• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲಕಿಗೆ ಪ್ರೀತಿಯ ಬಲೆ ಬೀಸಿದ್ದ ವ್ಯಕ್ತಿ ಬಂಧನ
ಮಾಗಡಿ: ತುಮಕೂರು ಮೂಲದ ವ್ಯಕಿಯೊಬ್ಬ ತಾಲೂಕಿನ ಅಪ್ರಾಪ್ತೆಯೊಂದಿಗೆ ಇನ್ಸ್ಟಾಗ್ರಾಂನಲ್ಲಿ ಪರಿಚಯಿಸಿಕೊಂಡು ದೈಹಿಕ ಸಂಪರ್ಕ ಹೊಂದಿ ಗರ್ಭವತಿ ಮಾಡಿರುವ ವ್ಯಕ್ತಿಯನ್ನು ಮಾಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ
ಮದ್ದೂರು ನಗರವನ್ನು ಸ್ವಚ್ಛವಾಗಿ ಇಡಲು ನಗರದಿಂದ ದೂರದಲ್ಲಿ ಕಸವನ್ನು ವಿಲೇವಾರಿ ಮಾಡಿ ಯಾವುದೇ ಘನತ್ಯಾಜ ವಸ್ತುಗಳು ಸಾರ್ವಜನಿಕವಾಗಿ ತೊಂದರೆ ಆಗದ ಹಾಗೆ ಇಲ್ಲಿ ಘಟಕವನ್ನು ಸ್ಥಾಪಿಸಲಾಗಿದೆ.
ಮದ್ದೂರು: ಎಲ್ಲೆಡೆ ಖಾಸಗಿ ಬಸ್, ಟೆಂಪೋಗಳ ದರ್ಬಾರ್..!
ಸರ್ಕಾರ, ಜಿಲ್ಲಾಡಳಿತ ಮತ್ತು ತಾಲೂಕ ಆಡಳಿತ ಎಚ್ಚರಿಕೆ ನಡುವೆಯೂ ಸಹ ಸಾರಿಗೆ ನೌಕರರ ಮುಷ್ಕರವನ್ನು ಬಂಡವಾಳ ಮಾಡಿಕೊಂಡ ಕೆಲವು ಖಾಸಗಿ ಬಸ್‌ಗಳ ನಿರ್ವಾಹಕರು ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡಿದ್ದರಿಂದ ಬಸ್‌ಗಳ ಸಿಬ್ಬಂದಿ ಮತ್ತು ಪ್ರಯಾಣಿಕ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.
ಸಾರಿಗೆ ಮುಷ್ಕರ: ಹಲಗೂರು ಬಸ್ ನಿಲ್ದಾಣ ಖಾಲಿ ಖಾಲಿ..!
ಹಲಗೂರು ಹೋಬಳಿ ಕೇಂದ್ರವಾಗಿದ್ದು ಸುತ್ತಮುತ್ತಲಿನ ಗ್ರಾಮದವರು ಯಾವುದೇ ವ್ಯಾಪಾರ ವಹಿವಾಟಕ್ಕೆ ಹಲಗೂರಿಗೆ ಬರಬೇಕು ಹಾಗೂ ಬಸವನ ಬೆಟ್ಟ ಮತ್ತು ಮುತ್ತತ್ತಿ, ಗಾಣಾಳು ಕಡೆಯಿಂದ ಬರುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೂ ಸಹ ತುಂಬಾ ತೊಂದರೆಯಾಗಿತ್ತು.
ನಾಗಮಂಗಲ: ರಸ್ತೆಗಿಳಿದ 13 ಸಾರಿಗೆ ಬಸ್‌ಗಳು ಸಂಚಾರ
38 ತಿಂಗಳ ವೇತನ ಹಿಂಬಾಕಿ (ಅರಿಯರ್ಸ್‌) ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನಾಗಮಂಗಲ ಘಟಕದ ಸಾರಿಗೆ ನೌಕರರು ಮಂಗಳವಾರ ಮುಷ್ಕರ ನಡೆಸಿದರು. ಇದರಿಂದಾಗಿ ಪ್ರಯಾಣಿಕರು ಮತ್ತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಬಸ್‌ಗಳಿಲ್ಲದೆ ಪರದಾಡಿದರು.
ಸಾರಿಗೆ ಮುಷ್ಕರ: ಕೆ.ಆರ್.ಪೇಟೆ ಗ್ರಾಮೀಣ ಪ್ರದೇಶದ ಸಂಚಾರ ಅಸ್ತವ್ಯಸ್ತ
ಕೆ.ಆರ್.ಪೇಟೆ ಪಟ್ಟಣದ ಮಾರ್ಗವಾಗಿ ನಾಡಿನ ಇತರೆ ಜಿಲ್ಲೆಗಳನ್ನು ಸಂಪರ್ಕಿಸುವ ಹೊರಗಿನ ಡಿಪೋಗಳ ಬಸ್ ಸಂಚಾರವೂ ಸ್ಥಗಿತಗೊಂಡಿದ್ದರಿಂದ ಪಟ್ಟಣದಿಂದ ಮೈಸೂರು, ಮಂಡ್ಯ, ಬೆಂಗಳೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೋಗ್ಗ ಸೇರಿದಂತೆ ದಕ್ಷಿಣ ಮತ್ತು ಉತ್ತರ ಕರ್ನಾಟಕವನ್ನು ಸಂಪರ್ಕಿಸುವ ಸಾರಿಗೆ ವ್ಯವಸ್ಥೆಯ ಕೊಂಡಿ ಕಳಚಿ ಬಿದ್ದಿತ್ತು.
ರಸ್ತೆಗಿಳಿಯದ ರಾಜ್ಯ ರಸ್ತೆ ಸಾರಿಗೆ ಬಸ್‌ಗಳು: ಜನರ ಪರದಾಟ
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ಮಂಗಳವಾರ ಸಾರಿಗೆ ಸಂಸ್ಥೆ ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಪರದಾಡುವಂತಾಯಿತು.
ಮಂಡ್ಯ ನಗರಸಭೆ: ವಾರಕ್ಕೊಂದು ವಾರ್ಡ್ ಇ-ಖಾತಾ ಅಭಿಯಾನ
ಮಂಡ್ಯ ನಗರಸಭಾ ವ್ಯಾಪ್ತಿಯಲ್ಲಿರುವ ಕಟ್ಟಡಗಳು ಮತ್ತು ನಿವೇಶನ ಹೊಂದಿರುವ ಆಸ್ತಿಯ ಮಾಲೀಕರು ಅವಶ್ಯ ದಾಖಲಾತಿಗಳೊಂದಿಗೆ ಇ-ಸ್ವತ್ತು ಪಡೆಯಲು ನಗರದ ಎಲ್ಲಾ ವಾರ್ಡ್‌ಗಳಲ್ಲೂ ವಾರಕ್ಕೊಂದು ವಾರ್ಡ್ ಇ-ಖಾತಾ ಅಭಿಯಾನ ಆರಂಭಿಸಿದೆ.
ರಾಜ್ಯ ರಸ್ತೆ ಸಾರಿಗೆ ಬಸ್‌ಗಳ ಮುಷ್ಕರ; ಖಾಸಗಿ ಬಸ್‌ಗಳ ಸಂಚಾರ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತ್ತ ಸಾರಿಗೆ ಬಸ್‌ಗಳು ಸಂಚಾರಕ್ಕಿಳಿಯದೆ ಡಿಪೋ ಸೇರಿಕೊಂಡಿದ್ದರೆ ಇತ್ತ ಸಾರಿಗೆ ಬಸ್‌ಗಳ ಜಾಗದಲ್ಲಿ ಖಾಸಗಿ ಬಸ್‌ಗಳು ಸಂಚರಿಸುತ್ತಿವೆ. ಹಾಗಾಗಿ ಮೊದಲ ದಿನ ಮುಷ್ಕರದ ಬಿಸಿ ಜನರಿಗೆ ಅಷ್ಟಾಗಿ ತಟ್ಟಲಿಲ್ಲ. ಸಾರಿಗೆ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರಿಗೆ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದರೂ ಅವರು ಕರ್ತವ್ಯಕ್ಕೆ ಹಾಜರಾಗಲಿಲ್ಲ.
ಸಾಧಕರ ಸಾಧನೆಗಳನ್ನು ವಿದ್ಯಾರ್ಥಿಗಳು ಅರಿಯಲಿ: ಷಡಕ್ಷರಿ
ಸಾಧಕರ ಸಾಧನೆಗಳು ಸಮಾಜಕ್ಕೆ ದಿಕ್ಕು ತೋರಿಸುವ ಬೆಳಕಾಗಿವೆ. ಸಾಧನೆ ಯಾರೊಬ್ಬರ ಸ್ವತ್ತಲ್ಲ. ಅದು ಸಾಧಕರ ಸ್ವತ್ತು. ಅಂತಹ ಸಾಧಕರ ಸಾಧನೆಗಳು ಪ್ರತಿಯೊಬ್ಬರಿಗೂ ಪ್ರೇರಣೆಯಾಗಬೇಕು. ಮುಖ್ಯವಾಗಿ ವಿದ್ಯಾರ್ಥಿ ಯುವಜನರು ಸಾಧಕರ ಸಾಧನೆಯನ್ನು ಅರಿಯಬೇಕು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 12988
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved