• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಕೆಎಸ್‌ಸಿಎ ಮೈದಾನದಲ್ಲಿ ರಣಜಿ ಪಂದ್ಯ
ನವುಲೆಯ ಕೆಎಸ್‌ಸಿಎ ಮೈದಾನದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಗೋವಾ ವಿರುದ್ಧ ನಡೆಯಲಿರುವ ರಣಜಿ ಪಂದ್ಯಕ್ಕೆ ಕರ್ನಾಟಕ ತಂಡ ಸಜ್ಜಾಗಿದ್ದು, ಆಟಗಾರರು ಗುರುವಾರವೂ ಕಠಿಣ ಅಭ್ಯಾಸ ನಡೆಸಿದರು.
ಗೋ ಪೂಜೆಯಿಂದ ಸಕಲ ಇಷ್ಟಾರ್ಥ ಸಿದ್ಧಿ
ಸನಾತನ ಕಾಲದಿಂದಲೂ ಗೋವಿಗೆ ವಿಶೇಷವಾದ ಸ್ಥಾನಮಾನ ಇದ್ದು, ಗೋವಿನಲ್ಲಿ ದೇವತೆಗಳು ವಾಸಿಸಿದ್ದಾರೆ ಎನ್ನುವುದು ಪುರಾಣ ಕಾಲದಿಂದಲೂ ಇರುವ ನಂಬಿಕೆ. ಗೋವಿನ ಪೂಜೆಯು ನಮ್ಮ ಸಂಸ್ಕೃತಿಯ ಭಾಗ. ಗೋಪೂಜೆಯಿಂದ ಸಕಲ ಇಷ್ಟಾರ್ಥ ಸಿದ್ಧಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ನಾಳೆ ಬಂಗಾರಪ್ಪ ಅವರ 93ನೇ ಜನ್ಮ ದಿನೋತ್ಸವ
ಸೊರಬದ ಬಂಗಾರಧಾಮದಲ್ಲಿ ಅ.26ರಂದು ಎಸ್.ಬಂಗಾರಪ್ಪ ಫೌಂಡೇಷನ್, ಶ್ರೀ ಎಸ್.ಬಂಗಾರಪ್ಪ ವಿಚಾರ ವೇದಿಕೆ ಇವರ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಅ.26ರಂದು ಆಯೋಜಿಸಲಾಗಿದೆ ಎಂದು ವಿಚಾರ ವೇದಿಕೆಯ ಅಧ್ಯಕ್ಷ ವೇಣುಗೋಪಾಲ್ ನಾಯಕ್ ತಿಳಿಸಿದರು.
ಕಾನೂನು ಬಾಹಿರ ಕೃತ್ಯಗಳನ್ನು ಗಮನಕ್ಕೆ ತನ್ನಿ
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಭಾಗವಾಗಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುರಲೆ ಸಿದ್ದೇಶ್ವರ ಸಮುದಾಯ ಭವನದಲ್ಲಿ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಶರಾವತಿ ಪಂಪ್ಡ್ ಸ್ಟೋರೇಜ್‌ ಬಿಜೆಪಿಯ ಯೋಜನೆ
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪ್ರಸ್ತಾಪ ಹಿಂದಿನ ಸರ್ಕಾರದ ಅವಧಿಯಲ್ಲಿ ಆಗಿದ್ದು, ಆದರೂ ಕಾಂಗ್ರೆಸ್ ನವರು ಈ ಯೋಜನೆಯಲ್ಲಿ ಹಣ ಹೊಡೆದಿದ್ದಾರೆನ್ನುವ ಕೂಗಾಟ ನಡೆದಿದೆ. ಹಾಗಾದರೆ ಈ ಹಿಂದೆ ತಾವೇ ತಂದ ಯೋಜನೆಗಳಲ್ಲಿ ಬಿಜೆಪಿಯವರು ಹಣ ಹೊಡೆದಿದ್ದರೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು ನೀಡಿದರು.
ಬಡಾವಣೆ ನಿರ್ಮಾಣವಾಗಿ ದಶಕಗಳೇ ಕಳೆದರೂ ಇಲ್ಲ ಅಭಿವೃದ್ಧಿ
ಬೀರೂರು ಪಟ್ಟಣದ ‘ರಾಜಾಜಿನಗರ ಬಡಾವಣೆ’ ಅಸ್ತಿತ್ವಕ್ಕೆ ಬಂದು 4 ದಶಕ ಕಳೆದರೂ ಮೂಲ ಸೌಕರ್ಯ ಗಳ ಕೊರತೆಯಿಂದ ನಲುಗುವುದು ತಪ್ಪಿಲ್ಲ. ಬಡಾವಣೆ ಹಲವು ರಸ್ತೆಗಳು ಈವರೆಗೆ ಡಾಂಬರು ಮುಖ ನೋಡಿಲ್ಲ. ಹೆಚ್ಚಿನ ಮನೆಗಳ ಮುಂದೆ ಚರಂಡಿ ಇಲ್ಲ. ಪುರಸಭಾ ಸದಸ್ಯರು ಇತ್ತ ತಲೆ ಹಾಕುವುದಿಲ್ಲ. ಹೀಗೆ ಸಮಸ್ಯೆಗಳ ಮೆರವಣಿಗೆಯೇ ಇಲ್ಲಿ ನಡೆದಿದೆ.
ರಾಜ್ಯದಲ್ಲಿ 6 ಸಾವಿರ ಜಾತಿಯ ಔಷದಿ ಸಸ್ಯಗಳಿವೆ: ಡಾ.ಕೆ.ಎನ್.ಪ್ರಭು ಮಾಹಿತಿ
ನರಸಿಂಹರಾಜಪುರ, ರಾಜ್ಯದಲ್ಲಿ 6 ಸಾವಿರ ಔಷಧಿ ಸಸ್ಯಗಳಿವೆ.ಇದರಲ್ಲಿ 2247 ಸಸ್ಯ ಪ್ರಬೇದಗಳನ್ನು ಗುರುತಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕ ಪ್ರಾಧಿಕಾರದ ಸಲಹೆಗಾರ ಡಾ.ಕೆ.ಎನ್.ಪ್ರಭು ತಿಳಿಸಿದರು.
ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ : ಶಾಸಕ ಪಿ.ಎಂ.ನರೇಂದ್ರಸ್ವಾಮಿ

ನಮ್ಮ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ. ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಇದೆಲ್ಲಾ ಆಂತರಿಕ ವಿಚಾರ. ನಾವು ಒಗ್ಗಟ್ಟಾಗಿದ್ದೇವೆ. ಪಕ್ಷವೂ ಸದೃಢವಾಗಿದೆ. ಉತ್ತಮ ಆಡಳಿತ ನಡೆಯುತ್ತಿದೆ. ಯಾವುದೇ ಅಪರಸ್ವರೂ ಇಲ್ಲ. ನಮ್ಮ ಪಕ್ಷದ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿಯವರು ಯಾರು? 

ಮುಖ್ಯಮಂತ್ರಿ ಸಿದ್ದರಾಮಯ್ಯರ ಅವಶ್ಯಕತೆ ರಾಜ್ಯಕ್ಕಿದೆ : ಶಾಸಕ ಕೆ.ಎಂ.ಉದಯ್

ಯಾರೋ ಹೇಳಿದ ಮಾತಿಗೆ ಬೆಲೆ ಬರುವುದಿಲ್ಲ. ವೈಯಕ್ತಿಕವಾಗಿ ಮಾತನಾಡಿದ್ದನ್ನೆಲ್ಲಾ ಗಂಭೀರವಾಗಿ ಪರಿಗಣಿಸಲಾಗುವುದಿಲ್ಲ. ಪಕ್ಷದ ಹೈಕಮಾಂಡ್ ಹೇಳಿದರಷ್ಟೇ ಅದಕ್ಕೆ ಬೆಲೆ ಇರುತ್ತದೆ. ಅದಕ್ಕೆ ನಾವೂ ಬದ್ಧರಾಗಿರುತ್ತೇವೆ ಎಂದು ಮದ್ದೂರು ಶಾಸಕ ಕದಲೂರು ಉದಯ್  ಹೇಳಿದರು.

ಡಿಸಿಸಿ ಬ್ಯಾಂಕ್ ಚುನಾವಣೆ: ಒಂದೇ ದಿನ ೨೫ ಮಂದಿ ನಾಮಪತ್ರ
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ೧೨ ನಿರ್ದೇಶಕ ಸ್ಥಾನಗಳಿಗೆ ನ.೨ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಶುಕ್ರವಾರ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ಒಟ್ಟು ೨೫ ಅಭ್ಯರ್ಥಿಗಳು ೪೩ ಉಮೇದುವಾರಿಕೆ ಸಲ್ಲಿಸಿದರು.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 14438
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved