• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಹಾಸ್‌ ರೌಡಿಶೀಟರ್‌ ಎಂದಾದರೆ, ಡಿಕೆಶಿ, ಪರಂ ಏನು?: ಭಾಗೀರಥಿ ಮುರುಳ್ಯ ಪ್ರಶ್ನೆ
ಸುಹಾಸ್‌ಗೆ ರಕ್ಷಣೆಗೆ ಆಯುಧ ಇರಿಸಿಕೊಳ್ಳಲು ಪೊಲೀಸರು ಬಿಡಲಿಲ್ಲ, ಆಯುಧ ಇದ್ದಿದ್ದರೆ ಸುಹಾಸ್‌ ಜೀವ ರಕ್ಷಣೆಯಾಗುತ್ತಿತ್ತು. ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೂ ರಕ್ಷಣೆ ಇಲ್ಲದಾಗಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.
ನಾಲ್ವಡಿ ಇಲ್ಲದಿದ್ದರೆ ಮಂಡ್ಯ ಜಿಲ್ಲೆ ಬರಡು: ಎಂಎಲ್‌ಸಿ ದಿನೇಶ್‌ ಗೂಳಿಗೌಡ
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ 24ನೇ ರಾಜರಾಗಿ ಸರ್ವಾಂಗೀಣ ಪ್ರಗತಿಗೆ ಕಾರಣರಾದರು. ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅವರಂತೆ ನಾಲ್ವಡಿಯವರ ಪಾತ್ರ ಮಹತ್ವದ್ದು. ಪ್ರಾಜ್ಞರಿಗೆ ಅಧಿಕಾರ ನೀಡುವ ಮನೋಬಲ ಅರಸನಿಗಿರಬೇಕು. ಅಂಥದ್ದೊಂದು ಗುಣ ಇವರಲ್ಲಿದ್ದ ಕಾರಣ ಇಷ್ಟೆಲ್ಲಾ ಸಾಧನೆ ಮಾಡಲು ಸಾಧ್ಯವಾಯಿತು.
ಸಂಕಷ್ಟದಲ್ಲಿ ಉಪ್ಪಾರ ಸಮುದಾಯದವರು: ಡಿ.ಜಗನ್ನಾಥ್ ಸಾಗರ್
ದೇಶದಲ್ಲಿಂದು ಎಲ್ಲೆಡೆ ಭಗೀರಥ ಜಯಂತಿ ಆಚರಿಸಲಾಗುತ್ತಿದೆ. ಇದರ ಉದ್ದೇಶ ಕೇವಲ ಪಟಾಕಿ ಸಿಡಿಸಿ ದೀಪಾಲಂಕಾರ ಮಾಡಿ ಬಗೆಬಗೆಯ ಸಿಹಿತಿನಿಸು ಮಾಡಿ ತಿನ್ನುವುದಲ್ಲ. ಬದಲಿಗೆ ಹಬ್ಬಕ್ಕೆ ಮೀರಿದ ಆಚರಣೆಯಾಗಬೇಕು. ಭಗೀರಥ ಮಹರ್ಷಿಗಳ ಶಿಸ್ತು, ಕಠಿಣ ಪರಿಶ್ರಮ, ಆದರ್ಶ ಎತ್ತಿಹಿಡಿಯುವಂತಿರಬೇಕು. ಸಮಾಜದ ಪ್ರತಿಯೊಬ್ಬರೂ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು.
ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ೧೫ ಅರ್ಜಿ ಸಲ್ಲಿಕೆ
ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಸಂಸದ ಈ. ತುಕಾರಾಂ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಹಾಗೂ ಇತರೆ ಯೋಜನೆಗಳ ಕುರಿತಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಇದೇ ಸಂದರ್ಭ ಜನಸ್ಪಂದನಾ ಸಭೆಯು ನಡೆಯಿತು.
ಹೊಸ ರಕ್ತದಾನಿಗಳು ಅವಶ್ಯಕತೆ ಹೆಚ್ಚಿದೆ: ಕೆ.ಟಿ ಹನುಮಂತು
ನಮ್ಮ ದೇಶದಲ್ಲಿ ೧೦೦ ಯುನಿಟ್ ರಕ್ತದ ಅವಶ್ಯವಿದ್ದರೆ ಕೇವಲ ೬೦ ಯುನಿಟ್ ರಕ್ತ ಸಂಗ್ರಹವಾಗುತ್ತಿದೆ, ಉಳಿಕೆ ೪೦ ಯುನಿಟ್ ಕೊರತೆ ಎದುರಿಸುವಂತಾಗಿದೆ, ಇದನ್ನು ಸರಿದೂಗಿಸಲು ಹೊಸ ಹೊಸ ರಕ್ತದಾನಿಗಳು ಹುಟ್ಟಿಕೊಳ್ಳಬೇಕು. ೧೮ ವರ್ಷದಿಂದ ೮೦ ವರ್ಷದವರಗೆ ರಕ್ತದಾನ ಮಾಡಬಹುದು, ಪುರುಷರು ೩ ತಿಂಗಳಿಗೊಮ್ಮೆ, ಮಹಿಳೆಯರು ೪ ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.
ಗೋಕಾವಿ ಶೀಘ್ರದಲ್ಲೇ ಪ್ರಸಿದ್ಧ ಯಾತ್ರಾ ಸ್ಥಳವಾಗಲಿದೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ನಡೆದ ನಾಗ ತನುತರ್ಪಣ ಪ್ರಸನ್ನ ಪೂಜೆಯಲ್ಲಿ ಪಾಲ್ಗೊಂಡರು.
ಭಾರತೀಯರಿಗಿರುವ ಏಕೈಕ ಗ್ರಂಥ ಸಂವಿಧಾನ: ಜಿಲ್ಲಾಧಿಕಾರಿ ಡಾ.ಕುಮಾರ
ಅಂಬೇಡ್ಕರ್ ಭಾರತದಲ್ಲಿ ಹುಟ್ಟಲಿಲ್ಲ ಎಂದರೆ ದೇಶ ಬಡವಾಗುತ್ತಿತ್ತು. ಇಂತಹ ದೇಶದಲ್ಲಿ ಹುಟ್ಟಿರುವ ನಾವು ಭಾಗ್ಯಶಾಲಿಗಳು, ಅಂಬೇಡ್ಕರ್ ಜಯಂತಿ ಒಂದು ದಿನಕ್ಕೆ ಸೀಮಿತವಾಗಬಾರದು. ಅವರ ಮೌಲ್ಯಗಳು, ಚಿಂತನೆಗಳು, ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ನಮ್ಮ ಮಕ್ಕಳಿಗೂ ತಿಳಿಸಬೇಕು.
ಡಿಸೆಂಬರ್‌ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
೫೪೩ ಕೋಟಿ ರು. ವೆಚ್ಚದ ಸತ್ತೇಗಾಲ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಿ ರಾಮನಗರ, ಚನ್ನಪಟ್ಟಣ, ಕನಕಪುರ ಹಾಗೂ ಮಾಗಡಿ ತಾಲೂಕುಗಳಿಗೆ ಶಾಶ್ವತವಾಗಿ ಕಾವೇರಿ ಕುಡಿಯುವ ನೀರು ಒದಗಿಸಲಾಗುವುದು.
ದೇವಸ್ಥಾನ ಮನಸ್ಸುಗಳ ಬೆಸೆಯುವ ತಾಣ: ಶ್ರೀರಾಮುಲು
ಹಳ್ಳಿಗಳಲ್ಲಿ ದೇವಸ್ಥಾನಗಳು ಮನಸ್ಸು ಮನಸ್ಸುಗಳು ಬೆಸೆಯುವ ತಾಣಗಳಾಗಿವೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು.
ಸರ್ಕಾರಿ ಕಚೇರಿಗಳನ್ನು ಲಂಚಮುಕ್ತವನ್ನಾಗಿಸಿ
ಅಧಿಕಾರಿಗಳು ಸಾರ್ವಜನಿಕರಿಂದ ಯಾವುದೇ ರೀತಿಯ ಲಂಚ ಋಷುವತ್ತು ಪಡೆಯದೆ ಅವರ ಕೆಲಸಗಳನ್ನು ಮಾಡಿಕೊಡಬೇಕು. ಆಗ ನಮ್ಮ ಜನ್ಮ ಸಾರ್ಥಕ. ಸಾರ್ವಜನಿಕ ಸಮಸ್ಯೆಗಳನ್ನು ಕಾನೂನು ಪ್ರಕಾರ ಕಾನೂನು ಮಿತಿಮೀರದೆ ಮಾಡುವುದು ಮತ್ತು ಕಾನೂನಿನ ಪ್ರಕಾರ ಎಲ್ಲ ಸವಲತ್ತುಗಳನ್ನು ಆರ್ಹರಿಗೆ ತಲುಪಿಸುವುದು ನಮ್ಮ ಕರ್ತವ್ಯ.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 11333
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved