• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡಕುಟುಂಬಕ್ಕೆ ಮನೆ ನಿರ್ಮಿಸಿ ಹಸ್ತಾಂತರಿಸಿದ ಶಾಸಕ ಸುನಿಲ್‌
ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ಸೇವಾ ಕಾರ್ಯದ ಭಾಗವಾಗಿ, ಹೆಬ್ರಿ ಗ್ರಾಮದ ಬಡ ಮಹಿಳೆ ಚುಕ್ರಿ ಕೊರಗ ಅವರಿಗೆ ನಿರ್ಮಿಸಲಾದ ಮನೆ ಹಸ್ತಾಂತರ ಕಾರ್ಯಕ್ರಮವು ಭಾನುವಾರ ನಡೆಯಿತು.
ಉಡುಪಿ ಜಿಲ್ಲಾದ್ಯಂತ ದೀಪಾವಳಿ ಸಿದ್ಧತೆ
ಶಿವಮೊಗ್ಗ, ಚಿಕ್ಕಮಗಳೂರು ಕಡೆಯಿಂದ ನೂರಕ್ಕೂ ಹೆಚ್ಚು ಮಂದಿ ಹೂವಿನ ವ್ಯಾಪಾರಿಗಳು ಉಡುಪಿಯ ರಥಬೀದಿ ಮತ್ತು ಸುತ್ತಲಿನ ಬೀದಿ ಬದಿಗಳಲ್ಲಿ ಟೆಂಟ್ ಹಾಕಿಕೊಂಡು ಹಳದಿ ಸೇವೆಂತಿಗೆ ಮತ್ತು ಇತರ ಹೂವುಗಳನ್ನು ರಾಶಿ ಹಾಕಿ ಮಾರುತ್ತಿದ್ದಾರೆ, ಆದರೆ ಭಾನುವಾರ ಸಂಜೆ ಸುರಿದ ಭಾರಿ ಮಳ‍ೆ ಈ ವ್ಯಾಪಾರಿಗಳಿಗೆ ಗ್ರಾಹಕರಿಲ್ಲದೇ ನಿರಾಸೆಗೆ ಮತ್ತು ಹೂವು ಕೂಡ ಹಾಳಾಗುವ ಆತಂಕಕ್ಕೊಳಗಾಗಿದ್ದಾರೆ.
ಶೈಕ್ಷಣಿಕ ವಿಷಯಗಳಲ್ಲಿ ರಾಜಕೀಯ ಸಲ್ಲದು: ಹರೀಶ್ ಪೂಂಜ
ಬಳಂಜ ಸ.ಉ.ಹಿ. ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಅನಿಲ್ ನಾಯ್ಗ ಸ್ಮರಣಾರ್ಥವಾಗಿ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ವೆಟ್ರಿಫೈಡ್ ಟೈಲ್ಸ್ ಅಳವಡಿಕೆ, ಸ್ವಾಗತ ಗೋಪುರ ನವೀಕರಣ, ನೆಲಹಾಸು ಅಳವಡಿಕೆ ಕಾಮಗಾರಿಗಳನ್ನು ಶಾಸಕ ಹರಿಶ್‌ ಪೂಂಜ ಉದ್ಘಾಟಿಸಿದರು.
ಯಕ್ಷ ಸಿರಿ ಯಕ್ಷಗಾನ ತರಬೇತಿ ಕೇಂದ್ರದ ವಾರ್ಷಿಕೋತ್ಸವ
ಸುರತ್ಕಲ್ ಬಂಟರ ಸಂಘದ ವಠಾರದಲ್ಲಿ ಬಂಟರ ಸಂಘ ಸುರತ್ಕಲ್ ವತಿಯಿಂದ ನಡೆಸಲ್ಪಡುವ ಯಕ್ಷ ಸಿರಿ ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಕರಾವಳಿ ಸೇವಾ ಪ್ರತಿಷ್ಠಾನದಿಂದ ಕುಣಿತ ಭಜನೆ ಸ್ಪರ್ಧೆ
ಕರಾವಳಿ ಸೇವಾ ಪ್ರತಿಷ್ಠಾನ ಸುರತ್ಕಲ್ ವತಿಯಿಂದ ದೀಪಾವಳಿ ಸಂಭ್ರಮದ ಪ್ರಯುಕ್ತ ಸುರತ್ಕಲ್ ಕರ್ನಾಟಕ ಸೇವಾ ವೃಂದದಲ್ಲಿ ಕುಣಿತ ಭಜನಾ ಸ್ಪರ್ಧೆ ಆಯೋಜಿಸಿತ್ತು.
ಶಿರೂರು ಪರ್ಯಾಯಕ್ಕೆ ಸಹಕಾರ ನೀಡೋಣ: ಶಾಸಕ ಗಂಟಿಹೊಳೆ
ಸಭೆಯಲ್ಲಿ ಮಠದ ಪರವಾಗಿ ಸ್ವಾಗತ ಸಮಿತಿಯ ಕಾರ್ಯದರ್ಶಿಗಳಾದ ಮೋಹನ್ ಭಟ್ ಪ್ರಸ್ತಾವನೆಗೈದು ಮುಂಬರುವ ಶ್ರೀ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮದ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸಿ ಪರ್ಯಾಯ ಯಶಸ್ವಿಗೊಳಿಸಲು ಸಹಕಾರ ಕೋರಿದರು.
ದೇಶದ ಸುಭಿಕ್ಷೆಗಾಗಿ 300 ಋತ್ವಿಜರಿಂದ ಮನ್ಯುಸೂಕ್ತ ಹೋಮ
ಸುಮಾರು 300 ಕ್ಕೂ ಅಧಿಕ ಋತ್ವಿಜರು, ವೈದಿಕರು ತಮ್ಮ‌ ಸ್ವಯಂ ಮುತುವರ್ಜಿಯಿಂದ ಹಾಗೂ ಪರ್ಯಾಯ ಶ್ರೀ ಪುತ್ತಿಗೆ, ಶ್ರೀ ಪೇಜಾವರ, ಶ್ರೀ ಅದಮಾರು, ಶ್ರೀ ಕಾಣಿಯೂರು ಮಠಾಧೀಶರುಗಳ ಅನುಗ್ರಹಪೂರ್ವಕ ಸಹಕಾರದೊಂದಿಗೆ 25 ಯಜ್ಞ ಕುಂಡಗಳಲ್ಲಿ ಈ ಯಾಗ ಹಾಗೂ ಮಹಾಗಣಪತಿ ಹೋಮವೂ ನಡೆಯಿತು.‌
ಪಜೀರಡ್ಕ: ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ
4 ವರ್ಷಗಳ ಹಿಂದೆಯೂ ಈ ಪ್ರದೇಶದಲ್ಲಿ ಮೊಸಳೆ ಕಂಡುಬಂದಿದ್ದು, ಬಳಿಕ ಇಲ್ಲಿಂದ ಒಂದು ಕಿ.ಮೀ. ದೂರದಲ್ಲಿ ಸ್ಥಳೀಯರ ಬಾವಿಯಲ್ಲಿ ಪತ್ತೆಯಾಗಿ, ಅರಣ್ಯ ಇಲಾಖೆ ಅದನ್ನು ರಕ್ಷಿಸಿ ದೂರದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಿತ್ತು.
ವಿಶೇಷ ಕೋವಿ ಹಕ್ಕು ಇನ್ನು 3 ವರ್ಷದಲ್ಲಿ ಮೊಟಕು: ಎ. ಎಸ್. ಪೊನ್ನಣ್ಣ
ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ 10 ದಿನದ ಚಂಗ್ರಾಂದಿ ಪತ್ತಾಲೋದಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ಸರ್ಕಾರದ ಚಿಂತನೆ ದಿಕ್ಕು ತಪ್ಪಿಸುವ ಕೆಲಸ: ಯದುವೀರ್
ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮ ನಿಷೇಧಿಸಲು ಸರ್ಕಾರ ಚಿಂತಿಸಿರುವುದು ದಿಕ್ಕು ತಪ್ಪಿಸುವ ಕೆಲಸ ಎಂದು ಸಂಸದ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14192
  • next >
Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved