ಕಾಶ್ಮೀರದಲ್ಲಿ ನಡೆದ ಹಿಂದೂಗಳ ಹತ್ಯೆ ಖಂಡಿಸಿ ಮೌನ ಮೆರವಣಿಗೆದೇಶದ ಐಕ್ಯತೆಗೆ ದಕ್ಕೆ ಬಂದಾಗ ಭಾರತದ ಸರ್ವಜನಾಂಗ ಒಗ್ಗಟ್ಟನ್ನು ಪ್ರದರ್ಶಿಸುತ್ತಾ ಬಂದಿದೆ. ಈಗಲೂ ಕಾಶ್ಮೀರದ ಪಹಲ್ಗಾಮ್ದಲ್ಲಿ ನಡೆದ ಬಯೋತ್ಪಾದಕ ದಾಳಿಗೆ ದೇಶದ ಜನತೆ ಒಕ್ಕೊರಲಿನಿಂದ ಪ್ರತಿಭಟಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯಾರೇ ಆಗಲಿ ರಾಜಕೀಯವಾಗಲಿ, ಧಾರ್ಮಿಕವಾಗಲಿ, ಟೀಕೆ-ಟಿಪ್ಪಣಿಗಳನ್ನು ಮಾಡುವುದು ಸರ್ವತಾ ಒಳ್ಳೆಯದಲ್ಲ.