ಬ್ಯಾಡಗಿ ತಾಲೂಕಿನ ತಡಸ ಗ್ರಾಮದಲ್ಲಿ ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಸೋಮವಾರ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಇಬ್ಬರ ನಡುವೆ ವಾಗ್ವಾದವಾಗಿ ಜಗಳ ವಿಕೋಪಕ್ಕೆ ಹೋಗಿದೆ. ಬೆಳಗ್ಗೆ 4.30ರ ವರೆಗೆ ಇಬ್ಬರು ಜಗಳವಾಡಿದ್ದು, ಮನೆಯಲ್ಲಿದ್ದ ಚಾಕುವಿನಿಂದ ಹೆಂಡತಿಗೆ ಹಲವು ಬಾರಿ ಇರಿದಿದ್ದಾನೆ. ಇದರಿಂದ ಪವಿತ್ರಾ ನರಳಾಡಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ.