• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
200 ಮೂಟೆ ಅಕ್ರಮ ಯೂರಿಯಾ ವಶಕ್ಕೆ
ಕಳೆದ 20 ದಿನಗಳಿಂದ ರೈಸ್ ಮಿಲ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿರುವ ಯೂರಿಯಾವನ್ನು ಕೇರಳಕ್ಕೆ ವಯನಾಡಿನ ಮಹಮ್ಮದ್ ಫಾಜಿಲ್ ಎಂಬಾತ ಸಾಗಿಸುತ್ತಿದ್ದಾನೆ ಎಂಬ ಮಾಹಿನಿ ಲಭ್ಯವಾಗಿತ್ತು
ಹಾಲಿ, ಮಾಜಿ ಸಂಸದರು ಇತಿಹಾಸ ತಿಳಿಯಲಿ
ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಜನಪರ ಅಭಿವೃದ್ಧಿಗಾಗಿ ಅವಿರತವಾಗಿ ಕೆಲಸ ಮಾಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಲೋಚನೆಗಳಿಗೂ, ಸದಾ ಮೀಸಲಾತಿ ವಿರೋಧಿ ಧೋರಣೆ
ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣಾ ನಿಯಮಗಳ ಅನುಷ್ಠಾನಕ್ಕೆ ನಗರ ಪಾಲಿಕೆ ಒತ್ತು
ಜೈವಿಕ- ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಬೇರ್ಪಡಿಸಲು, ಸಂಗ್ರಹಿಸಲು ಮತ್ತು ವಿಲೇವಾರಿ ಮಾಡಲು ಎಲ್ಲಾ ಆರೋಗ್ಯ ಸಂಸ್ಥೆಗಳು ಬಿಎಂಡಬ್ಲ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು
ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಗೆ ಹೆಚ್ಚು ಪ್ರಾಮುಖ್ಯತೆ ನೀಡುವ ಮೂಲಕ ದೈಹಿಕ ಹಾಗು ಮಾನಸಿಕವಾಗಿ ಸದೃಢರಾಗಬೇಕು ಶಾಸಕ ಎಚ್ ಕೆ ಸುರೇಶ್ ಹೇಳಿದರು. ಶಾಲೆಗಳು ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಬೇಕು. ಮಕ್ಕಳಿಗೆ ಆತ್ಮವಿಶ್ವಾಸ ಹೆಚ್ಚಿಸಲು ಹಾಗು ಅವರ ಮಾನಸಿಕವಾಗಿ ಹಾಗು ದೈಹಿಕವಾಗಿ ಅವರಿಗೆ ಜ್ಞಾನಕ್ಕೆ ಹೆಚ್ಚು ಅನುಕೂಲವಾಗುವುದರಿಂದ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ದೈಹಿಕ ಶಿಕ್ಚಕರ ಪಾತ್ರ ಇಲ್ಲಿ ಮಹತ್ವವಾಗಿದ್ದು ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುಗಳನ್ನು ರೂಪಿಸಲು ಇದು ಉತ್ತಮ ವೇಧಿಕೆಯಾಗಿದೆ. ತೀರ್ಪುಗಾರರು ಯಾವುದೇ ರೀತಿಯ ಪರ ವಿರೋಧ ಮನಸ್ಥಿತಿ ಇಟ್ಟುಕೊಳ್ಳದೆ ಉತ್ತಮ ಕ್ರೀಡಾಪಟುಗಳನ್ನು ಆಯ್ಕೆ ಮಾಡುವಂತೆ ಸೂಚಿಸಿದರು.
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ
ಪುರಸಭೆ ಮಳಿಗೆಗಳ ಬಾಡಿಗೆ ಹಾಗೂ ಹರಾಜು, ಅಭಿವೃದ್ಧಿ ಕಾಮಗಾರಿ ಹಾಗೂ ಇತರೆ ೩೨ ವಿಷಯಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪುರಸಭಾಧ್ಯಕ್ಷ ಎಚ್.ಕೆ.ಪ್ರಸನ್ನ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಪುರಸಭೆಯ ೧೭ ಮಳಿಗೆಗಳನ್ನು ಹರಾಜಿಗೆ ಇಟ್ಟಿದ್ದು, ಅದರಲ್ಲಿ ೬ ಮಾತ್ರ ಹರಾಜಾಗಿದೆ ಮತ್ತು ಉಳಿದ ಎಲ್ಲಾ ಮಳಿಗೆಗಳಿಗೆ ಪುನಃ ಹರಾಜು ಪ್ರಕ್ರಿಯೆ ಪ್ರಾರಂಭಿಸಲಾಗುತ್ತದೆ ಎಂದರು. ಪುರಸಭೆಯ ೨೩ ಚುನಾಯಿತ ಸದಸ್ಯರಲ್ಲಿ ಪುರಸಭಾಧ್ಯಕ್ಷ ಸೇರಿದಂತೆ ಜೆಡಿಎಸ್‌ನ ೧೮ ಸದಸ್ಯರು ಇದ್ದರು, ಉಪಾಧ್ಯಕ್ಷೆ ಗೈರಾಗಿದ್ದರು ಮತ್ತು ಕಾಂಗ್ರೆಸಿನ ಸದಸ್ಯ ಬೈರಶೆಟ್ಟಿ ಹಾಗೂ ೫ ನಾಮ ನಿರ್ದೇಶನ ಸದಸ್ಯರು ಇದ್ದರು.
ಮಂಜ್ರಾಬಾದ್ ಕೋಟೆಯೊಳಗೆ ಗೋಡೆ ಕುಸಿತ
ಸುಮಾರು ಎರಡು ಶತಮಾನಗಳ ಹಿಂದೆ ೧೭೮೦ರ ಸಾಲಿನಲ್ಲಿ ಬ್ರಿಟೀಷರ ದಾಳಿ ಎದುರಿಸುವ ದೃಷ್ಠಿಯಿಂದ ತಾಲೂಕಿನ ದೋಣಿಗಾಲ್ ಗ್ರಾಮದ ಗುಡ್ಡದ ಮೇಲೆ ನಿರ್ಮಾಣವಾದ ರಾಜ್ಯದ ಏಕೈಕ ನಕ್ಷತ್ರಾಕಾರದ ಕೋಟೆ ಸದ್ಯ ಬಾರಿ ಪ್ರಮಾಣದ ಪ್ರವಾಸಿಗರ ಆಕರ್ಷಣಿಯ ಸ್ಥಳ ಆದರೆ, ಪುರತತ್ವ ಇಲಾಖೆಯ ಅಧೀನದಲ್ಲಿರುವ ಈ ಕೋಟೆ ನಿರ್ವಹಣೆಯ ಕೊರತೆಯಿಂದ ನಾಶವಾಗುತ್ತಿದೆ. ಇತಿಹಾಸ ಪ್ರಸಿದ್ಧ ಮಂಜ್ರಾಬಾದ್ ಕೋಟೆ ನಿರ್ವಹಣೆಯ ಕೊರತೆಯಿಂದ ನಲುಗುತ್ತಿದ್ದು, ನಿರಂತರ ಮಳೆ ಹಾಗೂ ನಿರ್ವಹಣೆ ಕೊರತೆಯಿಂದಾಗಿ ಕೋಟೆಯ ಮೇಲ್ಭಾಗದಲ್ಲಿ ಗೋಡೆಯೊಂದು ಕುಸಿದಿದೆ.
ಸರ್ಕಾರಿ ಶಾಲಾ ಕಾಲೇಜುಗಳ ಉಳಿವು ನಮ್ಮೆಲ್ಲರ ಹೊಣೆ
ಸರ್ಕಾರಿ ಶಾಲೆ ಕಾಲೇಜುಗಳ ಉಳಿವು ಪ್ರತಿಯೊಬ್ಬರ ಹೊಣೆಯಾಗಿದೆ. ಕೇವಲ ಖಾಸಗಿ ಶಾಲೆಗಳ ಹೆಸರಿಗೆ ಮಾರುಹೋಗಿ ಸರ್ಕಾರಿ ಶಾಲಾಕಾಲೇಜುಗಳನ್ನು ಕಡೆಗಣಿಸುತ್ತಿದ್ದು ಇದು ನಿಲ್ಲಬೇಕು ಅರಕಲಗೂಡು ಕ್ಷೇತ್ರದ ಶಾಸಕರಾದ ಎ ಮಂಜು ತಿಳಿಸಿದರು. ನಮ್ಮ ತಾಲೂಕಿನ ಸಾರ್ವಜನಿಕರು, ಪೋಷಕರು ಮತ್ತು ತಾಲೂಕಿನ ಸರ್ಕಾರಿ ವಿದ್ಯಾಲಯ, ಶಾಲೆಗಳ ಉಳಿವಿಗಾಗಿ ವಿದ್ಯಾರ್ಥಿಗಳನ್ನು ಸೇರಿಸಿ ಸರ್ಕಾರಿ ಶಾಲೆ ಕಾಲೇಜು ಉಳಿಸಬೇಕು. ಸಕಾರಿ ಶಾಲೆಗಳ ಉಳಿವು ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.
ಅರ್ಧಕ್ಕೆ ಕೆಲಸ ನಿಲ್ಲಿಸಿ ಗುತ್ತಿಗೆದಾರ ನಾಪತ್ತೆ
ಬೇಲೂರು-ಕೊಡ್ಲಿಪೇಟೆ ಜಿಲ್ಲಾ ಹೆದ್ದಾರಿ ರಸ್ತೆಯಲ್ಲಿ ಬರುವ ಬಿಕ್ಕೋಡು ಹೋಬಳಿ ಕೇಂದ್ರದ ರಸ್ತೆ ಗುಂಡಿಬಿದ್ದು ಕೆಸರುಗದ್ದೆಯಾಗಿ ವಾಹನ ಸವಾರರು ಸಂಚರಿಸಲು ಪರದಾಡಿ ಪಿಡಬ್ಲ್ಯೂಡಿ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದಾರೆ. ರಸ್ತೆ ಅಗೆದು ಪಕ್ಕದಲ್ಲಿದ್ದ ಮರಗಳನ್ನು ತೆರವುಗೊಳಿಸಿ ಕೆಲಸಕ್ಕೆ ಎಳ್ಳುನೀರು ಬಿಟ್ಟು ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ. ಕಾಮಗಾರಿ ಆರಂಭದಲ್ಲೇ ಸ್ಥಗಿತಗೊಂಡ ಕಾರಣ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಸಂಪೂರ್ಣ ಗುಂಡಿಮಯವಾಗಿ ಜನರು ನಡೆದಾಡಲು ಮತ್ತು ವಾಹನ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.
ಅಂತಃಶಕ್ತಿ ಅರಿಯಲು ಧ್ಯಾನವೇ ಮೂಲ ಅಸ್ತ್ರ: ಸ್ವಾಮಿ ಜ್ಯೋತಿರ್ಮಯಾನಂದ
ಇಲ್ಲಿನ ಶಿವನಗರದಲ್ಲಿರುವ ರಾಮಕೃಷ್ಣ ವಿವೇಕಾನಂದ ಆಶ್ರಮ ಪರಿಸರದಲ್ಲಿ ನಿರ್ಮಿಸುತ್ತಿರುವ ವಿವೇಕಾನಂದ ಧ್ಯಾನ ಕುಟೀರಕ್ಕೆ ಸೋಮವಾರ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಜ್ಯೋತಿರ್ಮಯಾನಂದ ಮಹಾರಾಜ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಚನ್ನಗಿರಿ ತಾಲೂಕಿಗೆ 350 ಟನ್ ಯೂರಿಯಾ ಬಿಡುಗಡೆ
ತಾಲೂಕಿನಲ್ಲಿ ಯೂರಿಯಾ ಗೊಬ್ಬರದ ಅಭಾವ ಅತಿ ಹೆಚ್ಚಾಗಿದ್ದು, ಗೊಬ್ಬರದ ಅಭಾವ ತಪ್ಪಿಸಲು ಚನ್ನಗಿರಿ ತಾಲೂಕಿಗೆ ಕಳೆದ ಎರಡ್ಮೂರು ದಿನಗಳಿಂದ 350 ಟನ್ ಯೂರಿಯಾ ಗೊಬ್ಬರ ಬಂದಿದೆ. ರೈತರು ಖಾಸಗಿ ಗೊಬ್ಬರದ ಅಂಗಡಿಗಳಲ್ಲಿ ಮತ್ತು ಸಹಕಾರ ಸಂಘಗಳ ಮೂಲಕ ಸೋಮವಾರದಿಂದ ಯೂರಿಯಾ ಗೊಬ್ಬರ ಖರೀದಿಗೆ ಸರತಿ ಸಾಲಿನಲ್ಲಿ ನಿಂತು ಖರೀದಿಸುತ್ತಿದ್ದಾರೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ತಿಳಿಸಿದ್ದಾರೆ.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 12988
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved