• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರು, ಚರಂಡಿ ಕಾಮಗಾರಿ ಮುಗಿಸಿ
ನಗರಸಭಾ ವ್ಯಾಪ್ತಿಯಲ್ಲಿ ಸ್ಪಚ್ಛತೆ ಇಲ್ಲ, ಕಸವಿಲೇವಾರಿ ಆಗುತ್ತಿಲ್ಲ. ಕುಡಿಯುವ ನೀರು ಸಮರ್ಪಕವಾಗಿಲ್ಲ, ಚರಂಡಿಗಳೆಲ್ಲಾ ಹೂಳು ತುಂಬಿ ನಾರುತ್ತಿವೆ, ಜನರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಆದ್ದರಿಂದ ೧೫ನೇ ಹಣಕಾಸು ಅನುದಾನವನ್ನು ಸಮರ್ಪಕವಾಗಿ ಬಳಸಿ ಆದ್ಯತೆ ಮೇಲೆ ಕಾಮಗಾರಿಗಳನ್ನು ಮುಗಿಸಿ ಎಂದು ನಗರಸಭಾ ಸದಸ್ಯರು ಆಗ್ರಹಿಸಿದರು.
ಅಂಬೇಡ್ಕರ್ ಫೋಟೋ ವಿರೂಪ, ಬುದ್ದ ವಿಗ್ರಹಕ್ಕೆ ಹಾನಿ
ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇರುವ ಫ್ಲೆಕ್ಸ್‌ ಹಾಗೂ ಬೋರ್ಡ್‌ನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದು, ಬುದ್ದ ವಿಹಾರದಲ್ಲಿರುವ ಬುದ್ದ ವಿಗ್ರಹಕ್ಕೆ ಹಾನಿ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಶ್ರೀಬಸವೇಶ್ವರಸ್ವಾಮಿ ಹುಲಿವಾಹನೋತ್ಸವ; ದನಗಳ ಮೆರವಣಿಗೆ
ದೇವರ ಉತ್ಸವದ ಜತೆಯಲ್ಲಿ ಗ್ರಾಮದಲ್ಲಿ ಹಲವು ರೈತರು ಎತ್ತುಗಳನ್ನು ಅಲಂಕರಿಸಿ ಮೆರವಣೆಯಲ್ಲಿ ಸಾಗಿದರು. ಮೆರವಣಿಗೆಯಲ್ಲಿ ಡೊಳ್ಳುಕುಣಿತ, ಪೂಜಾಕುಣಿತ, ತಮಟೆ, ವಾದ್ಯವೃಂದ ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡಿದ್ದವು.
ಕೆರೆ ಒತ್ತುವರಿ ಮಾಡಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ
ಮುಖ್ಯಮಂತ್ರಿಗಳು ಪ್ರತಿ ಮಾಹೆಯಲ್ಲಿ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿ ಆಯಾ ಜಿಲ್ಲೆಯ ಕೆರೆಗಳ ಸರ್ವೇ ಮಾಡಿ ಒತ್ತುವರಿಯಾಗಿದ್ದರೆ ತೆರವುಗೊಳಿಸಿ, ಸಂರಕ್ಷಣೆ ಮಾಡಲು ಡೀಸಿ ಮತ್ತು ಜಿಪಂ ಸಿಇಒಗಳಿಗೆ ಸೂಚಿಸಿದ್ದಾರೆ.
ಜ್ಞಾನ ಪ್ರಕಾಶ್ ಸ್ವಾಮೀಜಿ ವಿರುದ್ಧ ವಕೀಲರಿಂದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ
ಕಲಬುಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನ ತೀರ್ಪು ಕೊಡುವ ವಿಚಾರದಲ್ಲಿ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮೈಸೂರು ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ವಿರುದ್ಧ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ.
ಸಾರಿಗೆ ಬಸ್- ಕಾರಿನ ನಡುವೆ ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲೇ ಸಾವು

ಸಾರಿಗೆ ಸಂಸ್ಥೆ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು, ಓರ್ವ ವೃದ್ಧೆ, ಬಸ್ ಚಾಲಕ ಮತ್ತು ನಿರ್ವಾಹಕಿ ಸೇರಿದಂತೆ 18 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ  ಜರುಗಿದೆ.

ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭೆ ಅನಾವರಣಕ್ಕೆ ವೇದಿಕೆ ಸಿದ್ಧಗೊಳಿಸಿ: ಡಾ.ಜೆ.ಎನ್.ರಾಮಕೃಷ್ಣೇಗೌಡ
ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ ಶೈಕ್ಷಣಿಕ ಪರಿಸರವನ್ನು ನಿರ್ಮಿಸಬೇಕು. ವೈಜ್ಞಾನಿಕ ಚಿಂತನೆಗಳ ತಳಹದಿ ಮೇಲೆ ಸುಸಂಸ್ಕೃತ ಮನಸ್ಸುಗಳ ಸೃಷ್ಟಿಯಾಗಬೇಕು. ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳು ಕಲಿಕಾ ಶ್ರದ್ಧೆಯನ್ನು ಬೆಳೆಸಿಕೊಳ್ಳಬೇಕು.
ನುಲಿಯ ಚಂದಯ್ಯ ಸಮುದಾಯ ಭವನ ನಿರ್ಮಿಸಲು ಕ್ರಮ: ಎನ್.ಚಲುವರಾಯಸ್ವಾಮಿ
ಪ್ರತಿ ತಾಲೂಕು ಕೇಂದ್ರಗಳಲ್ಲಿ ನುಲಿಯ ಚಂದಯ್ಯ ಸಮುದಾಯ ನಿರ್ಮಿಸುವ ಕನಸನ್ನು ಬದಿಗಿಟ್ಟು ಜಿಲ್ಲಾ ಕೇಂದ್ರದಲ್ಲಿ ಸಮಾಜವನ್ನು ಗುರುತಿಸಲು ವೇದೆಕೆಯಾಗುವ ನುಲಿಯ ಚಂದಯ್ಯ ಹೆಸರಿನ ಸಮುದಾಯ ಭವನಕ್ಕೆ ಮೊದಲ ಆದ್ಯತೆಯಿರಲಿ.
ಮಂತ್ರ ಮಾಂಗಲ್ಯದಿಂದ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
ಕುವೆಂಪು ಅವರ ಮಂತ್ರಮಾಂಗಲ್ಯವನ್ನು ಅಳವಡಿಸಿಕೊಂಡರೆ ಎಷ್ಟೋ ಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು. ಅದ್ದೂರಿ ಆಡಂಬರ ಅನವಶ್ಯಕ. ಸರಳವಾದ ಸಹಬಾಳ್ವೆಯೇ ಶೇಷ್ಠವಾದದ್ದು.
ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ನವರು ಹೇಳಿದನ್ನೇ ಬಿಜೆಪಿಗರು ಮಾಡುತ್ತಾರೆ: ಶಿವರಾಮೇಗೌಡ
ಸಿಎಂ ಸಿದ್ದರಾಮಯ್ಯ ಸ್ಥಾನಕ್ಕೆ ಸತೀಶ್‌ ಜಾರಕಿಹೊಳಿ ಸೂಕ್ತ ಅಭ್ಯರ್ಥಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ನಾನು ಪ್ರತಿಕ್ರಿಯಿಸುವುದಿಲ್ಲ. ಯಾರು ಮುಖ್ಯಮಂತ್ರಿಯಾಗಬೇಕೆಂದು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ. ಆದರೆ, ಯತೀಂದ್ರ ಅವರು ಯಾವ ಕಾರಣಕ್ಕೆ ಹೇಳಿಕೆ ಕೊಟ್ಟಿದ್ದಾರೋ ನನಗೆ ಗೊತ್ತಿಲ್ಲ.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 14438
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved