• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎರಡು ತಾಸಿನ ಮಳೆಗೆ ಮುಳುಗಿದ ಮಂಗಳೂರು!

ಶನಿವಾರ ಕೇವಲ 2 ಗಂಟೆ ಸುರಿದ ಮುಸಲಧಾರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ತತ್ತರಿಸಿದ್ದು, ಮಂಗಳೂರು ನಗರದ ರಸ್ತೆಗಳಂತೂ ಅಕ್ಷರಶಃ ಮುಳುಗಿಹೋಗಿದ್ದವು.

ಲಾಲ್‌ಬಾಗ್‌ನಲ್ಲೂ ರೀಲ್ಸ್‌, ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌ ನಿಷೇಧ: ರಾಜ್ಯ ಸರ್ಕಾರಕ್ಕೆ ತೋಟಗಾರಿಕೆ ಇಲಾಖೆ ಶೀಘ್ರ ಪ್ರಸ್ತಾವನೆ
ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌, ಬೇಬಿ, ಮಾಡೆಲಿಂಗ್‌ ಶೂಟ್ಸ್‌, ರೀಲ್ಸ್‌-ವೀಡಿಯೋ, ಸಿನಿಮಾ ಚಿತ್ರೀಕರಣಕ್ಕೆ ಕಡಿವಾಣ ಹಾಕಲು ತೋಟಗಾರಿಕೆ ಇಲಾಖೆ ಸಿದ್ಧತೆ ನಡೆಸಿದೆ.
ಕನ್ನಡದಲ್ಲಿ ಉತ್ತರಿಸಿದ ಲೆಕ್ಚರರ್‌ ರಾಜೀನಾಮೆ ಪಡೆದ ಆರ್‌ವಿ ಕಾಲೇಜು!

ಕನ್ನಡಿಗರ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಕನ್ನಡದಲ್ಲಿ ಉತ್ತರ ಕೊಟ್ಟರೆಂಬ ಕಾರಣಕ್ಕೆ ಉಪನ್ಯಾಸಕನಿಂದ ರಾಜೀನಾಮೆ ಪಡೆದ ಘಟನೆ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದೆ. ಕನ್ನಡಪರ ಸಂಘಟನೆಗಳ ಮಧ್ಯಪ್ರವೇಶದಿಂದ ಘಟನೆ ಸುಖಾಂತ್ಯಗೊಂಡಿದೆ

ಕಲ್ಯಾಣ ಕರ್ನಾಟಕದ ಏಳ್ಗೆಗೆ ಮತ್ತೆ ₹5000 ಕೋಟಿ : ಸಿದ್ದು

ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಸುಧಾರಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ, ಈ ಭಾಗಕ್ಕೆ ವಿಶೇಷ ಅನುದಾನ ನೀಡುವುದನ್ನು ಮುಂದುರೆಸುತ್ತೇವೆ. ಹಿಂದೆ ಕಲಬುರಗಿಗೆ ಬಂದಾಗ ಪ್ರತಿ ವರ್ಷ 5 ಸಾವಿರ ಕೋಟಿ ರು. ಕೊಡುವೆ ಅಂತ ಹೇಳಿದ್ದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ.

ವಂಡರ್‌ಲಾದಲ್ಲಿ ಹೊಸ ಪ್ರೀಮಿಯರ್‌ ‘ದಿ ಐಲ್‌’ ರೆಸಾರ್ಟ್‌ ಅನಾವರಣ
ನಗರದ ಬಿಡದಿ ಸಮೀಪದ ವಂಡರ್‌ಲಾದಲ್ಲಿ ಹೊಸ ಪ್ರೀಮಿಯರ್‌ ಆಕ್ವಾ ರೀಟ್ರೀಟ್‌ ‘ದಿ ಐಲ್‌’ ರೆಸಾರ್ಟ್‌ ಅನಾವರಣಗೊಂಡಿದೆ.
ಕಮಲ್‌ ಇನ್ನೂ ಕನ್ನಡಿಗರ ಕ್ಷಮೆ ಕೇಳಿಲ್ವೆ?: ಹೈಕೋರ್ಟ್‌
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂಬ ನಟ ಕಮಲ್‌ ಹಾಸನ್‌ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಅವರ ನಟನೆಯ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆಗೆ ಪೊಲೀಸ್‌ ರಕ್ಷಣೆ ಕೋರಿ ರಾಜ್‌ಕಮಲ್‌ ಫಿಲ್ಮ್ಸ್‌ಇಂಟರ್‌ನ್ಯಾಷನಲ್‌ ಸಂಸ್ಥೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಜೂ.20ಕ್ಕೆ ಮುಂದೂಡಿರುವ ಹೈಕೋರ್ಟ್‌, ‘ಹೇಳಿಕೆ ಕುರಿತು ಕಮಲ್‌ ಇನ್ನೂ ಕ್ಷಮೆ ಕೇಳಿಲ್ಲವೇ’ ಎಂದು ಪ್ರಶ್ನಿಸಿದೆ. ಜತೆಗೆ, ವಿವೇಚನೆಯು ಶೌರ್ಯದ ಅತ್ಯುತ್ತಮ ಭಾಗ ಎಂಬುದನ್ನು ಮತ್ತೊಮ್ಮೆ ನೆನಪಿಸಲಾಗುತ್ತಿದೆ ಎಂದು ನುಡಿದಿದೆ.
ಯೋಗೀಶಗೌಡ ಹತ್ಯೆ ಪ್ರಕರಣ: ವಿನಯ ಕುಲಕರ್ಣಿ ಶರಣು, ಮತ್ತೆ ಜೈಲುಪಾಲು
ಧಾರವಾಡದ ಮಾಜಿ ಜಿಪಂ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ, ಶಾಸಕ ವಿನಯ್‌ ಕುಲಕರ್ಣಿ ಮತ್ತೆ ಜೈಲು ಪಾಲಾಗಿದ್ದಾರೆ.
ನಾಡಿದ್ದಿನಿಂದ ಬೈಕ್‌ಟ್ಯಾಕ್ಸಿ ಸೇವೆಗೆ ಪೂರ್ತಿ ನಿರ್ಬಂಧ
ಬೆಂಗಳೂರು ಸೇರಿ ರಾಜ್ಯದ ವಿವಿಧ ನಗರಗಳಲ್ಲಿ ಒದಗಿಸುತ್ತಿರುವ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಓಲಾ, ಉಬರ್ ಕಂಪನಿಗಳಿಗೆ ನಿರ್ದೇಶಿಸಿ ಹೈಕೋರ್ಟ್‌ ಏಕ ಸದಸ್ಯ ಪೀಠ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ವಿಭಾಗೀಯ ಪೀಠ ನಿರಾಕರಿಸಿದೆ.
ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಮಹೇಶ್ವರ್ ರಾವ್ ಅಭಿಮತ
‘ನಾಡಪ್ರಭು ಕೆಂಪೇಗೌಡ ದಿನಾಚರಣೆ’ ಅಂಗವಾಗಿ ಬಿಬಿಎಂಪಿಯ ಅಧಿಕಾರಿ-ನೌಕರರಿಗೆ ಆಯೋಜಿಸಲಾಗಿರುವ ಏಳು ದಿನಗಳ ಕ್ರೀಡಾ ಕೂಟ ಆರಂಭವಾಯಿತು.
ಅನುದಾನ ಹಂಚಿಕೆ ಅನ್ಯಾಯ: ಕೇಂದ್ರಕ್ಕೆ ಇನ್ನೊಮ್ಮೆ ಸಿದ್ದು ಗುದ್ದು
‘ಕೇಂದ್ರೀಯ ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಹೀಗಾಗಿ ದೇಶದ ಒಕ್ಕೂಟ ವ್ಯವಸ್ಥೆ ಬಲಪಡಿಸಿ, ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು’ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಲ್ಲದೆ, ’ಕರ್ನಾಟಕಕ್ಕೆ ನಮ್ಮ ಪಾಲಿನ ತೆರಿಗೆಯ ನ್ಯಾಯಯುತ ಪಾಲನ್ನು ಕೊಡಿ’ ಎಂದು ಒತ್ತಾಯಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 11845
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved