• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಷರ ಕಲಿಸಿದ ಗುರು ಹಾಗೂ ತಂದೆ ತಾಯಿಗಳ ಋುಣ ತೀರಿಸಲಾಗದು
ಕಲಿತ ಸರ್ಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳು ಕೂಡಿ ಶಾಲಾ ಅಭಿವೃದ್ಧಿಗೆ ಮುಂದಾಗಬೇಕು ಹಾಗೂ ಅಕ್ಷರ ಕಲಿಸಿದ ಗುರುವನ್ನು ಜೀವನದಲ್ಲಿ ಎಂದೂ ಮರೆಯಬಾರದು ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಮಹಾಸ್ವಾಮಿಗಳು ಹೇಳಿದರು.
ಲಕ್ಷ್ಮೇಶ್ವರದ ಇಂದಿರಾ ಕ್ಯಾಂಟೀನ್‌ ಬಡವರಿಗೆ ವರದಾನ
ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಹತ್ತಿರ ಕಳೆದ ಎರಡು ದಿನಗಳ ಹಿಂದೆ ಆರಂಭವಾಗಿರುವ ಇಂದಿರಾ ಕ್ಯಾಂಟೀನ್ ಬಡವರ, ಕೂಲಿ ಕಾರ್ಮಿಕರ ಹಾಗೂ ವಿದ್ಯಾರ್ಥಿಗಳ ಪಾಲಿಗೆ ಹಸಿವು ನೀಗಿಸುವ ಮೂಲಕ ಅನ್ನಪೂರ್ಣೆಯಾಗಿರುವುದು ಸುಳ್ಳಲ್ಲ.
ಬ್ಯಾಡಗಿ ತಾಲೂಕಿನ ತಡಸ ಗ್ರಾಮದಲ್ಲಿ ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಸೋಮವಾರ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಇಬ್ಬರ ನಡುವೆ ವಾಗ್ವಾದವಾಗಿ ಜಗಳ ವಿಕೋಪಕ್ಕೆ ಹೋಗಿದೆ. ಬೆಳಗ್ಗೆ 4.30ರ ವರೆಗೆ ಇಬ್ಬರು ಜಗಳವಾಡಿದ್ದು, ಮನೆಯಲ್ಲಿದ್ದ ಚಾಕುವಿನಿಂದ ಹೆಂಡತಿಗೆ ಹಲವು ಬಾರಿ ಇರಿದಿದ್ದಾನೆ. ಇದರಿಂದ ಪವಿತ್ರಾ ನರಳಾಡಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ.
ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ: ರುದ್ರಪ್ಪ ಲಮಾಣಿ
ಗ್ಯಾರಂಟಿ ಯೋಜನೆಯಲ್ಲಿ ಮಹಿಳೆಯರಿಗೆ ಅನುಕೂಲವಾಗಿದ್ದು, ಸ್ವಾವಲಂಬಿಗಳಾಗಿ ಬದುಕುವ ಅವಕಾಶವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಮೂಲಕ ಅವರಿಗೆ ನೀಡಿದೆ.
ಅನಧಿಕೃತ ವಧಾಲಯ ತೆರವು ಮಾಡಲು ಬ್ಯಾಡಗಿಯಲ್ಲಿ ಶಿವಶರಣ ಹರಳಯ್ಯ ಸಮಾಜದಿಂದ ಮನವಿ
ದುರ್ವಾಸನೆಯಿಂದ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಮೂಗಿಗೆ ಬಟ್ಟೆ ಕಟ್ಟಿ ಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕಡಿವಾಣ ಹಾಕದಿದ್ದಲ್ಲಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು.
ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ
ಕಳೆದ 5 ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ. ಗ್ಯಾರಂಟಿಗಳು ಯಾರನ್ನು ಉದ್ಧಾರ ಮಾಡಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.
ಹಂಪಿಯಲ್ಲಿ ಕೈಕೊಟ್ಟ ಬ್ಯಾಟರಿ ಚಾಲಿತ ವಾಹನಗಳು!
ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾಗಿ ರೂಪಿಸಿದ್ದ ಬ್ಯಾಟರಿ ಚಾಲಿತ ವಾಹನಗಳ ಯೋಜನೆ ಈಗ ಹಳ್ಳ ಹಿಡಿಯುತ್ತಿದೆ.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಅನಾವರಣ
ಭಜನಾ ಸ್ಪರ್ಧೆಯಲ್ಲಿ ವಿವಿಧ ಪ್ರೌಢಶಾಲೆಗಳ ಐವತ್ತು ವಿದ್ಯಾರ್ಥಿನಿಯರು ಮತ್ತು ಭರತನಾಟ್ಯ ಸ್ಪರ್ಧೆಯಲ್ಲಿ ಸುಮಾರು 30 ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಶರಾವತಿ ಭೂಗತ ಜಲ ವಿದ್ಯುತ್ ಯೋಜನೆ ಕೈಬಿಡಲು ಒತ್ತಡ ಹಾಕಲಿ
ತಡವಾದರೂ ಉತ್ತರಕನ್ನಡ ಜಿಲ್ಲೆ ಸ್ಥಳೀಯ ಶಾಸಕರು, ರಾಜಕೀಯ ಮುಖಂಡರು ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಕೈಬಿಡಲು ಒತ್ತಾಯ ಮಾಡಿದ್ದಾರೆ.
ಯೂರಿಯಾ: ಸರ್ಕಾರದ ವಿರುದ್ಧ ಜೆಡಿಎಸ್‌ ಪ್ರತಿಭಟನೆ
ರಾಜ್ಯದಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರಿನಲ್ಲಿ ಉತ್ತಮ ಮಳೆ ಬಿದ್ದು ರೈತರು ಕೃಷಿ ಚಟುವಟಿಕೆ ಪ್ರಾರಂಭಿಸಿದ್ದಾರೆ. ಆದರೆ, ಸರ್ಕಾರ ರೈತರಿಗೆ ಅಗತ್ಯವಿರುವ ರಸಗೊಬ್ಬರ ಪೂರೈಸುವಲ್ಲಿ ವಿಫಲವಾಗಿದೆ.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 12988
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved