• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂ ಯುವತಿಗೆ ವಂಚಿಸಿದ ಮುಸ್ಲಿಂ ಪ್ರಿಯಕರನ ಸೆರೆ- ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ
ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಹಿಂದೂ ಯುವತಿಗೆ ವಂಚಿಸಿದ ಪ್ರಕರಣ ಸಂಬಂಧ ಆಕೆಯ ಅನ್ಯ ಧರ್ಮೀಯ ಮಾಜಿ ಪ್ರಿಯಕರನೊಬ್ಬನನ್ನು ನಗರದ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮದ್ಯ ಸೇವಿಸಿ ಶಾಲಾ ವಾಹನಗಳ ಚಾಲನೆ ಮಾಡಿದ 36 ಚಾಲಕರ ವಿರುದ್ಧ ಕೇಸ್‌

ಖಾಸಗಿ ಶಾಲಾ ವಾಹನಗಳ ಪಾನಪತ್ತ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು ಸಂಚಾರ ವಿಭಾಗದ ಪೊಲೀಸರು ನಶೆ ಇಳಿಸಿದ್ದಾರೆ. ನಗರ ವ್ಯಾಪ್ತಿ ಬೆಳಗ್ಗೆ 7 ರಿಂದ 9.30 ರವರೆಗೆ ಖಾಸಗಿ ಶಾಲಾ ವಾಹನಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ

ಕಿತ್ತೂರು ರಾಣಿ ಚೆನ್ನಮ್ಮನ ಧೈರ್ಯ-ಸಾಹಸ ಅಮರ
ರಾಮನಗರ: ಬ್ರಿಟಿಷರ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸಿದ ಕಿತ್ತೂರು ರಾಣಿ ಚೆನ್ನಮ್ಮನವರ ಧೈರ್ಯ, ಸಾಹಸ ಎಂದೆಂದಿಗೂ ಅಮರವಾದದ್ದು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಬಣ್ಣಿಸಿದರು.
ಬಾರಿ ಮಳೆಗೆ ನೆಲಕ್ಕೆ ಬಾಗಿದ ರಾಗಿ ಬೆಳೆ: ಆತಂಕದಲ್ಲಿ ರೈತ
ದಾಬಸ್‍ಪೇಟೆ: ನೆಲಮಂಗಲ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರು ಮಳೆ ಗಾಳಿಯಿಂದಾಗಿ ರಾಗಿ ಬೆಳೆ ನೆಲ ಕಚ್ಚಿದ್ದು ಅಪಾರ ಪ್ರಮಾಣದ ಫಸಲು ನಷ್ಟದ ಹಾದಿಯಲ್ಲಿದೆ. ತೇವಾಂಶಕ್ಕೆ ರಾಗಿ ತೆನೆಗಳು ನೆಲದಲ್ಲೇ ಮೊಳಕೆ ಬರುತ್ತಿದ್ದು ಕೊಯ್ಲಿಗೆ ಬಂದ ರಾಗಿ ಬೆಳೆ ಹಾನಿಯಾಗುವ ಆತಂಕ ರೈತರನ್ನು ಕಾಡುತ್ತಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ : ಡಿ.ಕೆ. ಶಿವಕುಮಾರ್‌
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೆ ಬೆಂಗಳೂರು ಹೊರ ವಲಯದ ಮತ್ತಷ್ಟು ಪ್ರದೇಶಗಳನ್ನು ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದು, ಈ ಸಂಬಂಧ ಹೊರವಲಯದ ಪ್ರದೇಶಗಳ ಸಮೀಕ್ಷೆ ನಡೆಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೂಚನೆ ನೀಡಿದ್ದಾರೆ.
ಎಲೆಕ್ಟ್ರಿಕ್‌ ಬಸ್‌ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ : ರಾಮಲಿಂಗಾರೆಡ್ಡಿ
ಎಲೆಕ್ಟ್ರಿಕ್‌ ಬಸ್‌ ಚಾಲಕರ ನಡವಳಿಕೆಯಿಂದ ಬಿಎಂಟಿಸಿ ಸೇವೆಗೆ ಆಗುತ್ತಿರುವ ಸಮಸ್ಯೆ ಬಗ್ಗೆ ವಿವರಿಸಿ ಇವಿ ಬಸ್‌ಗಳಿಗೆ ಖಾಸಗಿ ಚಾಲಕರನ್ನು ನೇಮಿಸುವ ವ್ಯವಸ್ಥೆ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಿರ್ಧರಿಸಿದ್ದಾರೆ.
ದೇಶ ಸ್ವಾವಲಂಬನೆಯಾಗಲು ರೈತರ ಪಾತ್ರ ದೊಡ್ಡದು : ಶೋಭಾ ಕರಂದ್ಲಾಜೆ

ದೇಶ ಸ್ವಾವಲಂಬಿಯಾಗಲು ರೈತರ ಪಾತ್ರ ಬಹುದೊಡ್ಡದು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ರಾಜ್ಯ ‌ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.  ರಾಷ್ಟ್ರೀಯ ರೇಷ್ಮೆಹುಳು ಬೀಜ ಸಂಸ್ಥೆಯ ಸುವರ್ಣ ಮಹೋತ್ಸವ ಉದ್ಘಾಟಿಸಿ  ಮಾತನಾಡಿದರು.

ಆಳಂದ ಅಕ್ರಮಕ್ಕೆ ಲ್ಯಾಪ್‌ಟಾಪ್‌ ಸಾಕ್ಷ್ಯ
ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಆಳಂದ ಕ್ಷೇತ್ರದ ಮತಕಳವು ಯತ್ನ ಪ್ರಕರಣದಲ್ಲಿ ಕ್ಷೇತ್ರದ ಮಾಜಿ ಶಾಸಕ ಮತ್ತು ಬಿಜೆಪಿ ಮುಖಂಡ ಸುಭಾಷ್ ಗುತ್ತೇದಾರ್ ಅವರ ಕುಟುಂಬಕ್ಕೆ ಎರಡು ಲ್ಯಾಪ್‌ಟಾಪ್‌ಗಳು ಕಂಟಕವಾಗಿ ಪರಿಣಮಿಸುವ ಸಾಧ್ಯತೆಯಿದೆ.
ಬಿಹಾರ ರಿಸಲ್ಟ್‌ ಮರುದಿನವೇ ಸಿದ್ದರಾಮಯ್ಯ ದೆಹಲಿ ಭೇಟಿ ಕುತೂಹಲ
ರಾಜ್ಯ ಸಚಿವ ವಿಸ್ತರಣೆ/ಪುನರ್‌ರಚನೆ ಗುಲ್ಲಿನ ಹಿನ್ನೆಲೆಯಲ್ಲಿ ಉದ್ಭವವಾಗಿರುವ ನವೆಂಬರ್ ಕ್ರಾಂತಿ ವದಂತಿ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.15ರಂದು ದೆಹಲಿಗೆ ತೆರಳಲಿದ್ದು, ಮೂರು ದಿನ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸಿಎಂ ಈ ಪ್ರವಾಸ ಸಂಪುಟ ಸರ್ಜರಿ ಚರ್ಚೆಗೆ ಮತ್ತಷ್ಟು ಇಂಬು ನೀಡಿದೆ.
ಕೈಗಾರಿಕೆಗಳಿಗೆ ಎನ್‌ಒಸಿ ನೀಡಲು ವಿಳಂಬ ಬೇಡ : ಸಿಎಂ
ಕೈಗಾರಿಕೆಗಳ ಆರಂಭಕ್ಕೆ ಅಗತ್ಯವಿರುವ ವಿವಿಧ ನೀರಾಕ್ಷೇಪಣ ಪ್ರಮಾಣಪತ್ರ ನೀಡಿಕೆ ಕಾಲಮಿತಿ ಕಡಿಮೆ ಮಾಡುವ ಸಂಬಂಧ ವಿವರವಾದ ಪ್ರಸ್ತಾವನೆ ಸಲ್ಲಿಸಬೇಕು. ಅಗತ್ಯವಿದ್ದರೆ ನಿಯಮಾವಳಿಗಳಲ್ಲಿ ಬದಲಾವಣೆ ತರಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 14438
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved