ಕಲ್ಸಂಕ ಜಂಕ್ಷನ್ ಬ್ಯಾರಿಕೇಡ್ ತೆರವುಗೊಳಿಸಲು ಶಾಸಕ ಯಶ್ಪಾಲ್ ಆಗ್ರಹಈ ಬ್ಯಾರಿಕೇಡ್ ಅಳವಡಿಕೆಯಿಂದಾಗಿ ಸಿಟಿ ಬಸ್ ಸ್ಟ್ಯಾಂಡ್ ಬಳಿ ಮತ್ತು ಕುಂಜಿಬೆಟ್ಟು ಬಳಿಯ ಯೂ ಟರ್ನ್ಗಳಲ್ಲಿ ಕೃತಕ ವಾಹನ ದಟ್ಟಣೆ ಉಂಟಾಗಿ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಸ್ಥಳೀಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶ್ರೀ ಕೃಷ್ಣ ಮಠ, ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಹಾಗೂ ಸ್ಥಳೀಯ ವ್ಯಾಪಾರಸ್ಥರಿಗೆ ತೊಂದರೆ ಉಂಟಾಗುತ್ತಿರುವ ಕುರಿತು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.