• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಜಮಾಡಿ: ಏಳೂರು ಮೊಗವೀರ ಮಹಾಸಭಾದಿಂದ ಸಮುದ್ರ ಪೂಜೆ
ಏಳೂರು ಮೊಗವೀರ ಮಹಾಸಭಾ ಆಯೋಜನೆಯಲ್ಲಿ ಕನ್ನಂಗಾರು ಮೊಗವೀರ ಸಭಾ ಸಹಕಾರದಲ್ಲಿ ಹೆಜಮಾಡಿಯ ಅಮಾಸೆಕರಿಯ ಸಮುದ್ರ ಕಿನಾರೆಯಲ್ಲಿ ಶನಿವಾರ ಬೆಳಗ್ಗೆ ಸಾಮೂಹಿಕ ಸಮುದ್ರಪೂಜೆ ನಡೆಸಿ ಸಮುದ್ರಕ್ಕೆ ಹಾಲೆರೆಯಲಾಯಿತು.
ವಕೀಲರ ಕಲಿಕೆಗೆ ಇ-ಗ್ರಂಥಾಲಯ ಅವಶ್ಯಕ: ಹನುಮಂತರಾವ ಕುಲಕರ್ಣಿ
ವಕೀಲರ ಕಲಿಕೆಗೆ ಇ-ಗ್ರಂಥಾಲಯ ಅವಶ್ಯವಾಗಿದ್ದು, ಅದನ್ನು ಸ್ಥಾಪಿಸುವುದರಿಂದ ಹಿರಿಯ, ಕಿರಿಯ ವಕೀಲರು ಹಾಗೂ ನ್ಯಾಯಾಧೀಶರಿಗೆ ನ್ಯಾಯಾಂಗ ವ್ಯವಸ್ಥೆಯ ಸದ್ಯದ ವಿದ್ಯಮಾನ ತಿಳಿದುಕೊಳ್ಳಲು ಅನುಕೂಲವಾಗಲಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹನುಮಂತರಾವ ಕುಲಕರ್ಣಿ ಹೇಳಿದರು.
ಗ್ರಾಮದೇವಿಯ ಜಾತ್ರೆಗೆ ಸಂಪೂರ್ಣ ಸಹಕಾರ
ನಾಲ್ಕು ದಶಕಗಳ ನಂತರ ಸವದತ್ತಿ ನಗರದಲ್ಲಿ ಗ್ರಾಮದೇವಿಯ ಜಾತ್ರೆಯನ್ನು ಮಾಡಲು ಹಿರಿಯರೆಲ್ಲರೂ ನಿರ್ಧರಿಸಿರುವುದು ಸ್ವಾಗತಾರ್ಹವಾಗಿದ್ದು, ಎಲ್ಲ ಸಮಾಜದವರು ಸೇರಿಕೊಂಡು ಮಾಡುವ ಈ ಜಾತ್ರೆಗೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಪತ್ರಿಕೆಯಲ್ಲಿ ಕಡಿಮೆಯಾದ ವಿಶೇಷ ಲೇಖನ, ಓದುಗರ ಸಂಖ್ಯೆ
ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ ನಿಜ. ಆದರೆ, ವಿಶೇಷ ಲೇಖನಗಳನ್ನು ಬರೆಯುವುದು ಕಡಿಮೆಯಾಗಿದೆ, ಓದುಗರ ಸಂಖ್ಯೆ ಕೂಡ ಕಡಿಮೆಯಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಕಳವಳ ವ್ಯಕ್ತಪಡಿಸಿದರು.
ಡೋಣಿ ನದಿಯ ಪ್ರವಾಹ ಏರಿಳಿತ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಡೋಣಿ ನದಿಯಲ್ಲಿ ಪ್ರವಾಹದ ಏರಿಳಿತ ಮುಂದುವರೆದಿದ್ದು, ವಿಜಯಪುರ ಮಾರ್ಗದ ರಾಜ್ಯ ಹೆದ್ದಾರಿಯ ಸಂಚಾರ ಇನ್ನು ಸ್ಥಗಿತಗೊಂಡಿದೆ. ಡೋಣಿ ನದಿಯ ಪ್ರವಾಹದಿಂದ ನೂರಾರು ಎಕರೆ ಕೃಷಿ, ತೋಟಗಾರಿಕೆ ಭೂಮಿ ಜಲಾವೃತವಾಗಿದ್ದು, ಅಪಾರ ಹಾನಿ ಸಂಭವಿಸಿದೆ. ಇದೀಗ ತಾಲೂಕಾಡಳಿತದ ಅಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದಾರೆ.
ಕಾಂತಾರ ಸಿನಿಮಾದ ಕಂಬಳ ಕೋಣ ‘ಅಪ್ಪು’ ನಿಧನ
ಬೈಂದೂರು ತಾಲೂಕಿನ ಪ್ರಗತಿಪರ ಕೃಷಿಕ ಬೊಳಂಬಳ್ಳಿ ಪರಮೇಶ್ವರ ಭಟ್ ಅವರು ಸಾಕಿದ್ದ ಅಪ್ಪು ಮತ್ತು ಕಿಟ್ಟು ಕೋಣಗಳನ್ನು ಕಾಂತಾರ ಸಿನಿಮಾದ ನಾಯಕ ರಿಷಬ್ ಶೆಟ್ಟಿ, ಕಂಬಳದ ದೃಶ್ಯದಲ್ಲಿ ಓಡಿಸಿದ್ದರು. ಈ ಕೋಣಗಳನ್ನು ಭಟ್ ಅವರ ಮಗಳು ಚೈತ್ರಾ ಪರಮೇಶ್ವರ ಭಟ್‌ ಬಹಳ ಪ್ರೀತಿಯಿಂದ ಸಾಕುತ್ತಿದ್ದರು.
ಕಲ್ಸಂಕ ಜಂಕ್ಷನ್ ಬ್ಯಾರಿಕೇಡ್ ತೆರವುಗೊಳಿಸಲು ಶಾಸಕ ಯಶ್ಪಾಲ್ ಆಗ್ರಹ
ಈ ಬ್ಯಾರಿಕೇಡ್ ಅಳವಡಿಕೆಯಿಂದಾಗಿ ಸಿಟಿ ಬಸ್ ಸ್ಟ್ಯಾಂಡ್ ಬಳಿ ಮತ್ತು ಕುಂಜಿಬೆಟ್ಟು ಬಳಿಯ ಯೂ ಟರ್ನ್‌ಗಳಲ್ಲಿ ಕೃತಕ ವಾಹನ ದಟ್ಟಣೆ ಉಂಟಾಗಿ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಸ್ಥಳೀಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶ್ರೀ ಕೃಷ್ಣ ಮಠ, ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಹಾಗೂ ಸ್ಥಳೀಯ ವ್ಯಾಪಾರಸ್ಥರಿಗೆ ತೊಂದರೆ ಉಂಟಾಗುತ್ತಿರುವ ಕುರಿತು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಡಿಯಾಳಿ ದೇವಳದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ
ಕಡಿಯಾಳಿ ಮಾತೃ ಮಂಡಳಿಯ ವತಿಯಿಂದ ಕಡಿಯಾಳಿಯ ಶ್ರೀ ಮಹಿಷಾಮರ್ದಿನಿ ದೇವರ ಸನ್ನಿಧಿಯಲ್ಲಿ ಶುಕ್ರವಾರ, 41ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ನಡೆಯಿತು. ವೇದಮೂರ್ತಿ ಪಾಡಿಗಾರು ಶ್ರೀನಿವಾಸ್ ತಂತ್ರಿಗಳ ನೇತೃತ್ವದಲ್ಲಿ ಅರ್ಚಕ ವೃಂದದವರು ಧಾರ್ಮಿಕ ಪೂಜಾ ಕಾರ್ಯ ನಡೆಸಿಕೊಟ್ಟರು.
ಅವಿಭಜಿತ ದ.ಕ. ಜಿಲ್ಲೆಯ ಸ್ಟಾರ್ಟ್ಅಪ್ ಕಂಪನಿಗಳಿಗೆ ಪ್ರೋತ್ಸಾಹ ನೀಡಲು ಯಶ್ಪಾಲ್ ಮನವಿ
ಉಡುಪಿ-ಮಂಗಳೂರು ಭಾಗದಲ್ಲಿ 25ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳ ಮೂಲಕ 15,000ಕ್ಕೂ ಅಧಿಕ ಎಂಜಿನಿಯರುಗಳನ್ನು 150ಕ್ಕೂ ಹೆಚ್ಚು ಪದವಿ ಕಾಲೇಜುಗಳ ಮೂಲಕ 40,000ಕ್ಕೂ ಅಧಿಕ ಪದವೀಧರರನ್ನು ಪ್ರತಿ ವರ್ಷ ಉದ್ಯೋಗ ಕ್ಷೇತ್ರಕ್ಕೆ ಒದಗಿಸುತ್ತಿದೆ. 15ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಹಾಗೂ 15ಕ್ಕೂ ಅಧಿಕ ಇನ್ಕ್ಯುಬೇಷನ್ ಸೆಂಟರ್‌ಗಳು ಕಾರ್ಯಾಚರಿಸುತ್ತಿವೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಶನಿವಾರ ಉಡುಪಿ ಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಭಾರತ ಲಕ್ಷ್ಮೀ ಬಿರುದು ನೀಡಿ ಸನ್ಮಾನಿಸಿದರು. ಪರ್ಯಾಯ ಪುತ್ತಿಗೆ ಮಠದಿಂದ ಕೃಷ್ಣಮಠದ ಮೇಲಂತಸ್ತಿನ ಪೌಳಿಗೆ ನೂತನ ಕಾಷ್ಟ ಯಾಳಿ ಅಲಂಕಾರವನ್ನು ಸಚಿವೆ ನಿರ್ಮಲಾ ಸೀತಾರಾಮನ್‌ ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 12892
  • next >
Top Stories
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved