• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಳ್ಳಕೆರೆಯಲ್ಲಿ ಕಾಡುಗೊಲ್ಲರಿಂದ ವಿಶಿಷ್ಟ ನಾಗರ ಹಬ್ಬ
ತಾಲೂಕಿನ ವಿಶಿಷ್ಟ ಬುಡಕಟ್ಟು ಆಚರಣೆಯಲ್ಲಿ ನಾಗರ ಪಂಚಮಿ ಹಬ್ಬವೂ ಒಂದು. ಈ ಹಬ್ಬವನ್ನು ಇಲ್ಲಿನ ಕಾಡುಗೊಲ್ಲ ಸಮುದಾಯ ವಿಶಿಷ್ಟ, ಸಂಪ್ರದಾಯಿಕವಾಗಿ ಆಚರಿಸುತ್ತ ಬಂದಿದ್ದಾರೆ.
ನ್ಯಾಯಾಲಯ ಆದೇಶದಂತೆ ಹಕ್ಕುಪತ್ರ ನೀಡಲು ಆಗ್ರಹ
ನ್ಯಾಯಾಲಯದ ಆದೇಶವನ್ನು ಗಂಭೀರವಾಗಿ ಪರಿಗಣಿಸಿ ಕೊಡಲೇ ತಾಲೂಕಿನ ಮುಗದಾಳಬೆಟ್ಟ ಗೊಲ್ಲರಹಟ್ಟಿಯ ನಿವಾಸಿಗಳಿಗೆ ಮನೆಗಳ ಹಕ್ಕು ಪತ್ರ ವಿತರಣೆ ಇತರೆ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯ ಜಿಲ್ಲಾಧ್ಯಕ್ಷ ದೊಡ್ಡಹಟ್ಟಿಯ ಪೂಜಾರಪ್ಪ ಒತ್ತಾಯಿಸಿದರು.
ಚಳ್ಳಕೆರೆಯಲ್ಲಿ ಪುರಾತನ ಹನುಮ ದೇಗುಲ ಬಳಿ ವಾಮಾಚಾರ
ತಾಲೂಕಿನಾದ್ಯಂತ ಕಳೆದ ಹಲವಾರು ತಿಂಗಳಿನಿಂದ ಮಳೆಬಾರದೆ ರೈತರು ತಲೆಯ ಮೇಲೆ ಕೈಹೊತ್ತು ಆಕಾಶದತ್ತ ನೋಡುತ್ತ ಚಿಂತಾಕ್ರಾಂತರಾಗಿರುವ ಸಂದರ್ಭದಲ್ಲಿ ಕಾಲುವೇಹಳ್ಳಿಯಲ್ಲಿ ನಡೆದ ವಾಮಾಚಾರ ಸುದ್ದಿ ರೈತರಷ್ಟೇಯಲ್ಲ, ಎಲ್ಲರಲ್ಲೂ ಆತಂಕ ಉಂಟು ಮಾಡಿದೆ.
ಗೊಬ್ಬೂರ ಕೆರೆ ಹೂಳೆತ್ತುವ ಅವೈಜ್ಞಾನಿಕ ಪದ್ಧತಿಗೆ ನೀರು ವ್ಯರ್ಥ
The practice of dredging the Gobbur lake is a waste of water.
ರೈತರ ಸಮಸ್ಯೆ ಪರಿಹಾರಕ್ಕೆ ವಿದ್ಯುತ್‌ ಘಟಕ: ಶಾಸಕ ಡಾ.ಎಂ.ಚಂದ್ರಪ್ಪ
ಇನ್ನು ಐವತ್ತು ವರ್ಷಗಳ ಕಾಲ ರೈತರಿಗೆ ತೊಂದರೆಯಾಗಬಾರದೆಂದು ಐದುನೂರು ಕೋಟಿ ರು. ವೆಚ್ಚದಲ್ಲಿ ಚಿಕ್ಕಜಾಜೂರಿನ ಕೋಟೆಹಾಳ್ ಸಮೀಪ ನಾಲ್ಕು ನೂರು ಕೆ.ವಿ.ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಮಕ್ಕಳು ಅಂಕಗಳ ಜತೆ ಕೌಶಲ್ಯ ಸಂಪಾದಿಸಿ: ಬಸವಕುಮಾರ ಶ್ರೀ
ವಿದ್ಯಾರ್ಥಿಗಳು ತಾವು ಗಳಿಸುವ ಅಂಕಗಳ ಜತೆಗೆ ಕೌಶಲ್ಯವನ್ನು ಸಹಾ ಗಳಿಸಬೇಕಿದೆ, ಮುಂದೆ ಇದು ಉಪಯೋಗವಾಗಲಿದೆ ಎಂದು ಎಸ್,ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವ ಕುಮಾರ ಶ್ರೀಗಳು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ರಾಗಾ ಮತಗಳ್ಳತನ ಆರೋಪ ಆಧಾರರಹಿತ: ರೇಣು
ಸಂವಿಧಾನದ ಪುಸ್ತಕ ಸದಾ ಕೈಯಲ್ಲಿ ಹಿಡಿದು ಓಡಾಡುವ ರಾಹುಲ್‌ ಗಾಂಧಿ ಮತಗಳ್ಳತನವಾಗಿದೆ ಎಂದು ಹೋರಾಟ ನಡೆಸಲು ಮುಂದಾಗಿದ್ದಾರೆ. ಇವರಿಗೆ ಅಂಬೇಡ್ಕರ್ ಬಗ್ಗೆಯಾಗಲಿ ಹಾಗೂ ದೇಶದ ಸಂವಿಧಾನದ ಬಗ್ಗೆಯಾಗಲಿ ಕಿಂಚಿತ್ತೂ ಗೌರವವಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಟೀಕಿಸಿದ್ದಾರೆ.
ತರಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ
ಹೊನ್ನಾಳಿ ತಾಲೂಕಿನ ತರಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಗಳಿಗೆ ಭಾನುವಾರ ಚುನಾವಣೆ ನಡೆಯಿತು.
8ರಿಂದ ಗುರುರಾಯರ 354ನೇ ಆರಾಧನೆ
ಕಲಿಯುಗದ ಕಾಮದೇನು, ಕಲ್ಪವೃಕ್ಷ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವನ್ನು ಇದೇ 8 ರಿಂದ 14 ವರೆಗೆ ಮಂತ್ರಾಲಯ ಮಠದಲ್ಲಿ ಅದ್ದೂರಿಯಾಗಿ ಆಚರಿಸುತ್ತಿದ್ದು, ಆರಾಧನೆ ಹಿನ್ನೆಲೆಯಲ್ಲಿ ನಡೆಯಲಿರುವ ಸಪ್ತರಾತ್ರೋತ್ಸವದಲ್ಲಿ ಹತ್ತು ಹಲವು ಧಾರ್ಮಿಕ-ಸಾಂಸ್ಕೃತಿ ಕಾರ್ಯಕ್ರಮಗಳು ಆಯೋಜಿಸಲಾಗಿದ್ದು, ಮಹೋತ್ಸವ ಆಚರಣೆಗೆ ಅಗತ್ಯವಾದ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ತಿಳಿಸಿದರು.
ಗೊರೇಬಾಳ ಕ್ಯಾಂಪಿನಲ್ಲಿ ಚಿನ್ನ,ಬೆಳ್ಳಿ, ಹಣ ಕಳ್ಳತನ
ತಾಲ್ಲೂಕಿನ ಗೊರೇಬಾಳ ಕ್ಯಾಂಪಿನಲ್ಲಿ ಶುಕ್ರವಾರ ರಾತ್ರಿ ಜೆ.ನಾಗರಾಜ ಮ್ಯಾದಾರ ಎಂಬುವವರ ಮನೆಯಲ್ಲಿನ 10 ತೊಲ ಬಂಗಾರ, 23 ತೊಲ ಬೆಳ್ಳಿ ಹಾಗೂ ನಗದು ಹಣ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 12988
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved