ಭೂಮಿ ಇರೋವರೆಗೂ ಕನ್ನಡ ಭಾಷೆ ಮೆರೆಯಲಿದೆ: ಡಿ.ಎಂ. ಮಂಜುನಾಥಯ್ಯಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇಂಥ ಹಿನ್ನೆಲೆ ಹೊಂದಿರುವ ಭೂಮಿ ಇರೋವರೆಗೂ ಕನ್ನಡ ಭಾಷೆ ಮೆರೆಯಲಿದೆ. ಕನ್ನಡ ಎಂದಿಗೂ ನಾಶವಾಗಲು ಸಾಧ್ಯವಿಲ್ಲ ಎಂದು ಹರಿಹರ ತಾಲೂಕು ಕಸಾಪ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ ಅಭಿಪ್ರಾಯಪಟ್ಟಿದ್ದಾರೆ.