಮ್ಮಾಯಿ
ರಾಜ್ಯ ಸರ್ಕಾರಕ್ಕೆ ಆರ್‌ಎಸ್‌ಎಸ್ ಸಂಘಟನೆಯನ್ನು ಏನೂ ಮಾಡಲು ಆಗುವುದಿಲ್ಲ. ಈ ದೇಶದ ಸಿದ್ಧಾಂತವೇ ಆರ್‌ಎಸ್‌ಎಸ್ ಸಿದ್ಧಾಂತವಾಗಿದೆ. ಇದು ಹಿಂದೂಗಳಿಗೆ ರಾಷ್ಟ್ರ ವಿರೋಧಿ ಸರ್ಕಾರವಾಗಿ ಕಾಣುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಹೋರಿ ತಿವಿತಕ್ಕೆ ಹಾವೇರಿ ಜಿಲ್ಲೆಯಲ್ಲಿ ಮತ್ತೊಂದು ಬಲಿ
ಕೊಬ್ಬರಿ ಹೋರಿ ತಿವಿತಕ್ಕೆ ಮತ್ತೊಬ್ಬ ವ್ಯಕ್ತಿ ಪ್ರಾಣ ಕಳೆದುಕೊಂಡ ಘಟನೆ ಹಾನಗಲ್ಲ ತಾಲೂಕಿನ ಯಳವಟ್ಟಿ ಗ್ರಾಮದಲ್ಲಿ ನಡೆದಿದೆ.
ಮನುಷ್ಯ ಧರ್ಮದ ತಳಹದಿ ಮೇಲೆ ನಡೆದಾಗ ಸಂಪತ್ತು ದೊರಕುತ್ತದೆ-ರಂಭಾಪುರಿ ಸ್ವಾಮೀಜಿ
ಮನುಷ್ಯ ಧರ್ಮದ ತಳಹದಿ ಮೇಲೆ ನಡೆದಾಗ ಸಂಪತ್ತು ದೊರಕುತ್ತದೆ ಎಂದು ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿ ಕೇಂದ್ರ ಶಿವಾಚಾರ್ಯರು ನುಡಿದರು.
ಸರ್ಕಾರದ ಸುತ್ತೋಲೆ ಹಿಂಪಡೆಯಲು ಆಗ್ರಹ
ಕಾಲೇಜುಗಳ ಶೈಕ್ಷಣಿಕ ಹಾಗೂ ಇತರೆ ಸೌಕರ್ಯಗಳ ಪರಿಶೀಲನೆಗೆ ನಮ್ಮದು ಯಾವುದೇ ಅಭ್ಯಂತರವಿಲ್ಲ
ಲಿಂಗಾಯತ ಧರ್ಮಕ್ಕೆ ತಾತ್ವಿಕ ಚೌಕಟ್ಟು ನೀಡಿದ ಚನ್ನಬಸವಣ್ಣ
ಷಟಸ್ಥಲ ಚಕ್ರವರ್ತಿ ಎಂದೇ ಕರೆಯಲಾಗುವ ಚನ್ನಬಸವಣ್ಣ ರಚಿಸಿದ ವಚನಗಳ ಸಾರವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಬಾಳಿ ಬದುಕಬೇಕಿದೆ
ಭಾರಿ ಮಳೆಗೆ ಮಕಾಡೆ ಮಲಗಿದ ಭತ್ತದ ಬೆಳೆ
ಕಾರಟಗಿ ತಾಲೂಕಿನಲ್ಲಿ ವಾಡಿಕೆಯಿಂತ ಸರಾಸರಿ ಮಳೆ ಬಿದ್ದಿರುವುದು ದಾಖಲಾಗಿದೆ. ಕಾರಟಗಿ ಮಳೆ ಮಾಪಕ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ ೭೨.೪ ಮಿಮಿ. ಸಿದ್ದಾಪುರದಲ್ಲಿ ೬೦ಮಿಮಿ ಮಳೆ ಬಿದ್ದಿದೆ
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 14438
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved